Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ನಾಗರಿಕ ಪಟ್ಟಿಯಿಂದ ಕೈಬಿಟ್ಟವರ...

ಅಸ್ಸಾಂ ನಾಗರಿಕ ಪಟ್ಟಿಯಿಂದ ಕೈಬಿಟ್ಟವರ ಸಂಖ್ಯೆ 20ಲಕ್ಷಕ್ಕೆ ಇಳಿಯುವ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ14 Aug 2018 9:09 PM IST
share
ಅಸ್ಸಾಂ ನಾಗರಿಕ ಪಟ್ಟಿಯಿಂದ ಕೈಬಿಟ್ಟವರ ಸಂಖ್ಯೆ 20ಲಕ್ಷಕ್ಕೆ ಇಳಿಯುವ ಸಾಧ್ಯತೆ

ಹೊಸದಿಲ್ಲಿ, ಆ.14: ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಅಸ್ಸಾಂ ನಾಗರಿಕ ನೋಂದಣಿ ಪಟ್ಟಿಯಿಂದ ಕೈಬಿಡಲಾಗಿರುವ ಜನರ ಸಂಖ್ಯೆ ಅರ್ಧಕ್ಕರ್ಧ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ. ನಾಗರಿಕ ನೋಂದಣಿಯ ಅಂತಿಮ ಪಟ್ಟಿಯಲ್ಲಿ ಈವರೆಗೆ ಕೈಬಿಡಲಾಗಿರುವ ಜನರ ಸಂಖ್ಯೆ 40 ಲಕ್ಷದಿಂದ 20 ಲಕ್ಷಕ್ಕೆ ಇಳಿಯುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜೊತೆಗೆ ರಾಷ್ಟ್ರೀಯ ನಾಗರಿಕ ನೋಂದಣಿಯಲ್ಲಿ ಹೆಸರು ಸೇರಿಸಲು ಹೆಚ್ಚಿನ ದಾಖಲೆಗಳನ್ನು ಒದಗಿಸಲು ನೀಡಿರುವ ಕಾಲಾವಕಾಶವನ್ನು ವಿಸ್ತರಿಸಲು ಗೃಹ ಇಲಾಖೆ ಮುಂದಾಗಿದೆ ಎಂದು ವರದಿ ತಿಳಿಸಿದೆ.

ಈ ಹಿಂದೆ ಗೃಹ ಸಚಿವಾಲಯವು, ಯಾವುದೇ ರೀತಿಯ ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಆ.30ರಿಂದ ಸೆ.28ರ ವರೆಗಿನ ಕಾಲಾವಕಾಶವನ್ನು ನೀಡಿತ್ತು. ಇದೀಗ ನಿಗದಿಪಡಿಸಲಾಗಿರುವ ಹೆಚ್ಚುವರಿ ಸಮಯದ ಪತ್ರವನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಅನುಮತಿಗಾಗಿ ಸಲ್ಲಿಸಲಾಗಿದೆ. ಇದಕ್ಕೆ ಸಂಬಂಧಿಸಿ ನ್ಯಾಯಾಲಯ ಆ.16ರಂದು ವಿಚಾರಣೆ ನಡೆಸಲಿದೆ. ಈ ಕಾಲಾವಕಾಶವನ್ನು ಡಿಸೆಂಬರ್ 2018ರ ವರೆಗೆ ವಿಸ್ತರಿಸುವಂತೆ ವಿವಿಧ ರಾಜಕೀಯ ಪಕ್ಷಗಳು ಮನವಿ ಮಾಡಿವೆ ಎಂದು ವರದಿ ತಿಳಿಸಿದೆ. ಜನರು ಹೇಗೆ ಹೊಸದಾಗಿ ದಾಖಲೆಗಳನ್ನು ಸಲ್ಲಿಸಬಹುದು ಮತ್ತು ಯಾವ ರೀತಿ ತಮ್ಮ ಪೌರತ್ವವನ್ನು ಸಾಬೀತುಪಡಿಸಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯ ಸರಕಾರಕ್ಕೆ ಇನ್ನಷ್ಟು ಹೆಚ್ಚಿನ ಸಮಯ ಬೇಕಾಗಿದೆ. ಜೊತೆಗೆ ಅನೇಕ ಜನರ ವಿಷಯದಲ್ಲಿ ಹೊರರಾಜ್ಯಗಳಿಂದ ಪ್ರತಿಕ್ರಿಯೆಯನ್ನು ಪಡೆಯುವ ಅಗತ್ಯವಿದೆ. ಅದಕ್ಕೂ ಸಮಯ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೋಂದಣಿಯ ಅಂತಿಮ ಕರಡಿನಲ್ಲಿ ಸುಮಾರು 2.39 ಕೋಟಿ ಹೆಸರುಗಳಿರುವ ನಿರೀಕ್ಷೆಯಿದೆ. ಆದರೆ ಕೆಲವರು ನಕಲಿ ದಾಖಲೆಗಳನ್ನು ನೀಡಿ ಈ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂಬ ಅನುಮಾನವೂ ಇದೆ. ಸರಕಾರ ಎದುರಿಸುತ್ತಿರುವ ಮತ್ತೊಂದು ಸವಾಲೆಂದರೆ ಸಂಶಯಾಸ್ಪದ ಮತದಾರರು. ಚುನಾವಣಾ ಆಯೋಗವು ರಾಜ್ಯದಲ್ಲಿ 1.8 ಲಕ್ಷ ಸಂಶಯಾಸ್ಪದ ಮತದಾರರಿದ್ದಾರೆ ಎಂದು 1996ರಲ್ಲಿ ತಿಳಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X