Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಪ್ಟಂಬರ್ 1ರಿಂದ ತಂಬಾಕು ಉತ್ಪನ್ನಗಳ...

ಸೆಪ್ಟಂಬರ್ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಆರೋಗ್ಯ ಮುನ್ನೆಚ್ಚರಿಕೆಯ ನೂತನ ಚಿತ್ರ

ವಾರ್ತಾಭಾರತಿವಾರ್ತಾಭಾರತಿ21 Aug 2018 8:13 PM IST
share
ಸೆಪ್ಟಂಬರ್ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಆರೋಗ್ಯ ಮುನ್ನೆಚ್ಚರಿಕೆಯ ನೂತನ ಚಿತ್ರ

ಹೊಸದಿಲ್ಲಿ, ಆ. 21: ಸೆಪ್ಟಂಬರ್ 1ರಿಂದ ತಂಬಾಕು ಉತ್ಪನ್ನಗಳು ಶೇ. 85 ಭಾಗ ಆರೋಗ್ಯ ಮುನ್ನೆಚ್ಚರಿಕೆಯ ಚಿತ್ರಗಳನ್ನು ಪ್ರದರ್ಶಿಸಲಿದೆ. ಮುಂದಿನ ಎರಡು ವರ್ಷಗಳ ವರೆಗೆ ಅವಧಿ ವಿಸ್ತರಿಸುವುದರೊಂದಿಗೆ ಎಲ್ಲ ಹೊಗೆಸೊಪ್ಪು ಉತ್ಪನ್ನಗಳಲ್ಲಿ ನೂತನ ಆರೋಗ್ಯ ಮುನ್ನೆಚ್ಚರಿಕೆಗಳನ್ನು ಸಿದ್ದಗೊಳಿಸಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಅಧಿಸೂಚನೆ ಹೊರಡಿಸಿದೆ.

 ಈ ದಿನಾಂಕ ಹಾಗೂ ಅನಂತರ ದಿನಾಂಕದಲ್ಲಿ ಉತ್ಪಾದನೆಯಾದ, ಆಮದಾದ ಹಾಗೂ ಪ್ಯಾಕ್ ಆದ ಎಲ್ಲ ತಂಬಾಕು ಉತ್ಪನ್ನಗಳು ಈ ಚಿತ್ರಗಳನ್ನು ಪ್ರದರ್ಶಿಸಲಿದೆ. 2008 ಎಪ್ರಿಲ್‌ನಲ್ಲಿ ಸಿಗರೇಟು ಹಾಗೂ ಇತರ ತಂಬಾಕು ಉತ್ಪನ್ನಗಳ ಕಾಯ್ದೆಯಲ್ಲಿ ಕೇಂದ್ರ ಸರಕಾರ ತಿದ್ದುಪಡಿ ತಂದಿತ್ತು. ಎರಡು ಹಂತಗಳ ನಿರ್ದಿಷ್ಟ ಆರೋಗ್ಯ ಮುನ್ನೆಚ್ಚರಿಕೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿತ್ತು. ಮೊದಲ ಹಂತದ ಅವಧಿ ಒಂದು ವರ್ಷ. ಮೊದಲ ಹಂತದ ಅವಧಿ 2019 ಸೆಪ್ಟಂಬರ್ 1ರಂದು ಮುಗಿದ ಬಳಿಕ ಅಲ್ಲಿಂದ ಎರಡನೇ ಹಂತದ ಅವಧಿ ಜಾರಿಗೊಳಿಸಲಾಗುವುದು.

ಎರಡನೆ ಹಂತದ ಅವಧಿ 2020 ಸೆಪ್ಟಂಬರ್ 1ರ ವರೆಗೆ ಚಾಲ್ತಿಯಲ್ಲಿ ಇರಲಿದೆ. ಸಿಗರೇಟು ಅಥವಾ ಯಾವುದೇ ತಂಬಾಕು ಉತ್ಪನ್ನಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಉತ್ಪಾದಿಸುವ, ಪೂರೈಸುವ, ಆಮದು ಮಾಡುವ ಅಥವಾ ವಿತರಿಸುವುದರಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಸೂಚಿಸಿದಂತೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಯನ್ನು ಎಲ್ಲ ತಂಬಾಕು ಉತ್ಪನ್ನಗಳ ಮೇಲೆ ಪ್ರದರ್ಶಿಸುವಂತೆ ಆರೋಗ್ಯ ಸಚಿವಾಲಯ ಅಧಿಸೂಚನೆಯಲ್ಲಿ ನಿರ್ದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X