Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಕ್ಕಾದಲ್ಲಿ ಪ್ರವಾಹ ಸಾಧ್ಯತೆ: ಸೌದಿ...

ಮಕ್ಕಾದಲ್ಲಿ ಪ್ರವಾಹ ಸಾಧ್ಯತೆ: ಸೌದಿ ಅರೇಬಿಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ20 Aug 2018 8:17 PM IST
share
ಮಕ್ಕಾದಲ್ಲಿ ಪ್ರವಾಹ ಸಾಧ್ಯತೆ: ಸೌದಿ ಅರೇಬಿಯ ಎಚ್ಚರಿಕೆ

 ರಿಯಾದ್, ಆ. 20: ಮಕ್ಕಾದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಬರುವ ಸಾಧ್ಯತೆಯಿದೆ ಎಂದು ಸೌದಿ ಅರೇಬಿಯದ ಹವಾಮಾನ ಪ್ರಾಧಿಕಾರ ರವಿವಾರ ಎಚ್ಚರಿಸಿದೆ ಎಂದು ‘ಅಲ್-ಅಖ್ಬರಿಯಾ’ ವರದಿ ಮಾಡಿದೆ.

ಮುಸ್ಲಿಮರ ಹಜ್ ಕಾರ್ಯಕ್ರಮಗಳು ನಡೆಯುವ ಮಕ್ಕಾ, ಮಿನಾ ಮತ್ತು ಅರಫಾತ್‌ಗಳಲ್ಲಿ ಅಸ್ಥಿರ ಹವಾಮಾನ ಮುಂದುವರಿಯಲಿದೆ ಎಂದು ಅದು ತಿಳಿಸಿದೆ.

‘ತರಾವಿಯಾ’ ಕಾರ್ಯಕ್ರಮಕ್ಕಾಗಿ ಸುಮಾರು 20 ಲಕ್ಷ ಯಾತ್ರಿಕರು ಮಿನಾದಲ್ಲಿ ಡೇರೆಗಳಲ್ಲಿ ವಾಸಿಸುತ್ತಿದ್ದಾಗ ಮಳೆ ಸುರಿದಿದೆ.

ರವಿವಾರ ಸಂಜೆ ಮಕ್ಕಾದಲ್ಲಿ ಬೀಸಿದ ಬಲವಾದ ಗಾಳಿಯ ಹಿನ್ನೆಲೆಯಲ್ಲಿ, ಇಸ್ಲಾಮ್‌ನ ಅತ್ಯಂತ ಪವಿತ್ರ ಸ್ಥಳ ಕಅಬದ ಸುತ್ತ ನೇತಾಡಿಸಲಾಗಿರುವ ಬಟ್ಟೆ ‘ಕಿಸ್ವ’ವನ್ನು ಸ್ಥಳಾಂತರಿಸಲಾಯಿತು.

ಬಲಿ ಪ್ರಾಣಿಗಳ ವೆಚ್ಚ ಭರಿಸಲಿರುವ ಸೌದಿ ದೊರೆ

‘ದೊರೆ ಸಲ್ಮಾನ್ ಹಜ್ ಮತ್ತು ಉಮ್ರಾ ಕಾರ್ಯಕ್ರಮ’ದ ಪ್ರಯೋಜನವನ್ನು ಪಡೆಯುತ್ತಿರುವ ಸಾವಿರಾರು ಮಂದಿಗೆ ಪ್ರಾಣಿಗಳನ್ನು ಬಲಿ ನೀಡಲು ತಗಲುವ ವೆಚ್ಚವನ್ನು ಸೌದಿ ಅರೇಬಿಯ ದೊರೆ ಸಲ್ಮಾನ್ ಭರಿಸಲಿದ್ದಾರೆ ಎಂದು ಸರಕಾರಿ ಸುದ್ದಿ ಸಂಸ್ಥೆ ಸೌದಿ ಪ್ರೆಸ್ ಏಜನ್ಸಿ ವರದಿ ಮಾಡಿದೆ.

ಈ ಕಾರ್ಯಕ್ರಮದ ಪ್ರಯೋಜನವನ್ನು ಈ ಬಾರಿ 95 ದೇಶಗಳ 5,400 ಯಾತ್ರಿಕರು ಪಡೆದಿದ್ದಾರೆ.

‘‘ಫೆಲೆಸ್ತೀನಿ ಹುತಾತ್ಮರ ಕುಟುಂಬ ಸದಸ್ಯರು, ಈಜಿಪ್ಟ್ ಸೇನೆ ಮತ್ತು ಪೊಲೀಸ್ ಹುತಾತ್ಮರ ಕುಟುಂಬಿಕರು, ಸುಡಾನ್ ಸೇನೆಯ ಹುತಾತ್ಮರು ಮತ್ತು ಗಾಯಾಳುಗಳ ಸಂಬಂಧಿಕರು ಹಾಗೂ ಯಮನ್ ನ್ಯಾಶನಲ್ ಆರ್ಮಿಯ ಹುತಾತ್ಮ ಹಾಗೂ ಗಾಯಗೊಂಡ ಸೈನಿಕರ ಕಟುಂಬ ಸದಸ್ಯರು ಸೇರಿದಂತೆ ಈ ಕಾರ್ಯಕ್ರಮದ ಎಲ್ಲ ಅತಿಥಿಗಳಿಗೆ ಇದು ಅನ್ವಯಿಸುತ್ತದೆ’’ ಎಂದು ಸೌದಿ ಅರೇಬಿಯ ಇಸ್ಲಾಮಿಕ್ ವ್ಯವಹಾರಗಳ ಸಚಿವ ಶೇಖ್ ಅಬ್ದುಲ್ಲಾ ಬಿನ್ ಅಬ್ದುಲ್ ಅಝೀಝ್ ಅಲ್-ಶೇಖ್ ತಿಳಿಸಿದರು.

ಈ ಬಾರಿ 23 ಲಕ್ಷಕ್ಕೂ ಅಧಿಕ ಯಾತ್ರಿಗಳು

ಈ ಬಾರಿ ಹಜ್ ಯಾತ್ರೆಗಾಗಿ 23 ಲಕ್ಷಕ್ಕೂ ಅಧಿಕ ಯಾತ್ರಿಗಳು ಮಕ್ಕಾಗೆ ಆಗಮಿಸಿದ್ದಾರೆ ಎಂದು ಸೌದಿ ಅರೇಬಿಯದ ಸರಕಾರಿ ಸುದ್ದಿ ಸಂಸ್ಥೆ ‘ಸೌದಿ ಪ್ರೆಸ್ ಏಜನ್ಸಿ’ ವರದಿ ಮಾಡಿದೆ.

ಸೋಮವಾರದವರೆಗೆ ಸೌದಿ ಅರೇಬಿಯದ ವಿಮಾನ ನಿಲ್ದಾಣ, ಬಂದರು ಮತ್ತು ಭೂ ಮಾರ್ಗಗಳ ಮೂಲಕ 23,68,873 ಮಂದಿ ಆಗಮಿಸಿದ್ದಾರೆ ಎಂದು ಅಂಕಿಸಂಖ್ಯೆಗಳ ಮಹಾ ನಿರ್ದೇಶನಾಲಯ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X