Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜನಾಂಗೀಯ ನಿಂದನೆ ಬಳಿಕ ಭಾರತೀಯನ ವ್ಯಾಪಾರ...

ಜನಾಂಗೀಯ ನಿಂದನೆ ಬಳಿಕ ಭಾರತೀಯನ ವ್ಯಾಪಾರ ದ್ವಿಗುಣ

ವಾರ್ತಾಭಾರತಿವಾರ್ತಾಭಾರತಿ15 Aug 2018 10:16 PM IST
share
ಜನಾಂಗೀಯ ನಿಂದನೆ ಬಳಿಕ ಭಾರತೀಯನ ವ್ಯಾಪಾರ ದ್ವಿಗುಣ

 ನ್ಯೂಯಾರ್ಕ್, ಆ. 15: ಭಾರತ ಮೂಲದ ಅಮೆರಿಕದ ರೆಸ್ಟೋರೆಂಟೊಂದರ ಮಾಲೀಕರನ್ನು ಗ್ರಾಹಕನೊಬ್ಬ ಜನಾಂಗೀಯವಾಗಿ ನಿಂದಿಸಿದ ಬಳಿಕ, ರೆಸ್ಟೋರೆಂಟ್‌ನ ವ್ಯಾಪಾರದಲ್ಲಿ ಹೆಚ್ಚಳವಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಅಮೆರಿಕದ ಕೆಂಟಕಿ ರಾಜ್ಯದ ಆ್ಯಶ್‌ಲ್ಯಾಂಡ್ ನಗರದಲ್ಲಿರುವ ‘ದ ಕಿಂಗ್ಸ್ ಡೈನರ್’ ಮಾಲೀಕ ತಾಜ್ ಸರ್ದಾರ್ ಹಾಗೂ ಅವರ ಕುಟುಂಬಿಕರನ್ನು ‘ಭಾರತದ ಬುಡಕಟ್ಟು ಜನರು’ ಎಂಬುದಾಗಿ ಅಲ್ಲಿ ಊಟ ಮಾಡಿದ ಗ್ರಾಹಕ ಬಣ್ಣಿಸಿದನು ಎಂದು ಡಬ್ಲುಎಸ್‌ಎಝಡ್ ಟಿವಿ ವರದಿ ಮಾಡಿದೆ.

ಬಳಿಕ ಆ ವ್ಯಕ್ತಿಯು ರೆಸ್ಟೋರೆಂಟ್‌ನ ಫೋಟೊ ತೆಗೆದು ಫೇಸ್‌ಬುಕ್‌ನಲ್ಲಿ ಹಾಕಿದನು ಹಾಗೂ ಅಲ್ಲಿನ ಆಹಾರ ಮತ್ತು ಮನುಷ್ಯರ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದನು.

‘‘ನಾನು ಮನಸ್ಸಿಲ್ಲದ ಮನಸ್ಸಿನಿಂದ ಒಳ ಹೊಕ್ಕೆ. ನನ್ನನ್ನು ಭಾರತದ ಬುಡಕಟ್ಟು ಜನರು ಸ್ವಾಗತಿಸಿದರು. ನಾನು ಅಲ್-ಖಾಯ್ದಕ್ಕೆ ದೇಣಿಗೆ ನೀಡಿರುವ ಸಾಧ್ಯತೆಯಿದೆ’’ ಎಂದು ಅವನು ಫೇಸ್‌ಬುಕ್‌ನಲ್ಲಿ ಬರೆದಿದ್ದಾನೆ.

ಇದರ ಬಳಿಕ, ರೆಸ್ಟೋರೆಂಟ್‌ನ ವ್ಯಾಪಾರ ದ್ವಿಗುಣಗೊಂಡಿದೆ ಎಂದು ಮಾಲೀಕ ತಾಜ್ ಸರ್ದಾರ್ ಹೇಳುತ್ತಾರೆ.

‘‘ಈ ವಿಷಯದಲ್ಲಿ ನಗರದ ಜನತೆ ನನಗೆ ಬೆಂಬಲ ನೀಡಿದ್ದಾರೆ. ನನ್ನ ರೆಸ್ಟೋರೆಂಟ್ ಜನರಿಂದ ತುಂಬಿದೆ’’ ಎಂದಿದ್ದಾರೆ.

ಆ್ಯಶ್‌ಲ್ಯಾಂಡ್ ನಗರದ ಮೇಯರ ಹಾಗೂ ಕಮಿಶನರ್‌ಗಳೂ ಅಲ್ಲಿಗೆ ಭೇಟಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X