Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾಡಳಿತದ ನೇತೃತ್ವದಲ್ಲಿ ಕೇರಳ...

ಉಡುಪಿ ಜಿಲ್ಲಾಡಳಿತದ ನೇತೃತ್ವದಲ್ಲಿ ಕೇರಳ ಪುನರ್ವಸತಿ ಕೇಂದ್ರಗಳಿಗೆ ವಸ್ತುಗಳ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ17 Aug 2018 8:01 PM IST
share
ಉಡುಪಿ ಜಿಲ್ಲಾಡಳಿತದ ನೇತೃತ್ವದಲ್ಲಿ ಕೇರಳ ಪುನರ್ವಸತಿ ಕೇಂದ್ರಗಳಿಗೆ ವಸ್ತುಗಳ ಸಂಗ್ರಹ

ಉಡುಪಿ, ಆ.17: ಉಡುಪಿ ಜಿಲ್ಲಾಡಳಿತವು ರೋಟರಿ ಕ್ಲಬ್ ಮಣಿಪಾಲ ಹಿಲ್ಸ್, ಎಂಐಟಿ ರೋಟರಾಕ್ಟ್ ಕ್ಲಬ್ ಮತ್ತು ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಮಾಹೆ ಮಣಿಪಾಲ ಇವರ ಸಹಯೋಗದೊಂದಿಗೆ ಕೇರಳದ ಪುನರ್ವಸತಿ ಕೇಂದ್ರಗಳಿಗೆ ವಸ್ತುಗಳನ್ನು ಸಂಗ್ರಹಿಸುತ್ತಿದ್ದು, ಅವುಗಳನ್ನು ಇಂಡಿಯನ್ ಕೋಸ್ಟ್ ಗಾರ್ಡ್ ವಿಮಾನಗಳ ಮೂಲಕ ಮುಂದಿನ ವಾರ ಕಳುಹಿಸಿಕೊಡಲಿದೆ.

ಮಣಿಪಾಲ ಮಣ್ಣಪಳ್ಳದ ರೋಟರಿ ಹಾಲ್‌ನಲ್ಲಿರುವ ವಿಪತ್ತು ನಿವಾರಣಾ ಸಂಗ್ರಹ ಕೇಂದ್ರ ಮತ್ತು ಮಣಿಪಾಲ ಬಸ್ ನಿಲ್ದಾಣ ಸಮೀಪದ ಟೈಗರ್ ಸರ್ಕಲ್ ವಾಟರ್ ಪೌಂಟೆನ್ ಬಳಿಯ ಕೆಎಂಸಿ ಕಚೇರಿಯ ಸಿಬ್ಬಂದಿಗಳ ಕೊಠಡಿಯಲ್ಲಿ ಆ.18ರಿಂದ 20ರವರೆಗೆ ಬೆಳಗ್ಗೆ 9ಗಂಟೆಯಿಂದ ಸಂಜೆ 7ಗಂಟೆ ವರೆಗೆ ದಾನಿಗಳು ಈ ಕೆಳಗೆ ತಿಳಿಸಿರು ವಸ್ತುಗಳನ್ನು ನೀಡಬಹುದಾಗಿದೆ.

ಅಗತ್ಯವಿರುವ ವಸ್ತುಗಳ ವಿವರ

ಚಾದರಗಳು(ಬೆಡ್‌ಶೀಟ್), ಚಾಪೆ ಗಳು(ಸ್ಲೀಪಿಂಗ್ ಮ್ಯಾಟ್ಸ್), ಹೊದಿಕೆಗಳು(ಬ್ಲಾಂಕೆಟ್ಸ್), ನೈಟಿಸ್, ಲುಂಗಿಗಳು, ಸ್ಥಾನದ ಟವೆಲ್, ಒಳ ಉಡುಪುಗಳು, ಮಕ್ಕಳ ಉಡುಪುಗಳು.

ಮಕ್ಕಳ ಶಾಲಾ ಕಿಟ್: ಶಾಲಾ ಚೀಲ, ಬರೆಯುವ ಪುಸ್ತಕಗಳು (ನೋಟ್ ಬುಕ್), ಪೆನ್ಸಿಲ್ ಬಾಕ್ಸಗಳು, ಪೆನ್ನುಗಳು.

ಪ್ಯಾಕ್ಡ್ ಆಹಾರಗಳು: ರಸ್ಕ್ (ಬ್ರೆಡ್ ಇರಬಾರದು), ಬಿಸ್ಕತ್ತುಗಳು(ಕ್ರೀಮ್ ಬಿಸ್ಕತ್ತು ಇರಬಾರದು), ನೀರು (ಇಪ್ಪತ್ತು ಲೀಟರ್ ಕ್ಯಾನ್ ಮಾತ್ರ), ಅಕ್ಕಿ, ಸಕ್ಕರೆ, ಉಪು, ಚಾ/ಕಾಫಿ ಪುಡಿ, ದ್ವಿದಳ ಧಾನ್ಯಗಳು, ಪ್ಯಾಕ್ಡ್ ಪ್ರೊವಿಶನ್ಸ್, ಒಆರ್‌ಎಸ್ ಪ್ಯಾಕೆಟ್‌ಗಳು/ ಇಲೆಕ್ಟ್ರೋಲೈಟ್ಸ್, ನೀರನ್ನು ಶುದ್ದೀಕರಿಸುವ ಕ್ಲೋರಿನ್ ಮಾತ್ರೆಗಳು, ಡೆಟಾಲ್‌ಗಳು, ಸೊಳ್ಳೆ ನಿವಾರಕಗಳು/ಒಡೋಮಸ್, ಆ್ಯಂಟಿ ಸಪ್ಟಿಕ್ ಲೋಶನ್, ಆ್ಯಂಟಿ ಫಂಗಲ್ ಪೌಡರ್, ಬ್ಲೀಚಿಂಗ್ ಪೌಡರ್ ಗಳು/ಲೈಮ್ ಪೌಡರ್‌ಗಳು, ಬೇಬಿ ಡೈಪರ್ಸ್, ಅಡಲ್ಟ್ ಡೈಪರ್ಸ್, ಸ್ಯಾನಿಟರಿ ನ್ಯಾಪ್‌ಕಿನ್ಸ್, ಟೂತ್ ಪೇಸ್ಟ್ ಗಳು, ಟೂತ್ ಬ್ರಶ್‌ಗಳು, ಶೌಚಾಲಯ ಸಾಬೂನುಗಳು, ಮೈ ಮತ್ತು ಬಟ್ಟೆ ತೊಳೆಯುವ ಸಾಬೂನುಗಳು, ಮೋಂಬತ್ತಿ ಗಳು, ಬೆಂಕಿ ಪೆಟ್ಟಿಗೆಗಳು.

ಬಳಸಿದ ವಸ್ತುಗಳನ್ನು ಸ್ವೀಕರಿಸಲಾಗುವುದಿಲ್ಲ. ಎಲ್ಲಾ ಬಟ್ಟೆಗಳು ಸಹ ಹೊಸದಾಗಿರಬೇಕು ಹಾಗೂ ಯಾವುದೇ ನಗದನ್ನು ಸ್ವೀಕರಿಸಲಾಗುವುದಿಲ್ಲ. ದೂರವಾಣಿ ಸಂಖ್ಯೆ: ಪ್ರೊ.ಮದ್ದೋಡಿ (9448229591), ಉಮೇಶ್ ಸಾಲಿ ಯಾನ್ (9844627000), ರುದ್ರ (9546783129), ಐಡಾ ಡಿಸೋಜ (7760093803), ಲೆನಾ ಅಶೋಕ್ (9448984732), ಶೃತಿ ( 94000 48735), ಆಶಿಶ್ (8197639736), ನಿಧಿ (966394020)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X