Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಾಜಪೇಯಿರವರ ಆರ್ದಶ ಯುವ ರಾಜಕಾರಣಿಗಳಿಗೆ...

ವಾಜಪೇಯಿರವರ ಆರ್ದಶ ಯುವ ರಾಜಕಾರಣಿಗಳಿಗೆ ಪ್ರೇರಣೆ: ಶಾಸಕ ಜ್ಯೋತಿಗಣೇಶ್

ವಾರ್ತಾಭಾರತಿವಾರ್ತಾಭಾರತಿ17 Aug 2018 5:18 PM IST
share
ವಾಜಪೇಯಿರವರ ಆರ್ದಶ ಯುವ ರಾಜಕಾರಣಿಗಳಿಗೆ ಪ್ರೇರಣೆ: ಶಾಸಕ ಜ್ಯೋತಿಗಣೇಶ್

ತುಮಕೂರು,ಆ.17: ರಾಜಕಾರಣಿಯೆಂದರೆ ಅಟಲ್ ಜೀ ರವರಂತೆಯೇ ಇರಬೇಕು. ಯಾರನ್ನೂ ಎಂದಿಗೂ ಸಹ ವಿನಾಕಾರಣ ಟೀಕಿಸದೆ ಮನಸ್ಸನ್ನು ನೋಯಿಸದೆ ರಾಜಕರಣದ ಉತ್ತಂಗದ ಶಿಖರವನ್ನು ಏರಿದ ಮೇರು ಪರ್ವತ ಅಟಲ್ ಬಿಹಾರಿ ವಾಜಪೇಯಿ ಎಂದು ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ  ಜ್ಯೋತಿಗಣೇಶ್ ತಿಳಿಸಿದ್ದಾರೆ.

ನಗರದ ಕೆ.ಆರ್.ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗುರುವಾರ ನಿಧನರಾದ ಮಾಜಿ ಪ್ರಧಾನಿ ಅಟಲ್‍ಬಿಹಾರಿ ವಾಜಪೇಯಿ ಅವರಿಗೆ ಏರ್ಪಡಿಸಿದ್ದ ಸಂತಾಪ ಸೂಚಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಅವರು, ಸತತ ಸೋಲುಗಳಿಂದ ಎಂದೂ ಕಂಗೆಡದೆ, ಸುಧೀರ್ಘ 40 ವರ್ಷಗಳ ಕಾಲ ವಿರೋಧ ಪಕ್ಷವನ್ನು ಮುನ್ನಡೆಸಿ, ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಿರುವುದು ನಮ್ಮೆಲ್ಲರಿಗೂ ಮಾದರಿ ಎಂದರು.

ಇಂದಿನ ರಾಜಕಾರಣದಲ್ಲಿ ಕುರ್ಚಿಯ ಆಸೆಯೊಂದೆ ರಾಜಕಾರಣಿಯಾಗಲು ಅಥವಾ ರಾಜಕಾರಣಕ್ಕೆ ಬರಲು ಮಾನದಂಡವಾಗಿದೆ. ಸಾಮಾಜಿಕ ಸೇವೆಯ ಆಶಯದೊಂದಿಗೆ ರಾಜಕಾರಣಿಯಾಗಲು ಯುವ ಸಮೂಹ ಬಯಸದೇ ಇರುವುದು ವಿಷಾದದ ಸಂಗತಿ. ನಮ್ಮಂತಹ ಯುವ ಪೀಳಿಗೆಯು ಅಟಲ್ ಬಿಹಾರಿ ವಾಜಪೇಯಿ ಜೀ ರವರ ಜೀವನವನ್ನು ತಿಳಿದುಕೊಂಡು, ಆದರ್ಶಮಾಯಾವಾದ ರಾಜಕಾರಣ ನಡೆಸಿದರೆ ಮಾತ್ರ ರಾಜಕೀಯ ರಂಗದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ತಿಳಿಸಿದರು.

ತನ್ನ ಕ್ಷೇತ್ರದಲ್ಲಿ ಪ್ರತಿಯೊಬ್ಬ ಜನಪ್ರತಿನಿಧಿ ಯಶಸ್ವಿಯಾಗಬೇಕೆಂದರೆ ಅಭಿವೃದ್ದಿ ಕೆಲಸಗಳಿಂದ ಮಾತ್ರ ಸಾಧ್ಯ. ಸುವರ್ಣ ಚತುಷ್ಪತ ರಾಷ್ಟ್ರೀಯ ಹೆದ್ದಾರಿ, ಗ್ರಾಮ ಸಡಕ್ ಯೋಜನೆ, ಸರ್ವ ಶಿಕ್ಷಣಾ ಅಭಿಯಾನದ ಮೂಲಕ ದೇಶದಲ್ಲಿ ಅಭಿವೃದ್ದಿಯ ಕ್ರಾಂತಿಯನ್ನು ಮಾಡಿ ಭಾರತವನ್ನು ಪ್ರಕಾಶಿಸುವಂತೆ ಮಾಡಿದ ವಾಜಪೇಯಿರವರ ಆಗಲಿಕೆ ಅತ್ಯಂತ ದುಖಃ ತಂದಿದೆ. ಅವರ ಸರಳತೆಯನ್ನು ಅಳವಡಿಸಿಕೊಂಡು ರಾಜಕಾರಣ ನಡೆಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.   

ಈ ಸಂತಾಪ ಸಭೆಯಲ್ಲಿ ಮಾಜಿ ವಿಧಾನಪರಿಷತ್ತು ಸದಸ್ಯ ಡಾ. ಹುಲಿನಾಯ್ಕರ್, ಮಲ್ಲಿಕಾರ್ಜನ್, ಟಿ.ಎಸ್. ಸದಾಶಿವಯ್ಯ, ನಗರಧ್ಯಕ್ಷ ಸಿ.ಎನ್.ರಮೇಶ್, ಹೆಚ್.ಎಂ.ರವೀಶ್, ಕೊಪ್ಪಳ್ ನಾಗರಾಜು, ರುದ್ರೇಶ್, ವೇದಮೂರ್ತಿ, ಸರೋಜಗೌಡ, ಮುನಿಯಪ್ಪ, ಅನುಸೂಯಮ್ಮ, ಟಿ.ಹೆಚ್.ಹನುಂತರಾಜು, ಮಂಜುಳಾ ಆದರ್ಶ್, ಸಿದ್ದರಾಜುಗೌಡ, ಮಂಜುನಾಥ್, ಶಂಭುಲಿಂಗಸ್ವಾಮಿ ಹಾಗೂ ನೂರಾರು ಕಾರ್ಯಕರ್ತರು ಸಂತಾಪ ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X