Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿವಾಹ ಸಮಾರಂಭ, ಹಬ್ಬಗಳ ಮೇಲೂ ಮಹಾಮಳೆ...

ವಿವಾಹ ಸಮಾರಂಭ, ಹಬ್ಬಗಳ ಮೇಲೂ ಮಹಾಮಳೆ ಹಾನಿ ಎಫೆಕ್ಟ್

ವಾರ್ತಾಭಾರತಿವಾರ್ತಾಭಾರತಿ22 Aug 2018 3:50 PM IST
share
ವಿವಾಹ ಸಮಾರಂಭ, ಹಬ್ಬಗಳ ಮೇಲೂ ಮಹಾಮಳೆ ಹಾನಿ ಎಫೆಕ್ಟ್

ಮಡಿಕೇರಿ ಆ.22: ಮಹಾಮಳೆಯ ಹಾನಿಯಿಂದ ಆಘಾತಗೊಂಡಿರುವ ಕೊಡಗು ಜಿಲ್ಲೆಯಲ್ಲೀಗ ವಿವಾಹ ಸಮಾರಂಭ ಸೇರಿದಂತೆ ಹಬ್ಬಗಳ ಆಚರಣೆಗಳ ಮೇಲೂ ಕರಿ ಛಾಯೆ ಮೂಡಿದೆ.
ದಿಕ್ಕಾಪಾಲಾಗಿರುವ ಗ್ರಾಮೀಣರ ಬಗ್ಗೆ ಸುರಕ್ಷಿತ ನೆಲೆಯಲ್ಲಿರುವವರ ಮನ ಮಿಡಿಯುತ್ತಿದ್ದು, ಯಾರಲ್ಲೂ ಉತ್ಸಾಹದ ಕಳೆ ಕಾಣುತ್ತಿಲ್ಲ. ಹಬ್ಬ ಆಚರಿಸುವ ಮನಸ್ಸಿಲ್ಲ, ನಿಗಧಿಯಾದ ಮದುವೆಗಳಲ್ಲಿ ಸಂಭ್ರಮವಿಲ್ಲ. ಕೆಲವು ವಿವಾಹಗಳಂತು ಮುಂದೂಡಲ್ಪಟ್ಟಿವೆ.
ಕೊಡಗಿನಲ್ಲಿ ಆಟಿ ತಿಂಗಳು ಮುಗಿದ ದಿನದಿಂದಲೇ ವಿವಾಹ ಸಮಾರಂಭಗಳು ನಡೆಯುವುದು ವಾಡಿಕೆ.ಇದೇ ಪ್ರಕಾರವಾಗಿಆ.15 ರ ನಂತರ ಅನೇಕ ವಿವಾಹಗಳು ನಿಗದಿಯಾಗಿದ್ದವು. ಈ ಪೈಕಿ ಬಹುತೇಕ ವಿವಾಹ ಸಮಾರಂಭಗಳನ್ನು ಮುಂದೂಡಲಾಗಿದೆ. ಬಂಧುಮಿತ್ರರಿಗೆ ಈ ಮೊದಲೇ ಆಮಂತ್ರಣ ನೀಡಿದ್ದ ವಧು, ವರನ ಪೋಷಕರು ಇದೀಗ ವಿವಾಹ ಮುಂದೂಡಿರುವ ಸಂದೇಶವನ್ನು ರವಾನಿಸುತ್ತಿದ್ದಾರೆ. ಮಡಿಕೇರಿ ಬಾನುಲಿಯಲ್ಲಿಯೂ ಈ ಸಂಬಂಧಿತ ಜಾಹೀರಾತು ನೀಡಿ ವಿವಾಹ ಕಾಯರ್ಕ್ರಮ ಮುಂದೂಡಲ್ಪಟ್ಟ ವಿಚಾರ ತಿಳಿಸುತ್ತಿದ್ದಾರೆ. ಅನೇಕ ವಿವಾಹ ನಿಶ್ಚಿತಾಥರ್ಗಳು ಕೂಡ ಮುಂದೂಡಲ್ಪಟ್ಟಿವೆ.
ಕೃಷಿಪತ್ತಿನ ಸಹಕಾರ ಸಂಘಗಳಿಗೆ ಕಳೆದ ಶನಿವಾರ ಮತ್ತು ಭಾನುವಾರ ನಿಗದಿಯಾಗಿದ್ದ ಚುನಾವಣೆ ಕೂಡ ಮುಂದೂಡಲ್ಪಟ್ಟಿದೆ. ಆಗಸ್ಟ್ ತಿಂಗಳಿನಲ್ಲಿನಿಯಾಗಿದ್ದ ಸಂಘಗಳ ಮಹಾಸಭೆಯನ್ನೂ ಮುಂದೂಡಲಾಗಿದೆ.
ಅಂತೆಯೇ ಆ.29 ರಂದು ನಡೆಯಬೇಕಾಗಿದ್ದ ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಪಟ್ಟಣ ಪಂಚಾಯತ್ ಚುನಾವಣೆಮುಂದೂಡಲ್ಪಟ್ಟಿದೆ.ಮಡಿಕೇರಿ ಹಾಗೂಸೋಮವಾರಪೇಟೆ ತಾಲೂಕಿನಲ್ಲಿ ಮುಂಬರುವ ಗಣೇಶ ಚತುಥಿರ್ಯನ್ನುವಿವಿಧ ಉತ್ಸವ ಸಮಿತಿಗಳು ಸರಳವಾಗಿ ಆಚರಿಸಲು ನಿಧರ್ರಿಸಿವೆ. ಹಾಗೇ ಕೊಡಗಿನ ಪ್ರಮುಖ ಹಬ್ಬವಾಗಿರುವ ಸೆ.3 ರಂದು ಆಚರಿಸಲ್ಪಡುವ ಕೈಲ್ ಮುಹೂತರ್ಕ್ಕೂ ಪ್ರಕೃತಿ  ವಿಕೋಪದ ಕರಾಳೆ ಛಾಯೆ ಮೂಡಿದೆ.ಅದರಲ್ಲಿಯೂ ಹಬ್ಬದ ಸಂಭ್ರಮದಲ್ಲಿ ಮುಳುಗಿರುತ್ತಿದ್ದ ಮುಕ್ಕೋಡ್ಲು, ಮಕ್ಕಂದೂರು, ಕಾಲೂರುವ್ಯಾಪ್ತಿಯ ಗ್ರಾಮಸ್ಥರು ಇದೀಗ ಎಲ್ಲವನ್ನೂ ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದಾರೆ. ತಮ್ಮ ಬದುಕನ್ನೇ ಕಳೆದುಕೊಂಡಿರುವವರು ಹಬ್ಬದ ನೆನಪಿನಲ್ಲೇ ಇಲ್ಲ. ಹೊಸ ಬೆಳಕಿನೊಂದಿಗೆ ಬದುಕು ಹಸನಾದರಷ್ಟೇ ಹಬ್ಬಗಳ ಆಚರಣೆಯ ಹರ್ಷ ನಿರಾಶ್ರಿತರ ಬಾಳಿನಲ್ಲಿ ಮೂಡಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X