Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನುಮೋದನೆಗೊಳ್ಳದ ಕಾಲೇಜುಗಳ ಪಟ್ಟಿಯಲ್ಲಿ...

ಅನುಮೋದನೆಗೊಳ್ಳದ ಕಾಲೇಜುಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ13 Aug 2018 11:20 PM IST
share

ಬೆಂಗಳೂರು, ಆ.13: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಅಖಿತ ಭಾರತ ತಾಂತ್ರಿಕ ಶಿಕ್ಷಣ ಸಂಸ್ಥೆಯಿಂದ(ಎಐಸಿಟಿಇ) ಅನುಮೋದನೆಗೊಳ್ಳದಿರುವ ಅತಿ ಹೆಚ್ಚು ಕಾಲೇಜುಗಳಿವೆ ಎಂದು ತಿಳಿದುಬಂದಿದೆ.

ಆಗಸ್ಟ್ ಆರಂಭದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಬಿಡುಗಡೆ ಮಾಡಿದ ದಾಖಲೆ ಪ್ರಕಾರ, ಕರ್ನಾಟಕದಲ್ಲಿ 23 ಉನ್ನತ ಶಿಕ್ಷಣ ಸಂಸ್ಥೆಗಳು ಎಐಸಿಟಿಇಯಿಂದ ಅನುಮೋದನೆಗೊಂಡಿಲ್ಲ. ದೇಶದಲ್ಲಿ ಒಟ್ಟಾರೆ ಒಟ್ಟು 277 ಅನುಮೋದನೆಯಾಗದಿರುವ ಕಾಲೇಜುಗಳಿವೆ.

ಎಐಸಿಟಿಇ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಅನುಮೋದನೆಗೊಳ್ಳದಿರುವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ದಾಖಲಾತಿ ಮಾಡಿಕೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ ಮತ್ತು ಇಂತಹ ಶಿಕ್ಷಣ ಸಂಸ್ಥೆಗಳನ್ನು ಪರೀಕ್ಷಿಸುವಂತೆ ಮತ್ತು ಅನುಮೋದನೆಗೊಳ್ಳದಿರುವ ಸಂಸ್ಥೆಗಳನ್ನು ಮುಚ್ಚಿ ಹೊಸ ಪಟ್ಟಿ ಬಿಡುಗಡೆ ಮಾಡುವಂತೆ ಕೇಂದ್ರ ತನಿಖಾ ಸಂಸ್ಥೆ ಕರ್ನಾಟಕ ಸರಕಾರಕ್ಕೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಈ ಸಂಬಂಧ ರಾಜ್ಯ ಸರಕಾರ ಇದುವರೆಗೂ ಯಾವುದೇ ತನಿಖೆ ಕೈಗೆತ್ತಿಕೊಂಡಿಲ್ಲ ಹಾಗೂ ಪಟ್ಟಿಯಲ್ಲಿ ಸೂಚಿಸಿರುವ ಕೆಲವು ಇತ್ತೀಚಿನ ಕಾಲೇಜುಗಳಲ್ಲಿ ಹೆಸರು ಮತ್ತು ವಿಳಾಸಗಳನ್ನು ಬದಲಿಸಿದ್ದರೆ, ಮತ್ತೊಂದಿಷ್ಟು ಕಾಲೇಜುಗಳಿಗೆ ಬೀಗ ಜಡಿಯಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚನೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಟಿಇ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ, ಅನುಮೋದನೆ ಪಡೆಯದಿರುವ ಶಿಕ್ಷಣ ಸಂಸ್ಥೆಗಳನ್ನು ಆಧರಿಸಿ ಪಟ್ಟಿ ತಯಾರಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ನಾವಿದನ್ನು ಘೋಷಿಸುತ್ತಿದ್ದೇವೆ. ಈ ಬಗ್ಗೆ ರಾಜ್ಯ ಸರಕಾರಕ್ಕೆ ತಿಳಿಸಿ ಅವುಗಳನ್ನು ಮುಚ್ಚುವಂತೆ ಹೇಳುತ್ತೇವೆ ಎಂದು ಹೇಳಿದ್ದಾರೆ.

ಪಟ್ಟಿಯಲ್ಲಿರುವ ಕಾಲೇಜುಗಳಲ್ಲಿ ಕೆಲವು ಸ್ವಯಂಪ್ರೇರಿತವಾಗಿ ಮುಚ್ಚಿಕೊಂಡಿವೆ. ಮತ್ತೊಂದಿಷ್ಟು ಕಾಲೇಜುಗಳು ಬೇರೆ ಕೋರ್ಸ್‌ಗಳಿಗೆ ಬದಲಿಸಿಕೊಂಡಿವೆ ಎಂದು ಅವರು ತಿಳಿಸಿದ್ದಾರೆ. ಅನುಮೋದನೆಗೊಳ್ಳದ ಕಾಲೇಜು ವಿವರಗಳಿಗಾಗಿ ಆಸಕ್ತರು www.aicte-india.org ಇಲ್ಲಿಗೆ ಭೇಟಿ ನೀಡಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X