Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ನಗರಸಭಾ ಚುನಾವಣೆ : 11...

ಪುತ್ತೂರು ನಗರಸಭಾ ಚುನಾವಣೆ : 11 ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ16 Aug 2018 6:30 PM IST
share
ಪುತ್ತೂರು ನಗರಸಭಾ ಚುನಾವಣೆ : 11 ನಾಮಪತ್ರ ಸಲ್ಲಿಕೆ

ಪುತ್ತೂರು,ಆ.16: ನಗರ ಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಎರಡು ದಿನಗಳ ಮಾತ್ರವೇ ಬಾಕಿಯಿದ್ದು ಆ.16ರಂದು ವಿವಿಧ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಮಂಗಳವಾರ ಇಬ್ಬರು ಹಾಗೂ ಗುರುವಾರ 9 ಮಂದಿ ಸೇರಿದಂತೆ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. 

ಬಿಜೆಪಿಯಿಂದ ಬನ್ನೂರು ವಾರ್ಡ್ 5ರಲ್ಲಿ ಹಿಂದುಳಿದ ವರ್ಗ(ಬಿ) ಮಹಿಳೆಗೆ ಮೀಸಲಿರಿಸದ ಸ್ಥಾನದಿಂದ ಗೌರಿ ಬನ್ನೂರು, ವಾರ್ಡ್ 149ರ ಕಸಬಾ-10ರಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಿರಿಸಿದ ಸ್ಥಾನದಿಂದ ವಿದ್ಯಾ ಗೌರಿ, ಹಿಂದುಳಿದ ವರ್ಗ(ಎ) ಮಹಿಳೆಗೆ ಮೀಸಲಿರಿಸಿದ ಸ್ಥಾನದಿಂದ ಯಶೋಧ ಹರೀಶ್, ವಾರ್ಡ್ 25 ರಲ್ಲಿ ಕೆಮ್ಮಿಂಜೆ 1 ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಿರಿಸಿದ ಸ್ಥಾನದಿಂದ ರೋಹಿಣಿ ರಾಗಿದಕುಮೇರು ನಾಮಪತ್ರ ಸಲ್ಲಿಸಿದ್ದಾರೆ. 

ಜೆಡಿಎಸ್ ನಿಂದ ವಾರ್ಡ್8ರ ಚಿಕ್ಕಮುಡ್ನೂರು 2ರಲ್ಲಿ ಹಿಂದುಳಿದ ವರ್ಗ ಎ ಗೆ ಮೀಸಲಿರಿಸಿದ ಸ್ಥಾನದಿಂದ ಅದ್ದು ಪಡೀಲ್, ಎಸ್‍ಡಿಪಿಐ ಪಕ್ಷದಿಂದ ವಾರ್ಡ್ 5 ಬನ್ನೂರು 2ರಲ್ಲಿ ಹಿಂದುಳಿದ ವರ್ಗ(ಎ) ಮಹಿಳಗೆ ಮೀಸಲಿರಿಸಿದ ಸ್ಥಾನದಿಂದ ಫಾತಿಮತ್ ಝೌರ ಮತ್ತು ಶಕೀನಾ, ವಾರ್ಡ್ 8ರ ಚಿಕ್ಕಮುಡ್ನೂರು 2ರಲ್ಲಿ ಹಿಂದುಳಿದ ವರ್ಗ ಗೆ ಮೀಸಲಿರಿದ ಸ್ಥಾನದಿಂದ ಅಬ್ದುಲ್ ಲತೀಫ್ ಸಾಲ್ಮರ, ವಾರ್ಡ್28ರ ಕೆಮ್ಮಿಂಜೆರ 4ರಲ್ಲಿ ಸಾಮಾನ್ಯ ಸ್ಥಾನಕ್ಕೆ ಮೀಸಲಿರಿಸಿದ ಕ್ಷೇತ್ರದಿಂದ ಯಾಹ್ಯಾ ಕೂರ್ನಡ್ಕ ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳಾಗಿ ವಾರ್ಡ್ 24ರಲ್ಲಿ ಹಿಂದುಳಿದ ವರ್ಗ `ಎ'ಗೆ ಮೀಸಲಿರಿಸಿದ ಸ್ಥಾನದಿಂದ ಚಂದ್ರಶೇಖರ ಸಾಮೆತ್ತಡ್ಕ ಹಾಗೂ ಸಾಮಾನ್ಯ ಮಹಿಳೆಗೆ ಮೀಸಲಿರಿಸಿದ ವಾರ್ಡ್ 20ರಿಂದ ಹಾಲಿ ಸದಸ್ಯೆ ಸ್ವರ್ಣಲತಾ ಹೆಗ್ಡೆ ಉರ್ಲಾಂಡಿಯವರು ನಾಮಪತ್ರ ಸಲ್ಲಿಸಿದ್ದರು. 
ನಾಮಪತ್ರ ಸಲ್ಲಿಸಲು ನಗರ ಸಭಾ ಕಛೇರಿಯಲ್ಲಿ ಪ್ರತ್ಯೇಕ ಕೊಠಢಿಗಳನ್ನು ತೆರೆಯಲಾಗಿದೆ. ಚುನಾವಣೆಗೆ ಸಂಬಂಧಿಸಿ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ಆ.17 ಅಂತಿಮ ದಿನವಾಗಿದೆ. ಆ.18ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಆ.20 ಕೊನೆಯ ದಿನವಾಗಿದ್ದು ಆ.29ರಂದು ಚುನಾವಣೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X