Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮಹಿಳೆಗೆ ಅಪರೂಪದ ಹೃದಯ...

ಬೆಂಗಳೂರು: ಮಹಿಳೆಗೆ ಅಪರೂಪದ ಹೃದಯ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ15 Aug 2018 9:59 PM IST
share

ಬೆಂಗಳೂರು, ಆ.15: ಅಪರೂಪದ ಹೃದಯ ಸಂಬಂಧಿ ರೋಗದೊಂದಿಗೆ ಹೋರಾಡುತ್ತಿದ್ದ 37 ವರ್ಷದ ಮಹಿಳೆಗೆ ನಗರದ ಸಾಗರ್ ಆಸ್ಪತ್ರೆಯ ಪರಿಣತ ಹೃದ್ರೋಗ ತಜ್ಞರ ತಂಡ ಯಶಸ್ವಿ ಚಿಕಿತ್ಸೆ ನೀಡಿದೆ. ನಂದಿನಿ ಹುಟ್ಟುವಾಗಲೇ ಲಿವೊಕಾರ್ಡಿಯಾ ಮತ್ತು ಪೇಟೆಂಟ್ ಡಕ್ಟಸ್ ಆರ್ಟ್ರಿಯಸಿಸ್ ಜೊತೆಗೆ ಸಿಟಸ್ ಇನ್ವರ್ಸಸ್ ಎಂಬ ಜನ್ಮದಾತ ವಿಕಲತೆಯ ಗಂಭೀರ ಸಮಸ್ಯೆ ಇತ್ತು. ದೇಹದ ಎಲ್ಲ ಅಂಗಗಳು ವಿರುದ್ಧ ದಿಕ್ಕಿನಲ್ಲಿದ್ದವು, ಅದರಂತೆ ಹೃದಯವೂ ದೇಹದ ಬಲಭಾಗದಲ್ಲಿತ್ತು. ಆರಂಭದಲ್ಲಿ ಈಕೆ ಇತರರಂತೆ ಸಾಮಾನ್ಯವಾಗಿ ಜೀವಿಸುತ್ತಿದ್ದರೂ ಕ್ರಮೇಣ ಪರಿಸ್ಥಿತಿ ಬಿಗಡಾಯಿಸಿತು.

ನಡೆದಾಡುವಾಗಲೂ ಉಸಿರಾಡಲು ಕಷ್ಟವಾಗುತ್ತಿತ್ತು. ಈ ಬಗ್ಗೆ ಕ್ರಮಬದ್ಧವಾಗಿ ಚಿಕಿತ್ಸೆಯ ಹಂತಗಳನ್ನು ಒಂದೊಂದಾಗಿ ಏರಿದ ಸಾಗರ ಆಸ್ಪತ್ರೆಯ ಕನ್ಸಲ್ಟೆಂಟ್ ಇಂಟರ್ವೆಂಶನಲ್ ಕಾರ್ಡಿಯಾಲಜಿಸ್ಟ್ ಹಾಗೂ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಕೆ.ಎಸ್.ಕಿಶೋರ್, ಅರೋಟಾ ಮತ್ತು ಪಲ್ಮನರಿ ಅಪಧಮನಿಯ ಮಧ್ಯೆ ದೋಷಪೂರಿತ ಸಂಪರ್ಕವಿರುವುದನ್ನು ಗುರುತಿಸಿದರು. ಇದು ರಕ್ತದ ಹೆಪ್ಪುಗಟ್ಟುವಿಕೆಯಿಂದ ಉಂಟಾಗಿ ಮಾರಣಾಂತಿಕವಾಗಲಿದೆ, ಚಿಕಿತ್ಸೆ ನೀಡದೆ ಹೋದರೆ ಪಾರ್ಶ್ವವಾಯು ಅಥವಾ ಹೃದಯಾಘಾತವಾಗಲಿದೆ ಎಂಬುದನ್ನು ಕಂಡುಕೊಂಡರು.

ಚಿಕಿತ್ಸೆ ಬಗ್ಗೆ ಮಾತನಾಡಿದ ಸಾಗರ್ ಆಸ್ಪತ್ರೆಯ ಕನ್ಸ್‌ಲ್ಟೆಂಟ್ ಇಂಟರ್ವೆಂಶನಲ್ ಕಾರ್ಡಿಯಾಲಜಿಸ್ಟ್ ಹಾಗೂ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಕೆ.ಎಸ್.ಕಿಶೋರ್, ನಂದಿನಿ ಮೊದಲ ಬಾರಿ ನಮ್ಮ ಆಸ್ಪತ್ರೆಗೆ ಬಂದಾಗ ಆಕೆ ಎದೆನೋವಿನ ಬಗ್ಗೆ ಹಾಗೂ ಆಗಾಗ ಕಾಡುವ ಉಸಿರಾಟದ ಸಮಸ್ಯೆ ಬಗ್ಗೆ ದೂರಿಕೊಂಡರು. ಆಕೆಯ ಕುಟುಂಬಸ್ಥರು, ಆಕೆಯ ಆರೋಗ್ಯ ಸ್ಥಿತಿ ಬಗ್ಗೆ ಆತಂಕಕ್ಕೊಳಗಾಗಿದ್ದರು. ಆಕೆಯ ಎಲ್ಲ ವೈದ್ಯಕೀಯ ದಾಖಲೆಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿದ ಬಳಿಕ ಎಲ್ಲ ಅಂಗಗಳು ತಿರುಗಿದ ಸ್ಥಾನದಲ್ಲಿರುವುದು ದಿನಗಳ ಶಸ್ತ್ರಚಿಕಿತ್ಸೆ ಬಳಿಕದ ಆರೈಕೆ ನಂತರ ನಂದಿನಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X