Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆಯ ಸ್ಥಳೀಯ ಸಂಸ್ಥೆಗಳ...

ದ.ಕ.ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ: ಎಸ್‌ಡಿಪಿಐ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ17 Aug 2018 10:46 PM IST
share

ಮಂಗಳೂರು, ಆ.17: ದ.ಕ.ಜಿಲ್ಲೆಯ ಉಳ್ಳಾಲ ಮತ್ತು ಪುತ್ತೂರು ನಗರಸಭೆ ಹಾಗೂ ಬಂಟ್ವಾಳ ಪುರಸಭೆಗೆ ಆ.31ರಂದು ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಪ್ರಕಟಿಸಿದ್ದಾರೆ.

ಬಂಟ್ವಾಳ ಪುರಸಭೆಯ ಕೈಕಂಬದಲ್ಲಿ ಬಶೀರ್ ಪಳ್ಳ, ಶಾಂತಿ ಅಂಗಡಿಯಲ್ಲಿ ಇಸಾಕ್ ಶಾಂತಿ ಅಂಗಡಿ, ಪರ್ಲಿಯದಲ್ಲಿ ಎಸ್.ಎಚ್. ಶಾಹುಲ್, ಮದ್ದದಲ್ಲಿ ಇಕ್ಬಾಲ್ ಮದ್ದ, ಬಂಟ್ವಾಳದಲ್ಲಿ ಮೂನಿಷ್ ಅಲಿ, ಗೂಡಿನ ಬಳಿ 13ರಲ್ಲಿ ಸಂಶಾದ್ ಇಸ್ಹಾಕ್, ಗೂಡಿನ ಬಳಿ 14ರಲ್ಲಿ ಝೀನತ್ ಫೈರೋಝ್, ಜೈನರಪೇಟೆಯಲ್ಲಿ ಇದ್ರೀಸ್, ಲೊರೆಟ್ಟೊಪದವಿನಲ್ಲಿ ರಿಯಾಝ್, ಪಾಣೆಮಂಗಳೂರಿನಲ್ಲಿ ಯೂಸುಫ್ ಆಲಡ್ಕ, ತಲಪಾಡಿಯಲ್ಲಿ ರಾಮಣ್ಣ ಶೆಟ್ಟಿ, ಗಾಂದೋಡಿಯಲ್ಲಿ ಲತೀಫ್ ಕೆ.ಎಚ್. ಸ್ಪರ್ಧಿಸಲಿದ್ದಾರೆ.

ಪುತ್ತೂರು ನಗರಸಭೆಯ ಬನ್ನೂರಿನಲ್ಲಿ ಫಾತಿಮಾ ಝುಹರಾ, ಚಿಕ್ಕ ಮಡ್ನೂರಿನಲ್ಲಿ ಲತೀಫ್ ಸಾಲ್ಮರ, ಕೆಮ್ಮಿಂಜೆಯಲ್ಲಿ ಯಹ್ಯಾ, ಸಾಲ್ಮರದಲ್ಲಿ ಉಸ್ಮಾನ್ ಸಾಲ್ಮರ ಸ್ಪರ್ಧಿಸಲಿದ್ದಾರೆ.

ಉಳ್ಳಾಲ ನಗರಸಭೆಯ ಕೋಟೆಪುರದಲ್ಲಿ ರುಖಿಯ ಇಕ್ಬಾಲ್, ಕೋಡಿ 2ರಲ್ಲಿ ಶಹನಾಝ್ ಅಕ್ರಮ್ ಹಸನ್, ಸೇನರಬೈಲ್ 1ರಲ್ಲಿ ಮುಶರ್ರಫ್, ಸೇನರಬೈಲ್ 2ರಲ್ಲಿ ರಮೀಝ್, ಕಕ್ಕೆತೋಟದಲ್ಲಿ ಅಸ್ಗರ್ ಅಲಿ, ಮೇಲಂಗಡಿಯಲ್ಲಿ ಕಮರುನ್ನೀಸಾ ನಿಝಾಮ್, ಹಳೆಕೋಟೆಯಲ್ಲಿ ಝರೀನ ರವೂಫ್, ಹಳೇಕಲದಲ್ಲಿ ಅಸ್ಗರ್ ಅಲಿ, ಮುಕ್ಕಚ್ಚೇರಿ 1ರಲ್ಲಿ ಜಮಾಲ್, ಮುಕ್ಕಚೇರಿ 2ರಲ್ಲಿ ಬದ್ರುದ್ದೀನ್ ಸ್ಪರ್ಧಿಸಲಿದ್ದಾರೆ.

ಬಂಟ್ವಾಳದ 12 ವಾರ್ಡ್ ಮತ್ತು ಪುತ್ತೂರಿನ 4 ವಾರ್ಡ್ ಹಾಗೂ ಉಳ್ಳಾಲದ 10 ವಾರ್ಡ್‌ಗಳಲ್ಲಿ ಎಸ್‌ಡಿಪಿಐ ಕಣಕ್ಕಿಳಿಯಲಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾರ್ ಬೆಳ್ಳಾರೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X