Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರಸಭಾ ಚುನಾವಣೆ ಬಿಜೆಪಿಗೆ 24...

ನಗರಸಭಾ ಚುನಾವಣೆ ಬಿಜೆಪಿಗೆ 24 ಅಭ್ಯರ್ಥಿಗಳ ಪಟ್ಟಿ ಅಂತಿಮ: ಸಂಜೀವ ಮಠಂದೂರು

ವಾರ್ತಾಭಾರತಿವಾರ್ತಾಭಾರತಿ13 Aug 2018 6:06 PM IST
share

ಪುತ್ತೂರು, ಆ. 13: ಮುಂಬರುವ ನಗರಸಭಾ ಚುನಾವಣೆಗೆ 31 ವಾರ್ಡ್‌ಗಳ ಪೈಕಿ 24 ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು, ಉಳಿದ 7 ಅಭ್ಯರ್ಥಿ ಗಳನ್ನು ವಾರದ ಒಳಗಾಗಿ ಅಂತಿಮಗೊಳಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಗರಸಭಾ ವ್ಯಾಪ್ತಿಯ ಕಬಕ 2ನೇ ವಾರ್ಡ್‌ಗೆ ವಸಂತ, ಬನ್ನೂರು 1 ವಾರ್ಡ್‌ಗೆ ಗೌರಿ, ಬನ್ನೂರು 2 ವಾರ್ಡ್‌ಗೆ ಮೀನಾಕ್ಷಿ, ಬನ್ನೂರು 3 ವಾರ್ಡ್‌ಗೆ ಮೋಹಿನಿ, ಚಿಕ್ಕಮುಡ್ನೂರು 1 ವಾರ್ಡ್‌ಗೆ ಲೀಲಾವತಿ, ಚಿಕ್ಕಮುಡ್ನೂರು 2 ವಾರ್ಡ್‌ಗೆ ಸುಂದರ ಪೂಜಾರಿ ಬಡಾವು, ಚಿಕ್ಕಮುಡ್ನೂರು 3 ವಾರ್ಡ್‌ಗೆ ನವೀನ್ ರೈ, ಕಸಬಾ 2 ವಾರ್ಡ್‌ಗೆ ರಮೇಶ್ ರೈ ಮೊಟ್ಟೆತ್ತಡ್ಕ, ಕಸಬಾ 3 ವಾರ್ಡ್‌ಗೆ ಪದ್ಮನಾಭ ನಾಯ್ಕ, ಕಸಬಾ 4 ವಾರ್ಡ್‌ಗೆ ಪಿ.ಜಿ. ಜಗನ್ನಿವಾಸ ರಾವ್, ಕಸಬಾ 6 ವಾರ್ಡ್‌ಗೆ ಕೆ. ಸಂತೋಷ್ ಕುಮಾರ್, ಕಸಬಾ 7 ವಾರ್ಡ್‌ಗೆ ನವೀನ್ ಕುಮಾರ್, ಕಸಬಾ 9 ವಾರ್ಡ್‌ಗೆ ಯಶೋಧ ಪೂಜಾರಿ, ಕಸಬಾ 10 ವಾರ್ಡ್‌ಗೆ ವಿದ್ಯಾ ಆರ್ ಗೌರಿ, ಕಸಬಾ 11 ವಾರ್ಡ್‌ಗೆ ಅರ್ಪಣಾ ಎಸ್, ಕಸಬಾ 12 ವಾರ್ಡ್‌ಗೆ ಇಂದಿರಾ, ಕಸಬಾ 14 ವಾರ್ಡ್‌ಗೆ ಮನೋಹರ್, ಕಸಬಾ 15 ವಾರ್ಡ್‌ಗೆ ಬಾಲಚಂದ್ರ, ಕೆಮ್ಮಿಂಜೆ 1 ವಾರ್ಡ್‌ಗೆ ಬಿ. ರೋಹಿಣಿ, ಕೆಮ್ಮಿಂಜೆ 2 ವಾರ್ಡ್‌ಗೆ ಮಮತಾ ರಂಜನ್, ಕೆಮ್ಮಿಂಜೆ 3 ವಾರ್ಡ್‌ಗೆ ಬಿಂದು ಸದಾಶಿವ, ಕೆಮ್ಮಿಂಜೆ 4 ವಾರ್ಡ್‌ಗೆ ದಿನೇಶ್ ಜೈನ್, ಆರ್ಯಾಪು 2 ವಾರ್ಡ್‌ಗೆ ಶೀನಪ್ಪ ನಾಯ್ಕ ಮತ್ತು ಬಲ್ನಾಡು ವಾರ್ಡ್‌ಗೆ ಪೂರ್ಣಿಮ ಅವರನ್ನು ಅಭ್ಯರ್ಥಿಯಾಗಿ ಅಂತಿಮಗೊಳಿಸಲಾಗಿದೆ.

ಆಯ್ಕೆಗೊಂಡ ಅಭ್ಯರ್ಥಿಗಳು ಇಂದಿನಿಂದ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕಾರ್ಯಕರ್ತರ ಅಪೇಕ್ಷೆಯಂತೆ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದ್ದು, ಹೆಚ್ಚಿನ ವಾರ್ಡ್‌ಗಳಿಗೆ ಹೊಸಬರಿಗೆ ಅಕಾಶ ನೀಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಮಲ್ಲಿಕಾ ಪ್ರಸಾದ್, ಜೀವಂಧರ್ ಜೈನ್, ಗೋಪಾಲಕೃಷ್ಣ ಹೇರಳೆ, ರಾಜೇಶ್ ಬನ್ನೂರು, ರಾಮದಾಸ್ ಹಾರಾಡಿ, ಕೇಶವ ಬಜತ್ತೂರು ಮತ್ತು ಚಂದ್ರಶೇಖರ ಬಪ್ಪಳಿಗೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X