Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಂಡ್ಸೆ ಎಸ್‌ಎಲ್‌ಆರ್‌ಎಂ ಘಟಕದ ಯಶಸ್ಸಿನ...

ವಂಡ್ಸೆ ಎಸ್‌ಎಲ್‌ಆರ್‌ಎಂ ಘಟಕದ ಯಶಸ್ಸಿನ ಅನುಭವ, ಮಾಹಿತಿ ಪಡೆದುಕೊಂಡ ಸಚಿವರು

ವಾರ್ತಾಭಾರತಿವಾರ್ತಾಭಾರತಿ20 Aug 2018 8:30 PM IST
share
ವಂಡ್ಸೆ ಎಸ್‌ಎಲ್‌ಆರ್‌ಎಂ ಘಟಕದ ಯಶಸ್ಸಿನ ಅನುಭವ, ಮಾಹಿತಿ ಪಡೆದುಕೊಂಡ ಸಚಿವರು

ಉಡುಪಿ, ಆ. 20: ಉಡುಪಿ ಜಿಲ್ಲೆಯ ಪ್ರಥಮ, ವಂಡ್ಸೆ ಗ್ರಾಪಂನ ಘನ ಮತ್ತು ದ್ರವ ಸಂಪನ್ಮೂಲಗಳ ನಿರ್ವಹಣಾ ಘಟಕ(ಎಸ್‌ಎಲ್‌ಆರ್‌ಎಂ)ಕ್ಕೆ ಸೋಮವಾರ ಭೇಟಿ ನೀಡಿದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ, ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ, ಅದರ ಯಶಸ್ಸಿನ ಅನುಭವ ಹಾಗೂ ಮಾಹಿತಿಗಳನ್ನು ಪಡೆದುಕೊಂಡರು.

ವಂಡ್ಸೆ ಗ್ರಾಪಂ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಘಟಕದ ಮೇಲ್ವಿಚಾರಕಿ ವಿಜಯಲಕ್ಷ್ಮೀ ಹಾಗೂ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆಯ ನೋಡೆಲ್ ಅಧಿಕಾರಿಯಾಗಿರುವ ಉಡುಪಿ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಘಟಕಕ್ಕೆ ಸಂಬಂಧಿಸಿ ಪ್ರತಿಯೊಂದು ಮಾಹಿತಿಯನ್ನು ಸಚಿವರಿಗೆ ನೀಡಿದರು.

‘11 ತಿಂಗಳ ಹಿಂದೆ ಈ ಘಟಕವನ್ನು ಆರಂಭಿಸಿದ್ದು, ಮೊದಲ ಹಂತದಲ್ಲಿ ಗ್ರಾಪಂ ವ್ಯಾಪ್ತಿಯ ಎಲ್ಲ ಮನೆಗಳ ಸರ್ವೆ ನಡೆಸಿ, ನಂತರ ಮನೆಗಳಿಗೆ ಬಕೆಟ್ ಗಳನ್ನು ವಿತರಿಸಲಾಯಿತು. ಪ್ರಸ್ತುತ ಎಂಟು ಜನ ಇದರಲ್ಲಿ ತೊಡಗಿಸಿಕೊಂಡಿ ದ್ದೇವೆ. ಗ್ರಾಪಂ ವ್ಯಾಪ್ತಿಯ 650 ಮನೆ ಹಾಗೂ ಅಂಗಡಿಗಳಿಂದ ಕಸಗಳನ್ನು ಸಂಗ್ರಹಿಸಲಾಗುತ್ತಿದೆ. ಪೇಟೆಯಲ್ಲಿ 240 ಅಂಗಡಿ ಹಾಗೂ ಮನೆಗಳಿಂದ ದಿನಕ್ಕೆ ಎರಡು ಬಾರಿ ಹಸಿ ಮತ್ತು ಒಣ ಕಸವನ್ನು ಹಾಗೂ ಗ್ರಾಮೀಣ ಪ್ರದೇಶದಲ್ಲಿ ರುವ ಉಳಿದ ಮನೆಗಳಿಂದ ವಾರಕ್ಕೆ ಒಂದು ಬಾರಿ ಹಸಿ ಕಸವನ್ನು ಸಂಗ್ರಹಿಸ ಲಾಗುತ್ತಿದೆ. ಈ ಮನೆಯವರು ಹಸಿ ಕಸವನ್ನು ಅವರೇ ವಿಲೇವಾರಿ ಮಾಡಿ ಕೊಳ್ಳುತ್ತಾರೆ’ ಎಂದು ಘಟಕದ ಮೆಲ್ವಿಚಾರಕಿ ವಿಜಯಲಕ್ಷ್ಮೀ ತಿಳಿಸಿದರು.

‘ಘಟಕದಲ್ಲಿ ಪ್ರತಿದಿನ ಬೆಳಗ್ಗೆಯಿಂದ ಸಂಜೆಯವರೆಗೆ ಕೆಲಸ ಮಾಡುತ್ತೇವೆ. ಹಸಿ ಕಸದಲ್ಲಿರುವ ತರಕಾರಿಗಳನ್ನು ಬೇರ್ಪಡಿಸಿ ಗ್ರಾಪಂ ವತಿಯಿಂದ ಸಾಕುತ್ತಿ ರುವ ಮೂರು ದನಗಳಿಗೆ ನೀಡುತ್ತೇವೆ. ಉಳಿದ ಕಸಗಳನ್ನು ಗೊಬ್ಬರ ಮಾಡ ಲಾಗುತ್ತದೆ. ಪ್ರತಿ ದಿನ 50-60 ಕೆ.ಜಿ. ಹಸಿಕಸಗಳು ಸಂಗ್ರಹಿಸಿ, ಅದರಲ್ಲಿ ಒಟ್ಟು 400ಕೆ.ಜಿ. ಗೊಬ್ಬರವನ್ನು ಪಡೆಯುತ್ತೇವೆ. ಆ ಗೊಬ್ಬರವನ್ನು ತೋಟ ಗಾರಿಕೆ ಇಲಾಖೆಯವರು ಖರೀದಿಸುತ್ತಿದ್ದಾರೆ. ಒಣ ಕಸವನ್ನು ತೊಳೆದು 65 ರೀತಿಯಲ್ಲಿ ವಿಂಗಡನೆ ಮಾಡಿ, ಮಾರಾಟ ಮಾಡುತ್ತೇವೆ ಎಂದು ಅವರು ಮಾಹಿತಿ ನೀಡಿದರು.

‘ಕಸ ಸಂಗ್ರಹದ ವಾಹನದ ನಿರ್ವಹಣೆ, ಕೆಲಸದವರ ಸಂಬಳ ಸೇರಿದಂತೆ ಪ್ರತಿ ತಿಂಗಳು 85 ಸಾವಿರ ರೂ. ಬೇಕಾಗುತ್ತದೆ. ಕಸ ಶುಲ್ಕದಿಂದ 33,600ರೂ. ಸಂಗ್ರಹಿಸಿದರೆ, ಕಸ ಹಾಗೂ ಗೊಬ್ಬರಗಳ ಮಾರಾಟದಿಂದ ಸುಮಾರು 25 ಸಾವಿರ ರೂ. ಹಣ ಬರುತ್ತದೆ. ಹೀಗೆ ತಿಂಗಳಿಗೆ ಸರಾಸರಿ 75ಸಾವಿರ ರೂ. ಖರ್ಚು ಮತ್ತು ಆದಾಯ ಇದರಲ್ಲಿ ಇದೆ. ಮುಂದೆ ಹಸಿ ಕಸಗಳಿಂದ ಗ್ಯಾಸ್ ಹಾಗೂ ವಿದ್ಯುತ್ ಉತ್ಪಾದನೆ ಮಾಡಿ ಗ್ರಾಪಂ, ಅಂಗನವಾಡಿ ಹಾಗೂ ಶಾಲೆಯ ಬಳಸಿಕೊಳ್ಳುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಗ್ರಾಪಂ ಅಧ್ಯಕ್ಷ ಉದು ಕುಮಾರ್ ಶೆಟ್ಟಿ ಹೇಳಿದರು.

‘ಈ ರೀತಿಯ ಘಟಕವನ್ನು ಜಿಲ್ಲೆಯ ಒಟ್ಟು 13 ಗ್ರಾಪಂಗಳಲ್ಲಿ ಆರಂಭಿಸ ಲಾಗಿದೆ. ಕುಂದಾಪುರ ತಾಲೂಕಿನ ವಂಡ್ಸೆ, ಕರ್ಕುಂಜೆ, ಹೊಂಬಾಡಿ ಮಂಡಾಡಿ, ಗಂಗೊಳ್ಳಿ, ಮರವಂತೆ ಸೇರಿದಂತೆ ಆರು, ಉಡುಪಿ ತಾಲೂಕಿನ ಒಂದು ಮತ್ತು ಕಾರ್ಕಳ ತಾಲೂಕಿನ ನಾಲ್ಕು ಗ್ರಾಪಂಗಳಲ್ಲಿ ಈ ಘಟಕ ಉತ್ತಮವಾಗಿ ಮುಂದುವರಿಯುತ್ತಿದೆ ಎಂದು ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆಯ ನೋಡೆಲ್ ಅಧಿಕಾರಿ ಶ್ರೀನಿವಾಸ್ ರಾವ್ ತಿಳಿಸಿದರು. ಬಳಿಕ ಮಾತನಾಡಿದ ಸಚಿವರು, ಈ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿ ಯಾಗಿ ನಡೆಸಲು ಹೆಚ್ಚು ಹೆಚ್ಚು ಪ್ರಾಯೋಗಿಕವಾಗಿ ಮಾಡಬೇಕು. ಗೊಬ್ಬರ ತಯಾರಿಕೆ ಹಂತದಲ್ಲಿ ಅದರ ನೀರು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಂತ್ರಜ್ಞಾನ ವನ್ನು ಬಳಸಿಕೊಳ್ಳಬೇಕು. ಇದಕ್ಕೆ ಬೇಕಾದ ಇನ್ನಷ್ಟು ಮಾಹಿತಿಗಳನ್ನು ಕೃಷಿ ವಿವಿಯ ಪ್ರಾಧ್ಯಾಪಕರಿಂದ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಮಾಜಿ ಶಾಸಕ ಗೋಪಾಲ ಪೂಜಾರಿ, ಉಡುಪಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ, ವಂಡ್ಸೆ ಪಂಚಾ ಯತ್ ಅಭಿವೃದ್ಧಿ ಅಧಿಕಾರಿ ಶಂಕರ ಆಚಾರ್ಯ, ರಾಜು ಪೂಜಾರಿ, ವಾಸು ದೇವ ಯಡಿಯಾಳ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X