Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿದೇಶಿ ಕೇಂದ್ರಿತ ಉಗ್ರ ಗುಂಪುಗಳ...

ವಿದೇಶಿ ಕೇಂದ್ರಿತ ಉಗ್ರ ಗುಂಪುಗಳ ವಿರುದ್ಧ ಕ್ರಮ: ಪಾಕಿಸ್ತಾನಕ್ಕೆ ಅಮೆರಿಕ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Aug 2018 10:43 PM IST
share
ವಿದೇಶಿ ಕೇಂದ್ರಿತ ಉಗ್ರ ಗುಂಪುಗಳ ವಿರುದ್ಧ ಕ್ರಮ: ಪಾಕಿಸ್ತಾನಕ್ಕೆ ಅಮೆರಿಕ ಆಗ್ರಹ

ವಾಶಿಂಗ್ಟನ್, ಆ. 21: ಅಮೆರಿಕ ಮತ್ತು ಪಾಕಿಸ್ತಾನಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ಸುಧಾರಣೆಯಲ್ಲಿ ಭಯೋತ್ಪಾದನೆಯೇ ಪ್ರಮುಖ ವಿಷಯವಾಗಿದೆ ಎಂಬ ಇಂಗಿತವನ್ನು ಅಮೆರಿಕ ವ್ಯಕ್ತಪಡಿಸಿದೆ.

ಪಾಕಿಸ್ತಾನದಲ್ಲಿ ನೆಲೆ ಹೊಂದಿ, ವಿದೇಶಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಗುಂಪುಗಳನ್ನು ನಿಗ್ರಹಿಸಲು ಪಾಕಿಸ್ತಾನವು ಇನ್ನಷ್ಟು ಹೆಚ್ಚಿನ ಪ್ರಯತ್ನಗಳನ್ನು ನಡೆಸುವುದೆಂದು ಅಮೆರಿಕ ನಿರೀಕ್ಷಿಸಿದೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯಲ್ಲಿ ದಕ್ಷಿಣ ಮತ್ತು ಮಧ್ಯ ಏಶ್ಯ ಬ್ಯೂರೋ ಮುಖ್ಯಸ್ಥೆ ಆ್ಯಲಿಸ್ ವೆಲ್ಸ್ ಹೇಳಿದ್ದಾರೆ.

 ‘‘ಭಯೋತ್ಪಾದಕ ಗುಂಪುಗಳು ನಕಲಿ ಹೆಸರಿನಲ್ಲಿ ಪಾಕಿಸ್ತಾನದಲ್ಲಿ ತಮ್ಮ ಚಟುವಟಿಕೆಗಳನ್ನು ಮುಂದುವರಿಸುತ್ತಿರುವ ಬಗ್ಗೆ ಹಾಗೂ ಸುರಕ್ಷಿತ ಆಶ್ರಯ ತಾಣಗಳನ್ನು ಪಡೆಯುತ್ತಿರುವ ಬಗ್ಗೆ ನಾವು ನಮ್ಮ ಕಳವಳ ವ್ಯಕ್ತಪಡಿಸಿದ್ದೇವೆ. ಈ ಗುಂಪುಗಳ ವಿರುದ್ಧ ಹೆಚ್ಚಿನ ಒತ್ತಡ ತರುವಂತೆ ನಾವು ಅಲ್ಲಿನ ಸರಕಾರವನ್ನು ಒತ್ತಾಯಿಸುತ್ತಿದ್ದೇವೆ’’ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಿಳಿಸಿದರು.

ಅಫ್ಘಾನ್ ತಾಲಿಬಾನ್ ಜೊತೆ ನಂಟು ಹೊಂದಿರುವ ಹಾಗೂ ಪಾಕಿಸ್ತಾನದ ಸುರಕ್ಷಿತ ಆಶ್ರಯ ತಾಣಗಳಿಂದ ಚಟುವಟಿಕೆಗಳನ್ನು ನಡೆಸುತ್ತಿರುವ ಹಕ್ಕಾನಿ ನೆಟ್‌ವರ್ಕ್ ಎಂಬ ಭಯೋತ್ಪಾದಕ ಗುಂಪಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಈ ರೀತಿಯಾಗಿ ಉತ್ತರಿಸಿದರು.

‘ವಿದೇಶಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿರುವ’ ಭಯೋತ್ಪಾದಕ ಗುಂಪುಗಳು ಎಂಬುದಾಗಿ ಅವರು ಪ್ರಸ್ತಾಪಿಸಿದ್ದು, ಇದರ ವ್ಯಾಪ್ತಿಯಲ್ಲಿ ಲಷ್ಕರೆ ತಯ್ಯಬ ಮತ್ತು ಜೈಶೆ ಮುಹಮ್ಮದ್ ಭಯೋತ್ಪಾದಕ ಸಂಘಟನೆಗಳೂ ಬರುತ್ತವೆ. ಈ ಎರಡು ಭಯೋತ್ಪಾದಕ ಗುಂಪುಗಳು ಭಾರತವನ್ನು ಗುರಿಯಾಗಿಸಿ ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X