Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಿಢೀರ್ ನಿವೃತ್ತಿ ನಿರ್ಧಾರ ಹಿಂದಿನ ಕಾರಣ...

ದಿಢೀರ್ ನಿವೃತ್ತಿ ನಿರ್ಧಾರ ಹಿಂದಿನ ಕಾರಣ ಬಹಿರಂಗಪಡಿಸಿದ ಡಿವಿಲಿಯರ್ಸ್

ವಾರ್ತಾಭಾರತಿವಾರ್ತಾಭಾರತಿ18 Aug 2018 11:52 PM IST
share
ದಿಢೀರ್ ನಿವೃತ್ತಿ ನಿರ್ಧಾರ ಹಿಂದಿನ ಕಾರಣ ಬಹಿರಂಗಪಡಿಸಿದ ಡಿವಿಲಿಯರ್ಸ್

     ಜೋಹಾನ್ಸ್‌ಬರ್ಗ್ , ಆ.17: ನಾಲ್ಕು ತಿಂಗಳ ಹಿಂದೆ ಅಂತರ್‌ರಾಷ್ಟ್ರಿಯ ಕ್ರಿಕೆಟ್‌ನಿಂದ ದಿಢೀರನೇ ನಿವೃತ್ತಿ ಪ್ರಕಟಿಸಿದ ದಕ್ಷಿಣ ಆಫ್ರಿಕದ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿದ್ದರು.

ದ.ಆಫ್ರಿಕದ ಪರ 114 ಟೆಸ್ಟ್, 228 ಏಕದಿನ ಹಾಗೂ 78 ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯಗಳನ್ನು ಆಡಿದ ಬಳಿಕ ಡಿವಿಲಿಯರ್ಸ್ ನಿವೃತ್ತಿ ಘೋಷಿಸಿದ್ದರು.

ತನ್ನ ದಿಢೀರ್ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ ಡಿವಿಲಿಯರ್ಸ್, ‘‘ಅಭಿಮಾನಿಗಳು, ತಂಡ ಹಾಗೂ ಕೋಚ್‌ಗಳಿಂದ ಉತ್ತಮ ಪ್ರದರ್ಶನಕ್ಕಾಗಿ ತೀವ್ರ ಒತ್ತಡ ಎದುರಿಸುತ್ತಿದ್ದೆ. ತನ್ನಿಂದ ಕ್ರಿಕೆಟ್ ಅಭಿಮಾನಿಗಳು ತುಂಬಾ ನಿರೀಕ್ಷೆ ಮಾಡುತ್ತಿದ್ದರು. ಆದರೆ, ನನಗೆ ಪಂದ್ಯದತ್ತ ಹೆಚ್ಚು ಗಮನ ನೀಡಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಇಂತಹ ಕಠಿಣ ನಿರ್ಧಾರಕ್ಕೆ ಬರಬೇಕಾಯಿತು. ನಾನೀಗ ಕ್ರಿಕೆಟ್ ಸಂಬಂಧಿತ ಎಲ್ಲ ಚಟುವಟಿಕೆಗಳಿಂದ ದೂರವಿದ್ದೇನೆ. ಆದರೆ, ನಿವೃತ್ತಿ ನಿರ್ಧಾರದಿಂದ ನನಗೆ ಖಂಡಿತವಾಗಿಯೂ ಬೇಸರವಿಲ್ಲ’’ ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ಡಿವಿಲಿಯರ್ಸ್ ಈ ವರ್ಷದ ಎಪ್ರಿಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಕೊನೆಯ ಟೆಸ್ಟ್ ಪಂದ್ಯ ಆಡಿದ್ದರು. ತನ್ನ ವೃತ್ತಿಜೀವನದ ಕೊನೆಯ ವರ್ಷದಲ್ಲಿ ಕ್ರಿಕೆಟ್ ತಂಡದಿಂದ ಒಳ-ಹೊರಗೆ ಹೋಗುತ್ತಿದ್ದ ಡಿವಿಲಿಯರ್ಸ್ ಗಾಯದ ಸಮಸ್ಯೆ ಜೊತೆಗೆ  ಕುಟುಂಬ ಸದಸ್ಯರೊಂದಿಗೆ ಹೆಚ್ಚಿನ ಸಮಯ ಕಳೆಯಬೇಕಾದ ಅಗತ್ಯವನ್ನು ಎದುರಿಸಬೇಕಾಯಿತು. ಡಿವಿಲಿಯರ್ಸ್ 2004ರಲ್ಲಿ ದಕ್ಷಿಣ ಆಫ್ರಿಕದ ಪರ ಚೊಚ್ಚಲ ಪಂದ್ಯ ವನ್ನಾಡಿದ್ದರು. ಆನಂತರ ಟೆಸ್ಟ್‌ನಲ್ಲಿ 8,765 ರನ್, ಏಕದಿನದಲ್ಲಿ 9,577 ರನ್ ಹಾಗೂ ಟ್ವೆಂಟಿ-20ಯಲ್ಲಿ 1,672 ರನ್ ಗಳಿಸಿದ್ದಾರೆ.

ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ 50ಕ್ಕೂ ಅಧಿಕ ಸರಾಸರಿ ಕಾಯ್ದುಕೊಂಡಿದ್ದ 34ರ ಹರೆಯದ ಡಿವಿಲಿಯರ್ಸ್ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಔಟಾಗದೆ 278 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X