Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 1984ರಲ್ಲಿ ಒಲಿಂಪಿಕ್ಸ್ ನಲ್ಲಿ ಗಂಜಿಯೂಟ,...

1984ರಲ್ಲಿ ಒಲಿಂಪಿಕ್ಸ್ ನಲ್ಲಿ ಗಂಜಿಯೂಟ, ಉಪ್ಪಿನಕಾಯಿ ನೀಡಲಾಗಿತ್ತು :ಉಷಾ

ವಾರ್ತಾಭಾರತಿವಾರ್ತಾಭಾರತಿ16 Aug 2018 11:34 PM IST
share
1984ರಲ್ಲಿ ಒಲಿಂಪಿಕ್ಸ್ ನಲ್ಲಿ ಗಂಜಿಯೂಟ, ಉಪ್ಪಿನಕಾಯಿ ನೀಡಲಾಗಿತ್ತು :ಉಷಾ

ಹೊಸದಿಲ್ಲಿ, ಆ.16: ಮೂವತ್ತನಾಲ್ಕು ವರ್ಷಗಳ ಹಿಂದೆ ಲಾಸ್ ಏಂಜಲೀಸ್‌ನಲ್ಲಿ ನಡೆದ ಒಲಿಂಪಿಕ್ಸ್ ಗ್ರಾಮದಲ್ಲಿ ತಮಗೆ ಗಂಜಿಯೂಟ, ಉಪ್ಪಿನಕಾಯಿ ನೀಡಲಾಗಿತ್ತು.ಈ ಕಾರಣದಿಂದಾಗಿ ಕಂಚು ತಪ್ಪಿತು ಎಂದು ಭಾರತದ ಓಟದ ರಾಣಿ ಖ್ಯಾತಿಯ ಪಿ.ಟಿ.ಉಷಾ ಹೇಳಿದ್ದಾರೆ.

1984, ಆ.8ರಂದು ನಡೆದ ಒಲಿಂಪಿಕ್ಸ್‌ನ    400 ಮೀಟರ್ ಸ್ಪರ್ಧೆಯ ಮೊದಲು ಯಾವುದೇ ಪೌಷ್ಟಿಕಾಂಶ ನೀಡಲಿಲ್ಲ. ಗಂಜಿ ಯೂಟ ಮತ್ತು ಉಪ್ಪಿನ ಕಾಯಿ ಸೇವಿಸಿದ ಹಿನ್ನೆಲೆಯಲ್ಲಿ ಓಟದಲ್ಲಿ ಹಿನ್ನಡೆಯಾಗಿತ್ತು. ಒಲಿಂಪಿಕ್ಸ್‌ನ 400 ಮೀಟರ್ ಹರ್ಡಲ್ಸ್‌ನಲ್ಲಿ  ಕೇವಲ 1 ಸೆಕೆಂಡ್ ಅಂತರದಲ್ಲಿ ಕಂಚು ತಪ್ಪಿತು ಎಂದು ಪಿ.ಟಿ.ಉಷಾ ಅಂದಿನ ಕಹಿ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

 ರೊಮೇನಿಯಾದ ಕ್ರಿಸ್ಟಿಯಾನಾ ಕೊಜೊಕಾರೊ (55.41 ಸೆ.) ಕಂಚು ಪಡೆದರು. ಆದರೆ ಪಿ.ಟಿ.ಉಷಾ (55.42 ಸೆ.) ನಾಲ್ಕನೇ ಸ್ಥಾನ ಪಡೆದರು. ಟ್ರಾಕ್ ಆ್ಯಂಡ್ ಫೀಲ್ಡ್‌ನಲ್ಲಿ ಉಷಾ 18 ವರ್ಷಗಳ ಕಾಲ ಭಾರತಕ್ಕೆ ಪದಕಗಳನ್ನು ತಂದು ಕೊಟ್ಟಿದ್ದರು.ಇದೀಗ ಅವರು ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್ ಎಂಬ ಹೆಸರಿನ ಕೋಚಿಂಗ್ ಅಕಾಡಮಿಯನ್ನು ನಡೆಸುತ್ತಿದ್ದಾರೆ.

       ಮಲಯಾಳಂನಲ್ಲಿ ‘ಕಡು ಮಾಂಙ ಅಚಾರ್’ (ಮಿಡಿ ಮಾವಿನ ಉಪ್ಪಿನಕಾಯಿ) ಸೇವಿಸಿದ ಹಿನ್ನೆಲೆಯಲ್ಲಿ ಪದಕ ತಪ್ಪಿತು. 400 ಮೀಟರ್ ಹರ್ಡಲ್ಸ್‌ನಲ್ಲಿ ಮೊದಲ 45 ಮೀಟರ್ ದೂರವನ್ನು 6.2 ಸೆಕೆಂಡ್‌ಗಳಲ್ಲಿ ತಲುಪಿದ್ದೆ ಬಳಿಕ ವೇಗ ಕಡಿಮೆ ಯಾಯಿತು. ಕೊನೆಯ 35 ಮೀಟರ್ ಗುರಿಯನ್ನು ತಲುಪುವಷ್ಟರಲ್ಲಿ ಸಮಸ್ಯೆ ಎದುರಿಸಬೇಕಾಯಿತು ಎಂದು ಹಿಂದಿನ ಆ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ.

 ಮೊರಾಕ್ಕೊದ ನವಾಲ್ ವೌಟಾವಾಕಲ್ ಚಿನ್ನ ಮತ್ತು ಸ್ವೀಡನ್‌ನ ಅನ್ ಲೌಯಿಸೆ ಬೆಳ್ಳಿ ಪಡೆದರು. ಭಾರತಕ್ಕೆ ಅಂದು ಪದಕ ತಪ್ಪಿದ್ದರೂ ಉಷಾ ಈಗಲೂ ಪದಕ ತಂದು ಕೊಡುಗೆ ನೀಡುವ ಹೋರಾಟದಲ್ಲಿ ಹಿಂದೆ ಸರಿದಿಲ್ಲ. ಕೋಚಿಂಗ್ ಕೇಂದ್ರ ಪ್ರಾರಂಭಿಸಿ ಅಥ್ಲೀಟ್‌ಗಳಿಗೆ ತರಬೇತಿ ನೀಡುತ್ತಿದ್ದಾರೆ. ಅವರ ಅಕಾಡಮಿಯಲ್ಲಿ 18 ಬಾಲಕಿಯರು ತರಬೇತಿ ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X