Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಭಾರೀ ಸ್ಫೋಟದ ಅನುಭವ

ಬೆಂಗಳೂರಿನಲ್ಲಿ ಭಾರೀ ಸ್ಫೋಟದ ಅನುಭವ

ಭೂ ಕಂಪನವಲ್ಲ: ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ16 Aug 2018 6:01 PM IST
share
ಬೆಂಗಳೂರಿನಲ್ಲಿ ಭಾರೀ ಸ್ಫೋಟದ ಅನುಭವ

ಬೆಂಗಳೂರು, ಆ.16: ನಗರದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದ ಸ್ಫೋಟದ ಅನುಭವ ಆಗಿದ್ದು, ಜನತೆ ಮನೆಯಿಂದ ಹೊರಗಡೆ ಬಂದು ಆತಂಕದಿಂದ ಕಾಲ ಕಳೆಯುವಂತಾಯಿತು.

ನಗರದ ಜೆಪಿನಗರ, ಜಯನಗರ, ಆರ್.ಆರ್.ನಗರ, ಕುಮಾರಸ್ವಾಮಿ ಲೇಔಟ್, ಜ್ಞಾನ ಭಾರತಿ, ಡಾಲರ್ಸ್‌ ಕಾಲನಿ ಸೇರಿದಂತೆ ಹಲವೆಡೆ ಮಧ್ಯಾಹ್ನ 2.30ರಿಂದ 3ರೊಳಗೆ ಭಾರೀ ಶಬ್ದ ಕೇಳಿಬಂದಿದೆ. ಇದರಿಂದಾಗಿ ನಗರದ ಜನತೆ ಕೆಲ ಹೊತ್ತು ಆತಂಕದಿಂದ ಕಾಲದೂಡಿದರು.

ಭೂ ಕಂಪನವಲ್ಲ: ನಗರದಲ್ಲಿ ಭಾರೀ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಜನತೆ ಫೇಸ್‌ಬುಕ್, ವಾಟ್ಸ್ ಆ್ಯಪ್‌ಗಳಲ್ಲಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದರು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ಧಿ ಪ್ರಕಟಗೊಳ್ಳುತ್ತಿದ್ದಂತೆ, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ದೇವರಾಜ್, ರಾಜ್ಯದಲ್ಲಿ ನಾಲ್ಕೈದು ಭಾಗಗಳಲ್ಲಿ ಭೂ ಕಂಪನದ ಕೇಂದ್ರಗಳಿದ್ದು, ಅಲ್ಲೆಲ್ಲಿಯೂ ಭೂ ಕಂಪನದ ಅಲೆಗಳು ದಾಖಲಾಗಿಲ್ಲ. ಹೀಗಾಗಿ ಯಾರು ಆತಂಕ ಪಡುವ ಅಗತ್ಯವಿಲ್ಲವೆಂದು ಸ್ಪಷ್ಟ ಪಡಿಸಿದರು.

ರಾಜ್ಯದ ಯಾವುದೆ ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದರೂ ಭೂ ಮಾಪನ ಕೇಂದ್ರದಲ್ಲಿ ದಾಖಲಾಗುತ್ತದೆ. ಹೀಗಾಗಿ ಬೆಂಗಳೂರಿನಲ್ಲಿ ಸಂಭವಿಸಿರುವ ಭಾರಿ ಪ್ರಮಾಣದ ಶಬ್ದ ಬೇರೆ ಕಾರಣಕ್ಕಾಗಿಯೆ ಹೊರತು ಭೂಕಂಪನಕ್ಕಾಗಿಯಲ್ಲವೆಂದು ಅವರು ಖಚಿತ ಪಡಿಸಿದರು.

ಈ ಬಗ್ಗೆ ಭೂಗರ್ಭ ವಿಜ್ಞಾನಿ ಎಚ್.ಎಸ್.ಎಂ.ಪ್ರಕಾಶ್ ಮಾಹಿತಿ ನೀಡಿ, ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಶಬ್ದ ಸಂಭವಿಸಿದ್ದು, ನನ್ನ ಅನುಭವಕ್ಕೂ ಬಂತು. ಆದರೆ, ಇದು ಭೂ ಕಂಪಿಸಿದ್ದಕ್ಕಾಗಿ ಬಂದಿದ್ದಲ್ಲ. ಗಾಳಿಯ ಸ್ಥಾನಪಲ್ಲಟದಿಂದಾಗಿ ಸಂಭವಿಸಿರುವಂತಹದೆಂದು ತಿಳಿಸಿದರು.

ಇತ್ತೀಚಿಗೆ ರಾಣೆಬೆನ್ನೂರಿನಲ್ಲಿಯೂ ಗಾಳಿಯ ಸ್ಥಾನಪಲ್ಲಟದಿಂದಾಗಿ ಪದೇ ಪದೇ ಶಬ್ದಗಳು ಸಂಭವಿಸುತ್ತಿದ್ದು, ಭೂ ವಿಜ್ಞಾನಿಗಳು ಪರಿಶೀಲಿಸುತ್ತಿದ್ದಾರೆ. ಅದೇ ಮಾದರಿಯಲ್ಲಿಯೆ ಬೆಂಗಳೂರಿನಲ್ಲಿಯೂ ಸಂಭವಿಸಿದೆ. ಬೆಂಗಳೂರಿನಲ್ಲಿ ಭೂ ಕಂಪನದ ಸಾಧ್ಯತೆ ತೀರಾ ಕಡಿಮೆ ಎಂದು ಅವರು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X