Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಗೆ ವಿರೋಧವೊಂದೇ ಪ್ರತಿಪಕ್ಷಗಳ...

ಬಿಜೆಪಿಗೆ ವಿರೋಧವೊಂದೇ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕಾರಣವಲ್ಲ:ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ17 Aug 2018 8:04 PM IST
share
ಬಿಜೆಪಿಗೆ ವಿರೋಧವೊಂದೇ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕಾರಣವಲ್ಲ:ರಾಹುಲ್ ಗಾಂಧಿ

ಹೊಸದಿಲ್ಲಿ,ಆ.17: ಕೇವಲ ಬಿಜೆಪಿಯನ್ನು ವಿರೋಧಿಸಲೆಂದೇ ಪ್ರತಿಪಕ್ಷಗಳು ಒಗ್ಗಟ್ಟಾಗಿದ್ದಲ್ಲ,ಅವುಗಳ ಸಮಾನ ದೃಷ್ಟಿಯೂ ಇದಕ್ಕೆ ಕಾರಣವಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು,ಬಿಜೆಪಿ ಸರಕಾರವನ್ನು ಪದಚ್ಯುತಗೊಳಿಸುವುದು ಬಿಟ್ಟರೆ ಪ್ರತಿಪಕ್ಷಗಳು ಯಾವುದೇ ಸಮಾನ ಸಿದ್ಧಾಂತವನ್ನು ಹೊಂದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ತಿರುಗೇಟು ನೀಡಿದ್ದಾರೆ.

ಅವರು ಗುರುವಾರ ಇಲ್ಲಿ ಜೆಡಿಯು ಬಂಡುಕೋರ ನಾಯಕ ಶರದ್ ಯಾದವ್ ಅವರು ಆಯೋಜಿಸಿದ್ದ ‘ಮಿಶ್ರ ಸಂಸ್ಕೃತಿ ಉಳಿಸಿ’ ಅಭಿಯಾನದಲ್ಲಿ ಇತರ ಒಂಭತ್ತು ಪಕ್ಷಗಳ ನಾಯಕರೊಂದಿಗೆ ವೇದಿಕೆಯನ್ನು ಹಂಚಿಕೊಂಡು ಮಾತನಾಡುತ್ತಿದ್ದರು.

ವಿಭಿನ್ನ ಸಿದ್ಧಾಂತಗಳನ್ನು ಹೊಂದಿರುವ ಪ್ರತಿಪಕ್ಷಗಳು ಹೇಗೆ ಒಂದಾಗಿವೆ ಎನ್ನುವುದನ್ನು ವಿವರಿಸಿದ ರಾಹುಲ್,ಈ ಬಗ್ಗೆ ಆಳವಾಗಿ ಚಿಂತನೆ ನಡೆಸಿದಾಗ ಭಾರತವು ಎರಡು ದೃಷ್ಟಿಗಳನ್ನು ಹೊಂದಿದೆ ಎಂಬ ನಿರ್ಧಾರಕ್ಕೆ ತಾನು ಬಂದಿದ್ದೇನೆ. ಒಂದು ಬಿಜೆಪಿಯ ಸಿದ್ಧಾಂತ. ಅದರ ಅಧ್ಯಕ್ಷರು ಇತ್ತೀಚಿಗಷ್ಟೇ ಭಾಷಣವೊಂದರಲ್ಲಿ ಭಾರತವೊಂದು ಬಂಗಾರದ ಪಕ್ಷಿ ಎಂದು ಹೇಳಿದ್ದರು. ಎರಡನೆಯದು ನಮ್ಮ ದೃಷ್ಟಿ. ನಾವು ಭಾರತವನ್ನು ಪ್ರತಿಯೊಂದು ಸಿದ್ಧಾಂತದ ತೊರೆಯನ್ನು ತನ್ನೊಳಗೆ ಸೇರಿಸಿಕೊಳ್ಳುವ ನದಿಯಂತೆ ನೋಡುತ್ತಿದ್ದೇವೆ. ಬಿಜೆಪಿಯ ದೃಷ್ಟಿಗೂ ಬ್ರಿಟಿಷರ ದೃಷ್ಟಿಗೂ ವ್ಯತ್ಯಾಸವಿಲ್ಲ. ಅವರು ಈ ಪಕ್ಷಿಯನ್ನು ಬಂಧನದಲ್ಲಿಡಲು ಪಂಜರವೊಂದನ್ನು ನಿರ್ಮಿಸಲು ಬಯಸಿದ್ದಾರೆ ಮತ್ತು ಅವರು ಅದನ್ನು ಮಾಡದಂತೆ ತಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

ನೋಟು ನಿಷೇಧವಾಗಿರಲಿ ಅಥವಾ ಅವಸರದ ಜಿಎಸ್‌ಟಿ ಜಾರಿಯಾಗಿರಲಿ,ತೀರ ಸಂಕಷ್ಟಕ್ಕೆ ಗುರಿಯಾಗಿರುವುದು ಸಣ್ಣ ಉದ್ಯಮಿಗಳು ಮತ್ತು ಬಡಜನರು ಮಾತ್ರ ಎಂದು ಹೇಳಿದ ಅವರು ರಫೇಲ್ ಒಪ್ಪಂದವನ್ನೂ ಪ್ರಶ್ನಿಸಿದರು.

ಬಿಜೆಪಿಯ ‘ಕಾಂಗ್ರೆಸ್ ಮುಕ್ತ ಭಾರತ’ ಘೋಷಣೆಯನ್ನು ಪ್ರಸ್ತಾಪಿಸಿದ ಅವರು,‘ಬಿಜೆಪಿ ಮುಕ್ತ ಭಾರತ’ಪ್ರತಿಪಕ್ಷದ ಉದ್ದೇಶವಾಗಿಲ್ಲ. ಅವರನ್ನು ಮುಗಿಸಲು,ಕೊಲ್ಲಲು ಅಥವಾ ನಾಶಗೊಳಿಸಲು ನಾವು ಬಯಸಿಲ್ಲ. ಅವರ ಸಿದ್ಧಾಂತವೆ ಇದೆ ಎನ್ನುವುದು ನಮಗೆ ಗೊತ್ತು,ಆದರೆ ನಮ್ಮ ಸಿದ್ಧಾಂತ ಅದಕ್ಕಿಂತ ಬಲಿಷ್ಠವಾಗಿದೆ ಎಂದು ಹೇಳಲಷ್ಟೇ ನಾವು ಬಯಸಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X