Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಮಹಿಳೆಯ ಹೊಟ್ಟೆಯಲ್ಲಿ ದೊಡ್ಡ...

ಮಣಿಪಾಲ: ಮಹಿಳೆಯ ಹೊಟ್ಟೆಯಲ್ಲಿ ದೊಡ್ಡ ಫೈಬ್ರಾಯ್ಡಾ ಗಡ್ಡೆ

ವಾರ್ತಾಭಾರತಿವಾರ್ತಾಭಾರತಿ17 Aug 2018 10:29 PM IST
share
ಮಣಿಪಾಲ: ಮಹಿಳೆಯ ಹೊಟ್ಟೆಯಲ್ಲಿ ದೊಡ್ಡ ಫೈಬ್ರಾಯ್ಡಾ ಗಡ್ಡೆ

ಉಡುಪಿ, ಆ.17: ಸುಮಾರು ಒಂದು ವರ್ಷದ ಹಿಂದೆಯಷ್ಟೇ ವಿವಾಹವಾದ 30ರ ಹರೆಯದ ಮಹಿಳೆಯೊಬ್ಬರ ಗರ್ಭಕೋಶದಲ್ಲಿದ್ದ ದೊಡ್ಡ ಗಾತ್ರದ ಫೈಬ್ರಾಯ್ಡಾ ಗಡ್ಡೆಯನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆಯುವಲ್ಲಿ ಕೆಎಂಸಿಯ ವೈದ್ಯರು ಯಶಸ್ವಿಯಾಗಿದ್ದಾರೆ.

ಕುಂದಾಪುರ ನಿವಾಸಿಯಾದ 30 ವರ್ಷ ಪ್ರಾಯದ ಸುಜಾತ (ಹೆಸರು ಬದಲಿಸಲಾಗಿದೆ) ಎಂಬವರು ಹೊಟ್ಟೆ ನೋವಿಗಾಗಿ ಆ.6ರಂದು ಕೆಎಂಸಿ ಆಸ್ಪತ್ರೆಯ ಸ್ತ್ರೀರೋಗ ವಿಭಾಗಕ್ಕೆ ತಪಾಸಣೆಗಾಗಿ ಬಂದಿದ್ದರು. ತಪಾಸಣೆಯ ಸಂದರ್ಭದಲ್ಲಿ ಅವರ ಗರ್ಭಕೋಶದಲ್ಲಿ ದೊಡ್ಡ ಗಾತ್ರದ ಫೈಬ್ರಾಯ್ಡಾ ಗಡ್ಡೆ ಇರುವುದು ಪತ್ತೆಯಾಗಿತ್ತು.

ಸಾಮಾನ್ಯವಾಗಿ ಇಂಥ ಸಂದರ್ಭದಲ್ಲಿ ಗರ್ಭಕೋಶವನ್ನು ತೆಗೆಯುವುದು ಚಿಕಿತ್ಸೆಯ ಸರಳ ವಿಧಾನವಾಗಿದೆ. ಆದರೆ ಸುಜಾತ ಚಿಕ್ಕ ಪ್ರಾಯದವರಾಗಿದ್ದು, ಮದುವೆಯಾಗಿ ಒಂದು ವರ್ಷವಷ್ಟೇ ಆಗಿರುವುದರಿಂದ ಸಹಜವಾಗಿ ಮಕ್ಕಳ ಬಯಕೆಯನ್ನು ಹೊಂದಿದ್ದರು. ಗರ್ಭಕೋಶ ತೆಗೆದರೆ, ಅವರಿಗೆ ಗರ್ಭ ಧರಿಸುವ ಅವಕಾಶ ಇರುತ್ತಿರಲಿಲ್ಲ. ಗಡ್ಡೆ ತೆಗೆಯಲು ವಿಳಂಬ ಮಾಡಿದರೆ, ಅಥವಾ ತೆಗೆಯದೇ ಇದ್ದಲ್ಲಿ ಅತೀವ ರಕ್ತಸ್ರಾವ, ಕಿಬ್ಬೊಟ್ಟೆ ನೋವು ಹಾಗೂ ಮೂತ್ರ ಪಿಂಡಗಳಿಗೆ ಹಾನಿಯಾಗುವ ಸಂಭವವಿತ್ತು. ಅಲ್ಲದೇ ಆಗಲೂ ಅವರು ಗರ್ಭವತಿಯಾಗಲು ಸಾಧ್ಯವಿರಲಿಲ್ಲ.

ಹೀಗಾಗಿ ಗರ್ಭಕೋಶದಲ್ಲಿದ್ದ ಫೈಬ್ರಾಯ್ಡಾ ಗಡ್ಡೆ ತೆಗೆಯುವ ನಿರ್ಧಾರವನ್ನು ಕೆಎಂಸಿಯ ಸ್ತ್ರೀರೋಗ ವಿಭಾಗದ ಮುಖ್ಯಸ್ಥ ಡಾ.ಮುರಳೀಧರ ವಿ.ಪೈ ಕೈಗೊಂಡರು. ಡಾ.ಪೈ ಮತ್ತವರ ತಂಡ, ಗರ್ಭಕೋಶ, ಫೆಲೋಪಿಯನ್ ನಾಳ ಅಥವಾ ಅಂಡಾಶಯ ಯಾವುದನ್ನೂ ತೆಗೆಯದೇ ಕೇವಲ ಗಡ್ಡೆಯನ್ನು ಮಾತ್ರ ಯಶಸ್ವಿಯಾಗಿ ತೆಗೆದರು. ಗಡ್ಡೆ 2.5ಕೆ.ಜಿ.ತೂಗುತ್ತಿತ್ತು. ಇಂದರೆ ಸುಮಾರು ಎಂಟು ತಿಂಗಳ ಶಿಶುವಿನ ತೂಕದಷ್ಟು. ಶಸ್ತ್ರಚಿಕಿತ್ಸೆಯ ಬಳಿಕ ಸುಜಾತ ತ್ವರಿತವಾಗಿ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡು ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತಿದ್ದಾರೆ ಎಂದು ಕೆಎಂಸಿಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X