Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ...

ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿ: ಸದಸ್ಯರ ಆಯ್ಕೆಗೆ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ14 Aug 2018 9:44 PM IST
share
ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿ: ಸದಸ್ಯರ ಆಯ್ಕೆಗೆ ಚುನಾವಣೆ

ಬಂಟ್ವಾಳ, ಆ. 14: ದ.ಕ.ಜಿಲ್ಲೆಯ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಇದರ ಆಡಳಿತ ಸಮಿತಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ವಕ್ಫ್ ಸಂಸ್ಥೆಯ ಆದೇಶದಂತೆ ಆ.16ರಂದು ಬೆಳಿಗ್ಗೆ 9ರಿಂದ ಸಂಜೆ 3ರವರೆಗೆ ಕಲ್ಲಡ್ಕ ಮದ್ರಸದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಲಿದೆ.

ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಚುನಾವಣಾಧಿಕಾರಿಯಾಗಿ ನಝೀರ್ ಅಹ್ಮದ್ ಹಾಗೂ ಉಪಚುನಾವಣಾ ಅಧಿಕಾರಿಯಾಗಿ ನಿವೃತ್ತ ಪೊಲೀಸ್ ಉಪನಿರೀಕ್ಷಕ ವಿ.ಮುಹಮ್ಮದ್ ಅವರು ಕಾರ್ಯನಿರ್ವಹಿಸಲಿದ್ದು, ಕಲ್ಲಡ್ಕ ಜಮಾಅತ್‌ನಲ್ಲಿ ಒಟ್ಟು 589 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಕಳೆದ ಬಾರಿ ನಡೆದ ಮಸೀದಿಯ ವಾರ್ಷಿಕ ಮಹಾಸಭೆಯಲ್ಲಿ ನಡೆದ ತೀರ್ಮಾನದಂತೆ ಕರ್ನಾಟಕ ವಕ್ಫ್ ಬೋರ್ಡ್ ಚುನಾವಣೆಯ ಅಧಿಕೃತ ಘೋಷಣೆ ಮಾಡಿದೆ. ಮಸೀದಿ ಆಡಳಿತ ಸಮೀತಿಗೆ ಒಟ್ಟು 21 ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಒಟ್ಟು 49 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದ್ದು, ಒಟ್ಟು 48 ಮಂದಿ ಅಂತಿಮವಾಗಿ ಸ್ಪರ್ಧಾ ಕಣದಲ್ಲಿದ್ದಾರೆ. ಮೂರು ತಂಡಗಳಿಂದ 45 ಅಭ್ಯರ್ಥಿಗಳು ಹಾಗೂ ಮೂವರು ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಒಂದನೇ ತಂಡದ 21 ಮಂದಿ ಅಭ್ಯರ್ಥಿಗಳ ವಿವರ:

1.ಜಿ.ಎಸ್.ಅಬ್ಬಾಸ್
2.ಅಬೂಬಕರ್
3.ಜಿ.ಅಬೂಬಕರ್ ಹಾಜಿ
4.ಜಿ.ಕೆ.ಅಬೂಬಕರ್
5.ಹಾಜಿ ಅಬೂಬಕರ್ ಸಾಹೇಬ್
9.ಜಿ.ಅಬ್ದುಲ್ ಹಮೀದ್
10.ಅಬ್ದುಲ್ ಹಮೀದ್ ಕೆ.
11.ಅಬ್ದುಲ್ ಹಮೀದ್
13.ಅಬ್ದುಲ್ ಖಾಸಿ
18.ಅಬ್ದುಲ್ ರಝಾಕ್
19.ಹಾಜಿ ಜಿ.ಅಹ್ಮದ್ ಯೂಸುಫ್
 24.ಹುಸೇನ್
26.ಇಬ್ರಾಹಿಂ ಮುಹಮ್ಮದ್
29.ಹಾಜಿ ಕೆ.ಎಂ.ಇಸ್ಮಾಯಿಲ್
33.ಮುಹಮ್ಮದ್ ಝಕರೀಯಾ
35.ಜಿ.ಎ.ಮೊಯ್ದೀನ್
38.ಹಾಜಿ.ಮುಹಮ್ಮದ್ ಶಾಪಿ
40.ಬಿ.ಕೆ.ನವಾಝ್
43.ಬಿ.ಎಂ. ಸಾದಿಕ್
44.ಯು.ಕೆ.ಶೇಕಬ್ಬ
48.ಯೂಸುಫ್ ಹಾಜಿ ಅಹ್ಮದ್

ಎರಡನೇ ತಂಡದ 14 ಮಂದಿ ಅಭ್ಯರ್ಥಿಗಳ ವಿವರ

7.ಅಬೂಬಕರ್ ಸಿದ್ದೀಕ್
12.ಅಬ್ದುಲ್ ಹಾಜಿ ಕೋಡಿ
15.ಪಿಎಚ್.ಅಬ್ದುಲ್ ಲತೀಫ್
16.ಅಬ್ದುಲ್ ರಹಿಮಾನ್
20.ಪಿ.ಬಿ.ಬಶೀರ್
21.ದಾವೂದ್
22.ಪವಾಝ್
27.ಇಬ್ರಾಹಿಂ ರಫೀಕ್ ಎಸ್,ಎಂ
28.ಕೆ.ಇಸ್ಮಾಯಿಲ್
31.ಮುಹಮ್ಮದ್ ಹಂಡೇಲ್
34.ಮುಹಮ್ಮದ್ ಮುಸ್ತಫಾ
36.ಕೆ.ಪಿ.ಮೊಯ್ದೀನ್
37.ಕೆ.ಮುಹಮ್ಮದ್ ಹಾಜಿ ಕೋಡಿ
47.ಹಾಜಿ ಜಿ.ಸುಲೈಮಾನ್

ಮೂರನೆ ತಂಡದ  ಅಭ್ಯರ್ಥಿಗಳ ವಿವರ
6.ಅಬೂಬಕ್ ಸಿದ್ದೀಕ್
8.ಅಬ್ದುಲ್ ಬಶೀರ್
17.ಅಬ್ದುಲ್ ರಹಿಮಾನ್ ಹಾಜಿ
23.ಹಮೀದ್ ಅಲಿ
30.ಕೆ.ಎಚ್.ಜವಾಝ್
32.ಮುಹಮ್ಮದ್ ಅಝರುದ್ದೀನ್ ಬಿ,ಕೆ
39.ಬಿ. ಮುಹಮ್ಮದ್ ಯೂನುಸ್
42.ರಫೀಕ್
45.ಎಂಎ.ಸಿದ್ದೀಕ್
46.ಸುಲೈಮಾನ್

ಸ್ವತಂತ್ರ ಅಭ್ಯರ್ಥಿಗಳು

25.ಕೆ.ಎಂ..ಇಬ್ರಾಹಿಂ
14.ಅಬ್ದುಲ್ ಖಾದರ್ ಹಾರಿಸ್
41.ನಝೀರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X