Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫುಟ್ಬಾಲ್ ತಂಡದ ಧ್ವಜವನ್ನು ಹೊದಿಸಿದ್ದ...

ಫುಟ್ಬಾಲ್ ತಂಡದ ಧ್ವಜವನ್ನು ಹೊದಿಸಿದ್ದ ಸೋಮನಾಥ ಚಟರ್ಜಿ ಮೃತದೇಹ!

ವಾರ್ತಾಭಾರತಿವಾರ್ತಾಭಾರತಿ14 Aug 2018 7:17 PM IST
share
ಫುಟ್ಬಾಲ್ ತಂಡದ ಧ್ವಜವನ್ನು ಹೊದಿಸಿದ್ದ ಸೋಮನಾಥ ಚಟರ್ಜಿ ಮೃತದೇಹ!

ಹೊಸದಿಲ್ಲಿ, ಆ.14: ಗಣ್ಯವ್ಯಕ್ತಿಗಳು ಮೃತಪಟ್ಟಾಗ ಅವರ ದೇಹವನ್ನು ರಾಷ್ಟ್ರಧ್ವಜ ಅಥವಾ ಅವರು ಸದಸ್ಯರಾಗಿದ್ದ ರಾಜಕೀಯ ಪಕ್ಷದ ಧ್ವಜದಿಂದ ಹೊದಿಸುವುದು ಸಾಮಾನ್ಯ ವಿಷಯ. ಆದರೆ ಫುಟ್ಬಾಲ್ ತಂಡವೊಂದರ ಧ್ವಜವನ್ನು ಮೃತದೇಹಕ್ಕೆ ಹೊದಿಸುವುದು ಬಹಳ ಅಪರೂಪವೇ ಸರಿ. ಸೋಮವಾರ ಮೃತಪಟ್ಟ ಹಿರಿಯ ರಾಜಕಾರಣಿ ಮತ್ತು ಮಾಜಿ ಲೋಕಸಭಾ ಸ್ಪೀಕರ್ ಸೋಮನಾಥ ಚಟರ್ಜಿಯವರ ಮೃತದೇಹವನ್ನು ಅವರ ಇಷ್ಟದ ಫುಟ್ಬಾಲ್ ಕ್ಲಬ್‌ನ ಧ್ವಜದಿಂದ ಹೊದಿಸಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಹತ್ತು ಬಾರಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿರುವ ಚಟರ್ಜಿ 1968ರಲ್ಲಿ ಸಿಪಿ(ಎಂ) ಪಕ್ಷವನ್ನು ಸೇರಿ 2008ರವರೆಗೆ ಅದರ ಕೇಂದ್ರ ಸಮಿತಿಯ ಸದಸ್ಯರಾಗಿದ್ದರು. ಆದರೆ 2008ರಲ್ಲಿ ಯುಪಿಎ-1 ಸರಕಾರಕ್ಕೆ ಸಿಪಿ(ಎಂ) ಬೆಂಬಲ ವಾಪಸ್ ಪಡೆದ ಸಂದರ್ಭದಲ್ಲಿ ತಮ್ಮ ಸ್ಪೀಕರ್ ಹುದ್ದೆಗೆ ರಾಜೀನಾಮೆ ನೀಡಲು ಚಟರ್ಜಿ ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಸದ್ಯ ಚಟರ್ಜಿ ವಿಧಿವಶರಾಗಿದ್ದು ಅವರ ಮೃತದೇಹವನ್ನು ಸಿಪಿ(ಎಂ) ಪಕ್ಷದ ದ್ವಜದಿಂದ ಹೊದಿಸಲು ನಿರಾಕರಿಸಲಾಯಿತು. ಈ ಕುರಿತು ಮಾತನಾಡಿರುವ ಚಟರ್ಜಿಯವರ ಪುತ್ರಿ ಅನುಶೀಲಾ, ಪಕ್ಷದಿಂದ ಉಚ್ಚಾಟನೆಗೊಂಡ ನಂತರ ನಮ್ಮ ತಂದೆ ಅನುಭವಿಸಿದ ನೋವು ಮತ್ತು ದುಃಖವನ್ನು ನಾವು ಕಂಡಿದ್ದೇವೆ. ನಾನು ಹಲವು ಬಾರಿ ನಮ್ಮ ತಂದೆ ಅವರ ಪಕ್ಷದ ವಿರುದ್ಧ ಮಾತನಾಡುವಂತೆ ಮಾಡಲು ಪ್ರಯತ್ನಿಸಿದ್ದೆ. ಆದರೆ ಅವರು ಎಂದೂ ಪಕ್ಷದ ವಿರುದ್ಧ ಹೇಳಿಕೆಯನ್ನು ನೀಡಲಿಲ್ಲ. ನಮಗೆ ಪಕ್ಷದಿಂದ ಯಾವುದೇ ನೆರವು ಬೇಡ. ಅವರು ಈಗಾಗಲೇ ನಮಗೆ ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಚಟರ್ಜಿಯವರಿಗೆ ಅಂತಿಮ ನಮನ ಸಲ್ಲಿಸುವ ಸಲುವಾಗಿ ಅವರ ಮೃತದೇಹವನ್ನು ಕೇಂದ್ರ ಕೊಲ್ಕತ್ತಾದ ಅಲಿಮುದ್ದೀನ್ ರಸ್ತೆಯಲ್ಲಿರುವ ಸಿಪಿ(ಎಂ) ಪಕ್ಷದ ಮುಖ್ಯ ಕಚೇರಿಗೆ ಕೊಂಡೊಯ್ಯಬೇಕು ಎಂಬ ಮನವಿಯನ್ನೂ ಅವರ ಕುಟುಂಬ ತಳ್ಳಿಹಾಕಿದೆ. ಸಿಪಿ(ಎಂ)ನ ಕೆಂಪು ಬಾವುಟದ ಬದಲಾಗಿ ಚಟರ್ಜಿ ಅರ್ಧ ಶತಕ ಸದಸ್ಯರಾಗಿದ್ದ ಮೋಹನ್ ಬಗನ್ ಫುಟ್ಬಾಲ್ ತಂಡದ ಕೆಂಪು ಮತ್ತು ಹಸಿರು ಬಣ್ಣದ ಧ್ವಜವನ್ನು ಅವರ ಮೃತದೇಹದ ಮೇಲೆ ಹಾಕಲಾಗಿತ್ತು. ಚಟರ್ಜಿಯವರು ಮೋಹನ್ ಬಗನ್ ತಂಡದ ಕಟ್ಟಾ ಅಭಿಮಾನಿ ಹಾಗೂ ಸದಸ್ಯರಾಗಿದ್ದರು. ಫುಟ್ಬಾಲ್ ತಂಡ ಕೂಡಾ ಚಟರ್ಜಿಗೆ ಶ್ರದ್ಧಾಂಜಲಿ ಸಲ್ಲಿಸಿ ಫಲಕಗಳನ್ನು ಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X