Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಪ್ಪ: ಅಕ್ರಮವಾಗಿ ಮರ ಕಡಿದ ಆರೋಪ;...

ಕೊಪ್ಪ: ಅಕ್ರಮವಾಗಿ ಮರ ಕಡಿದ ಆರೋಪ; ಶಿಕ್ಷಕನ ಮೇಲೆ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ13 Aug 2018 5:42 PM IST
share
ಕೊಪ್ಪ: ಅಕ್ರಮವಾಗಿ ಮರ ಕಡಿದ ಆರೋಪ; ಶಿಕ್ಷಕನ ಮೇಲೆ ಪ್ರಕರಣ ದಾಖಲು

ಕೊಪ್ಪ, ಆ.13:  ಗ್ರಾಮ ಪಂಚಾಯತ್ ವಸತಿ ನಿಲಯದಲ್ಲಿ ವಾಸ್ತವ್ಯ ಹೊಂದಿದ್ದ ಶಾಲಾ ಶಿಕ್ಷಕರೊಬ್ಬರ ಮೇಲೆ ವಸತಿ ನಿಲಯದ ಪಕ್ಕದ ಹಲಸಿನ ಮರವನ್ನು ಅಕ್ರಮವಾಗಿ ಕಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆಯವರು ಪ್ರಕರಣ ದಾಖಲಿಸಿದ್ದಾರೆ.

ಕುದುರೆಗುಂಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಓಂಕಾರಪ್ಪ ಶಾಲೆಯ ಪಕ್ಕದಲ್ಲಿದ್ದ ವಸತಿ ನಿಲಯದಲ್ಲಿ ತಮ್ಮ ಪತ್ನಿ ಹಾಗೂ ಮಕ್ಕಳೊಂದಿಗೆ ವಾಸವಾಗಿದ್ದರೆ. ಮನೆಯ ಹಿಂದುಗಡೆ ಇದ್ದ ಹಲಸಿನ ಮರದಿಂದ ಒಣಗಿದ ಕೊಂಬೆಗಳು, ಹಲಸಿನ ಹಣ್ಣು ಮನೆಯ ಮಾಡಿನ ಮೇಲೆ ಬಿದ್ದು ಹಾನಿಯಾಗುತ್ತಿತ್ತು. ಮನೆಯ ಹಂಚುಗಳು ಪದೇ ಪದೇ ಒಡೆದು ಹೋಗುತ್ತಿತ್ತು. ಈ ಕುರಿತು ಗ್ರಾಮ ಸಭೆಯಲ್ಲಿ ವಿಚಾರ ತಿಳಿಸಿದ್ದರು ಎನ್ನಲಾಗಿದ್ದು ಗ್ರಾಮ ಸಭೆಯಲ್ಲಿ ಹಾಜರಿದ್ದ ಪಂಚಾಯತ್ ಸದಸ್ಯರು, ಅರಣ್ಯ ಇಲಾಖೆಯವರು ಮನೆಗೆ ತೊಂದರೆಯಾಗುತ್ತಿದ್ದ ಕೊಂಬೆಗಳನ್ನು ಕಡಿದು ತೆಗೆಯುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಆದರೆ ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸದೇ ಇದ್ದ ಕಾರಣ ಮನೆಗೆ ಹಾನಿಯಾಗುವುದನ್ನು ತಪ್ಪಿಸಲು ಕೆಲ ದಿನಗಳ ಹಿಂದೆ ತಾವೇ ಸ್ವತಃ ಮರವನ್ನು ಕಡಿದು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಮರದ ಕೊಂಬೆ ತೆಗೆಯುವ ಬದಲು ಮರವನ್ನೇ ಕಡಿದು ಹಾಕಿರುವ ಶಿಕ್ಷಕರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಗ್ರಾಮಸ್ಥರು ಶನಿವಾರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿಯನ್ನು ಆಧರಿಸಿ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಶಿಕ್ಷಕ ಓಂಕಾರಪ್ಪನವರ ಮೇಲೆ ಅಕ್ರಮವಾಗಿ ಮರ ಕಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಓಂಕಾರಪ್ಪನವರು ಜುಲೈ 10ರಂದು ನಡೆದಿದ್ದ ಗ್ರಾಮ ಸಭೆಯಲ್ಲಿ ಮರದಿಂದ ಆಗುತ್ತಿದ್ದ ತೊಂದರೆಯ ಬಗ್ಗೆ ಗಮನ ಸೆಳೆದಿದ್ದೆ. ಈ ಸಭೆಯಲ್ಲಿ ಗ್ರಾಮಸ್ಥರು, ಗ್ರಾಮ ಪಂಚಾಯತ್ ಸದಸ್ಯರು, ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳೂ ಇದ್ದರು. ಗ್ರಾಮ ಸಭೆ ನಡೆದು ಒಂದು ವಾರ ಕಳೆದರೂ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಹಲಸಿನ ಮರದಿಂದ ಪದೇ ಪದೇ ಮುರಿದ ಕೊಂಬೆಗಳು ಹಾಗೂ ಹಲಸಿನ ಕಾಯಿ, ಹಣ್ಣುಗಳು ಬೀಳುತ್ತಿದ್ದು ಹಂಚುಗಳು ಒಡೆದು ಹೋಗುತ್ತಿತ್ತು. ಮನೆಯಲ್ಲಿ ಸದಾ ಆತಂಕದಲ್ಲೇ ಇರಬೇಕಿತ್ತು. ಆದ್ದರಿಂದ ಮನೆಯ ಹಾಗೂ ಕುಟುಂಬದ ಸುರಕ್ಷತೆಯ ದೃಷ್ಠಿಯಿಂದ ಮರವನ್ನು ಕಡಿಯಬೇಕಾದ ಅನಿವಾರ್ಯತೆ ಉಂಟಾಯಿತು. ಕಾನೂನಿನ ಪ್ರಕಾರ ತಪ್ಪಾಗಿದ್ದರೆ ಅದಕ್ಕೆ ದಂಡ ತೆರುತ್ತೇನೆ ಎಂದರು.

ಅರಣ್ಯ ಇಲಾಖೆಯ ಆರ್‍ಎಫ್‍ಒ ಮಂಜುನಾಥ್ ಪ್ರತಿಕ್ರಿಯಿಸಿ ಇಲಾಖೆಯ ಗಮನಕ್ಕೆ ತರದೇ ಮರ ಕಡಿದಿರುವುದು ತಪ್ಪು. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X