Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆರೆಪೀಡಿತ ಪ್ರದೇಶದಲ್ಲಿ ಸಿಲುಕಿದ್ದ...

ನೆರೆಪೀಡಿತ ಪ್ರದೇಶದಲ್ಲಿ ಸಿಲುಕಿದ್ದ ನವಜಾತ ಶಿಶುವಿನ ರಕ್ಷಣೆ

‘ಆಪರೇಷನ್ ವಾಟರ್ ಬೇಬಿ’

ವಾರ್ತಾಭಾರತಿವಾರ್ತಾಭಾರತಿ19 Aug 2018 9:00 PM IST
share
ನೆರೆಪೀಡಿತ ಪ್ರದೇಶದಲ್ಲಿ ಸಿಲುಕಿದ್ದ ನವಜಾತ ಶಿಶುವಿನ ರಕ್ಷಣೆ

ಇಡುಕ್ಕಿ, ಆ. 18: ಇಡುಕ್ಕಿ ಅಣೆಕಟ್ಟಿನ ಸಮೀಪ ಎರಡು ದಿನಗಳ ಹಿಂದೆ ರಾತ್ರಿಯಿಡಿ ತಟ ರಕ್ಷಣೆ ಹಾಗೂ ಸೇನಾ ಪಡೆ ಕಾರ್ಯಾಚರಣೆ ನಡೆಸಿ ನವಜಾತ ಶಿಶುವೊಂದನ್ನು ರಕ್ಷಿಸಿದೆ. ಇಡುಕ್ಕಿ ಅಣೆಕಟ್ಟು ಪ್ರದೇಶದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ ಮುಂಬೈ ತಟ ರಕ್ಷಣಾ ಪಡೆಯಿಂದ ಕರೆ ಬಂದ ಬಳಿಕ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ತಂಡದ ನೇತೃತ್ವ ವಹಿಸಿದ್ದ ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಶಶಿಕಾಂತ್ ವಾಗ್ಮೊರೆ ತಿಳಿಸಿದ್ದಾರೆ.

ನಾವು ಕೊಚ್ಚಿಯಲ್ಲಿ ಕಮಾಂಡರ್‌ಗಳ ವಾರದ ಸಮಾವೇಶದಲ್ಲಿ ಪಾಲ್ಗೊಂಡಿದ್ದೆವು. ಈ ಸಂದರ್ಭ ಮುಂಬೈ ತಟ ರಕ್ಷಣಾ ಪಡೆಯ ಕಚೇರಿಯಿಂದ ಕರೆ ಬಂತು. ಇಡುಕ್ಕಿ ಅಣೆಕಟ್ಟಿನಲ್ಲಿ ನೀರು ಅಪಾಯದ ಮಟ್ಟ ಮೀರಿದೆ. ಆದುದರಿಂದ ಉತ್ತಮ ತಂಡವನ್ನು ಅಲ್ಲಿಗೆ ಕಳುಹಿಸುವಂತೆ ನಿರ್ದೇಶಿಸಲಾಗಿತ್ತು ಎಂದು ವಾಗ್ಮೋರೆ ತಿಳಿಸಿದ್ದಾರೆ. ಆಗಸ್ಟ್ 16ರಂದು ನಾವು ಆ ಪ್ರದೇಶಕ್ಕೆ ತಲುಪಿದೆವು. ನೆರೆಯಿಂದ ಆವೃತವಾದ ಮನೆಯೊಂದರಲ್ಲಿ ಮಹಿಳೆ ಹಾಗೂ ಅವರ ಕುಟುಂಬದ ಐದು ಮಂದಿ ಆಹಾರ, ನೀರು ಇಲ್ಲದೆ ಸಿಲುಕಿರುವುದಾಗಿ ಸ್ಥಳೀಯರು ತಿಳಿಸಿದರು. ಅಲ್ಲಿನ ಪೊಲೀಸರ ಮಾರ್ಗದರ್ಶನದೊಂದಿಗೆ ಆ ಸ್ಥಳವನ್ನು ರಾತ್ರಿ 10.30ಕ್ಕೆ ತಲುಪಿದೆವು ಎಂದು ಅವರು ವಿವರಿಸಿದ್ದಾರೆ.

‘‘ಆ ಕುಟುಂಬ ದುಸ್ಥಿತಿಯಲ್ಲಿ ಇತ್ತು. ತಮ್ಮನ್ನು ರಕ್ಷಿಸಲು ಯಾರಾದರೂ ಬರುತ್ತಾರೆ ಎಂಬ ನಿರೀಕ್ಷೆ ಕೂಡ ಅವರಿಗೆ ಇರಲಿಲ್ಲ. ಅಲ್ಲಿದ್ದ ನವ ಜಾತ ಶಿಶು ಹಾಗೂ ತಾಯಿಯ ವೈದ್ಯಕೀಯ ದೃಷ್ಟಿಯ ಹಿನ್ನೆಲೆಯಲ್ಲಿ ಬೆಳಗ್ಗೆ ವೈದ್ಯರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆವು.’’ ಎಂದು ಅವರು ತಿಳಿಸಿದ್ದಾರೆ. ಬೆಳಗ್ಗೆ ನೀರು ಕಡಿಮೆ ಆಗಿತ್ತು. ನಾವು ಆ ಕುಟಂಬವನ್ನು ದೋಣಿಗೆ ಹತ್ತಿಸಿಕೊಂಡೆವು. ಅನಂತರ ಸುರಕ್ಷಿತವಾದ ಪ್ರದೇಶಕ್ಕೆ ಕರೆದೊಯ್ದೆವು. ಈ ಸಂದರ್ಭ ಮಹಿಳೆ, ತನ್ನ ಗಂಡು ಮಗು ದೊಡ್ಡವನಾದ ಬಳಿಕ ಸೇನಾ ಪಡೆಗೆ ಸೇರಿಸುತ್ತೇನೆ ಎಂದು ತಿಳಿಸಿದರು ಎಂದು ವಾಗ್ಮೊರೆ ಹೇಳಿದ್ದಾರೆ.

ನೆರೆ ಸಂತ್ರಸ್ತರ ರಕ್ಷಣೆಗೆ ನೆರವಾದ ಇಸ್ರೋ ಉಪಗ್ರಹಗಳು

ಮಳೆಯ ರೌದ್ರ ನರ್ತನಕ್ಕೆ ಸಿಲುಕಿದ ಕೇರಳದಲ್ಲಿ ನೆರೆ ಪರಿಸ್ಥಿತಿ ಅವಲೋಕನ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವು ನೀಡುವಲ್ಲಿ ಇಸ್ರೋದ ಐದು ಉಪಗ್ರಹಗಳು ಪ್ರಮುಖ ಪಾತ್ರ ವಹಿಸಿವೆ. ಭೂ ಪರಿವೀಕ್ಷಣೆ ಉಪಗ್ರಹಗಳಾದ ಓಶಿಯನ್‌ಸ್ಯಾಟ್-2, ರಿಸೋರ್ಸ್ ಸ್ಯಾಟ್-2, ಕಾರ್ಟೋಸ್ಯಾಟ್-2 ಹಾಗೂ 2ಎ, ಇನ್‌ಸ್ಯಾಟ್ 3ಡಿಆರ್ ಕಳುಹಿಸಿದ ನೈಜ ಚಿತ್ರಗಳು ನೆರೆ ಪೀಡಿತ ಪ್ರದೇಶಗಳನ್ನು ಗುರುತಿಸುವಲ್ಲಿ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸುವಲ್ಲಿ ನೆರವಾಗಿವೆ ಎಂದು ಇಸ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಮಳೆ ಬರುತ್ತಿರುವಾಗ, ಮಳೆ ಬಂದ ನಂತರ ಜಲಾವೃತವಾಗುವ ಪ್ರದೇಶಗಳ ಬಗ್ಗೆ ಮುನ್ನೆಚ್ಚರಿಕೆ ನೀಡಲು ಹಾಗೂ ಹವಾಮಾನ ಮುನ್ಸೂಚನೆಗೆ ಈ ಉಪಗ್ರಹಗಳ ದತ್ತಾಂಶ ಬಳಸಿಕೊಂಡೆವು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X