Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾತಂತ್ರೋತ್ಸವದಲ್ಲಿ ಭಾಗವಹಿಸಲು...

ಸ್ವಾತಂತ್ರೋತ್ಸವದಲ್ಲಿ ಭಾಗವಹಿಸಲು ಸಾರ್ವಜನಿಕರ ಆಸಡ್ಡೆ: ಶಾಸಕರ ಸುಬ್ಬಾರೆಡ್ಡಿ ಬೇಸರ

ಬಾಗೇಪಲ್ಲಿಯಲ್ಲಿ 72ನೇ ಸ್ವಾತಂತ್ರೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2018 11:53 PM IST
share
ಸ್ವಾತಂತ್ರೋತ್ಸವದಲ್ಲಿ ಭಾಗವಹಿಸಲು ಸಾರ್ವಜನಿಕರ ಆಸಡ್ಡೆ: ಶಾಸಕರ ಸುಬ್ಬಾರೆಡ್ಡಿ ಬೇಸರ

ಬಾಗೇಪಲ್ಲಿ,ಆ.15: ಹೊಸ ವರ್ಷದ ಜನವರಿ 1ರಂದು ಆಚರಣೆ ಮಾಡಲು 15 ದಿನ ಮುಂಚೆಯೇ ಸಿದ್ಧತೆ ಮಾಡಿಕೊಂಡು ಮದ್ಯರಾತ್ರಿ 12 ಗಂಟೆ ವೇಳೆ ಕೇಕೆ ಹಾಕಿ ಪಟಾಕಿ ಸಿಡಿಸುತ್ತೇವೆ. ಆದರೆ ಮಹಾತ್ಮರ ತ್ಯಾಗ ಬಲಿದಾನಗಳಿಂದ ಸಂಪಾದನೆ ಮಾಡಿದ ಸ್ವಾತಂತ್ರೋತ್ಸವ ಆಚರಣೆ ಮಾಡಲು ಜನರಿಗೆ ಅರಿವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಬೇಸರ ವ್ಯಕ್ತಪಡಿಸಿದರು.

ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಪಟ್ಟಣದ ಬಾಲಕಿಯರ ಶಾಲಾ ಸಂಕಿರ್ಣದಲ್ಲಿ ಏರ್ಪಡಿಸಿದ್ದ 72ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಶಿಕ್ಷಕರು ಬಿಟ್ಟರೆ ಸಾರ್ವಜನಿಕರು ಭಾಗವಹಿಸದಿರುವುದು ವಿಷಾಧನೀಯ. ವಿದ್ಯಾರ್ಥಿ,ವಿದ್ಯಾರ್ಥಿನಿಯರು ಸ್ವಾತಂತ್ರೋತ್ಸವ ಕಾರ್ಯಕ್ರಮನ್ನು ಆದ್ದೂರಿಯಿಂದ ಆಚರಣೆ ಮಾಡಲು ಮುಂದೆ ಬರಬೇಕಾಗಿದೆ ಎಂದರು.

ತಹಶೀಲ್ದಾರ್ ಮಹಮದ್ ಅಸ್ಲಂ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳಿಂದ ನೃತ್ಯರೂಪಕ,ದೇಶ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಆರೋಗ್ಯ ಇಲಾಖೆ ಬಿ.ಕೆ.ಸುಮಿತ್ರ, ಪುರಸಭೆ ಅಧ್ಯಕ್ಷೆ ಮಮತ ನಾಗರಾಜ ರೆಡ್ಡಿ, ಮುಖ್ಯಾಧಿಕಾರಿ ಎಚ್.ಸಿ.ಹನುಮಂತೇಗೌಡ, ನಿವೃತ್ತ ಯೋಧ ವೆಂಕಟರವಣ, ರೇಷ್ಮೆ ಇಲಾಖೆಯ ಅಮರನಾಥ್, ಶಿಕ್ಷಣ ಇಲಾಖೆ ಡಿ ಗ್ರೂಪ್ ನೌಕರ ಗಂಗಪ್ಪ ಅವರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯರಾದ ಅರುಣಾ ಅಮರನಾಥರೆಡ್ಡಿ, ನಾರಾಯಣಮ್ಮ, ನರಸಿಂಹಪ್ಪ, ಬ್ಲಾಕ್ ಕಾಂಗ್ರೆಸ್ ಎಚ್.ಎಸ್.ನರೇಂದ್ರ, ತಾಪಂ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಉಪಾಧ್ಯಕ್ಷೆ ಸರಸ್ವತಮ್ಮ, ಇಒ ಕೆ.ವಿ.ರೆಡ್ಡಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಶಿವಕುಮಾರ್, ತಾಲೂಕು ವೈದ್ಯಾಧಿಕಾರಿ ಸಿ.ಎನ್.ಸತ್ಯನಾರಾಯಣರೆಡ್ಡಿ, ಪುರಸಭೆ ಸದಸ್ಯ ಅ.ನಾ.ಮೂರ್ತಿ, ನಲ್ಲಪ್ಪ, ಚೆನ್ನಮ್ಮ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ತಾಲೂಕು ಶಿಕ್ಷಣ ಇಲಾಖೆಯ ಸಂಯೋಜಕ ಬೈರೆಡ್ಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವಿ.ಜಯರಾಮ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X