ಬೆಂಗಳೂರು, ಆ. 22: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆ.23 ರಂದು ಬೆಳಗ್ಗೆ 5 ಗಂಟೆಗೆ ಅಜ್ಮೇರ್ ಗೆ ತೆರಳಲಿದ್ದಾರೆ. ಅಲ್ಲಿ ಅವರು ಪುಷ್ಕರ್ ನ ಬ್ರಹ್ಮ ದೇವಾಲಯ ಹಾಗೂ ಅಜ್ಮೇರ್ ನ ಗರೀಬ್ ನವಾಝ್ ದರ್ಗಾಕ್ಕೆ ಭೇಟಿ ನೀಡಿ, ಸಂಜೆ 4 ಗಂಟೆಗೆ ಬೆಂಗಳೂರಿಗೆ ಹಿಂತಿರುಗುವರು.
ಬೆಂಗಳೂರು, ಆ. 22: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆ.23 ರಂದು ಬೆಳಗ್ಗೆ 5 ಗಂಟೆಗೆ ಅಜ್ಮೇರ್ ಗೆ ತೆರಳಲಿದ್ದಾರೆ. ಅಲ್ಲಿ ಅವರು ಪುಷ್ಕರ್ ನ ಬ್ರಹ್ಮ ದೇವಾಲಯ ಹಾಗೂ ಅಜ್ಮೇರ್ ನ ಗರೀಬ್ ನವಾಝ್ ದರ್ಗಾಕ್ಕೆ ಭೇಟಿ ನೀಡಿ, ಸಂಜೆ 4 ಗಂಟೆಗೆ ಬೆಂಗಳೂರಿಗೆ ಹಿಂತಿರುಗುವರು.