Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ ಜಿಲ್ಲೆಯಲ್ಲಿ ಸರಳ ಬಕ್ರೀದ್ ಆಚರಣೆ

ದ.ಕ ಜಿಲ್ಲೆಯಲ್ಲಿ ಸರಳ ಬಕ್ರೀದ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ22 Aug 2018 10:08 AM IST
share
ದ.ಕ ಜಿಲ್ಲೆಯಲ್ಲಿ ಸರಳ ಬಕ್ರೀದ್ ಆಚರಣೆ

ಮಂಗಳೂರು, ಆ. 22: ಪ್ರವಾದಿ ಇಬ್ರಾಹಿಂ (ಅ) ಮತ್ತು ಅವರ ಪುತ್ರ ಇಸ್ಮಾಯಿಲ್ (ಅ) ಅವರ ತ್ಯಾಗದ ಸಂಕೇತವಾಗಿ ಆಚರಿಸಲಾಗುವ ಬಕ್ರೀದ್ ಹಬ್ಬವನ್ನು ಇಂದು ದ.ಕ. ಜಿಲ್ಲೆಯಾದ್ಯಂತ ಸರಳ ರೀತಿಯಲ್ಲಿ ಆಚರಿಸಲಾಗುತ್ತಿದೆ.

ಕೇರಳ ರಾಜ್ಯ ಹಾಗೂ ಕೊಡಗು ಜಿಲ್ಲೆಯಲ್ಲಿ ಜಲಪ್ರಳಯದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಖಾಝಿಯವರ ಕರೆಯ ಮೇರೆಗೆ ಸರಳ ರೀತಿಯಲ್ಲಿ ಹಬ್ಬ ಆಚರಣೆಗೆ ಮುಸ್ಲಿಂ ಬಾಂಧವರು ಮುಂದಾಗಿದ್ದಾರೆ.  ಬಾವುಟ ಗುಡ್ಡೆ ಈದ್ಗಾ ಮಸೀದಿಯಲ್ಲಿ ದ.ಕ. ಜಿಲ್ಲಾ ಖಾಝಿ ಅಲ್‍ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ನೇತೃತ್ವದಲ್ಲಿ ಈದುಲ್ ಅಝ್ಹಾ ಪ್ರಾರ್ಥನೆ ನಡೆಯಿತು. 

ಈದ್ ಸಂದೇಶ ಹಾಗೂ ಪ್ರವಚನ ನೀಡಿದ ಖಾಝಿಯವರು ಕೇರಳ ಹಾಗೂ ಕೊಡಗು ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಕರೆ ನೀಡಿದರು. 
ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಅಲ್‍ಹಾಜ್ ಯೆನೆಪೊಯ ಅಬ್ದುಲ್ಲಾ ಕುಂಞ ಈದ್ ಸಂದೇಶ ನೀಡಿದರು. 

ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಐವನ್ ಡಿಸೋಜಾ, ಪೊಲೀಸ್ ಆಯುಕ್ತ  ಟಿ.ಆರ್. ಸುರೇಶ್, ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ  ರೆಕ್ಟರ್  ರೆ.ಡಾ. ಡೈನೇಶಿಯಸ್ ವಾರ, ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಪ್ರವೀಣ್ ಮಾರ್ಟಿಸ್, ಮೇಯರ್ ಭಾಸ್ಕರ ಕೆ. ಕಸಾಪ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಸೀದಿಯ ಧರ್ಮಗುರು ಸದಕತುಲ್ಲಾ ಫೈಝಿ, ಸ್ಥಳೀಯ ಮಸೀದಿಯ ಧರ್ಮಗುರು ಸದಕತುಲ್ಲಾ ನದವಿ, ಕೋಶಾಧಿಕಾರಿ ಅಹ್ಮದ್ ಬಾಷಾ ತಂಙಳ್, ಕಮಿಟಿ ಸದಸ್ಯರಾದ ಅದ್ದು ಹಾಜಿ, ಉಪಾಧ್ಯಕ್ಷ ಕೆ. ಅಶ್ರಫ್, ಸದಸ್ಯರಾದ ಮುಹಮ್ಮದ್ ಅಶಫ್, ಸಮದ್ ಹಾಜಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. 

ದ.ಕ. ಜಿಲ್ಲೆಯ ಎಲ್ಲಾ ಮಸೀದಿಗಳಲ್ಲೂ ವಿಶೇಷನಮಾಝ್ನೊಂದಿಗೆ ಮುಸ್ಲಿಂ ಬಾಂಧವರು  ಬಕ್ರೀದ್ ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X