Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆದಂ ಉಸ್ತಾದರ ಅಗಲಿಕೆ ಸಮಸ್ತಕ್ಕೆ ದೊಡ್ಡ...

ಆದಂ ಉಸ್ತಾದರ ಅಗಲಿಕೆ ಸಮಸ್ತಕ್ಕೆ ದೊಡ್ಡ ನಷ್ಟ : ಶೈಖುನಾ ತ್ವಾಕ ಉಸ್ತಾದ್

ವಾರ್ತಾಭಾರತಿವಾರ್ತಾಭಾರತಿ23 Aug 2018 3:30 PM IST
share
ಆದಂ ಉಸ್ತಾದರ ಅಗಲಿಕೆ ಸಮಸ್ತಕ್ಕೆ ದೊಡ್ಡ ನಷ್ಟ : ಶೈಖುನಾ ತ್ವಾಕ ಉಸ್ತಾದ್

ಅಡ್ಡೂರು, ಆ. 23: ಸಮಸ್ತದ ಕರ್ನಾಟಕದ  ಹಿರಿಯ ವಿದ್ವಾಂಸಲ್ಲೊಬ್ಬರಾದ  ಆದಂ ಉಸ್ತಾದರ  (63) ಅಗಲಿಕೆಯಿಂದ ಕರ್ನಾಟಕದ ಪಾಲಿಗೆ ಸಮಸ್ತದ ಹಿರಿಯ ನಾಯಕರೊಬ್ಬರನ್ನು ಕಳಕೊಂಡಂತಾಗಿದೆ ಎಂದು  ಮಂಗಳೂರು ಸಂಯುಕ್ತ ಖಾಝಿ ಶೈಖುನಾ ತ್ವಾಕ ಉಸ್ತಾದರು ಪ್ರಸ್ತಾಪಿಸಿದ್ದಾರೆ.
 
ಆದಂ ಉಸ್ತಾದರು 1983 ರಿಂದ ಕರ್ನಾಟಕ ಜಂಇಯತುಲ್ ಉಲಮಾ ಮುಶಾವರ ಸಧ್ಯಸರು, ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ಗುರುಪುರ ರೇಂಜ್ ಇದರ ಸ್ಥಾಪಕ ರೂವಾರಿ,  ಅಡ್ಡೂರು ವಲಯದ ಕೋಶಾಧಿಕರಿ, ನೂರುಲ್ ಇಸ್ಲಾಂ ಜುಮಾ ಮಸೀದಿಯ ಕರಿಯಂಗಳ ಪಲ್ಲಿಪಾಡಿ ಇದರ ಗೌರವಾಧ್ಯಕ್ಷರು ಮುಂತಾದ  ಹಲವಾರು ಸಾಮಾಜಿಕ ಹಾಗೂ ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಮಡವೂರ್ ಸಿಎಂ ವಲಿಯುಲ್ಲಾಹ್,  ಅತ್ತಿಪಟ್ಟ ಉಸ್ತಾದ್, ಚಪ್ಪಾರಪಡವು ಉಸ್ತಾದ್ ಆಧ್ಯಾತ್ಮಿಕ  ಗುರುವರಿಯರಿಂದ ದೀಕ್ಷೆ ಪಡೆದ್ದಿದ್ದರು.
ತೊಡಾರ್, ಪಳ್ಳಿಪ್ಪಾಡಿ ಹಾಗೂ  ಗುರುಪುರ ಮಸೀದಿಗಳಲ್ಲಿ  ಖತೀಬರಾಗಿ ಸೇವೆಸಲ್ಲಿಸಿದ್ದಾರೆ.

ಸಮಸ್ತ ಕೇಂದ್ರ ಉಪಾಧ್ಯಕ್ಷ ಮಿತ್ತಬೈಲ್ ಉಸ್ತಾದ್, ಪೂಂಜಾಲಕಟ್ಟೆ ಉಸ್ತಾದ್, ಸಮಸ್ತ ಕೇಂದ್ರ ಮುಶಾವರ ಹಾಗೂ  ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್  ಕಾರ್ಯದರ್ಶಿ ಎಂ.ಎ. ಖಾಸಿಂ ಉಸ್ತಾದ್, ಮಾಜಿ ಶಾಸಕರಾದ ಮೊಯ್ದಿನ್ ಬಾವ, ಉಳ್ಳಾಲ ಸಯ್ಯದ್ ಮದನಿ ಅರಬಿಕ್ ಕಾಲೇಜು ಪ್ರಾಂಶುಪಾಲರಾದ ಉಸ್ಮಾನ್ ಪೈಝಿ, ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ಅಧ್ಯಕ್ಷರಾದ ಖಾಸಿಂ ದಾರಿಮಿ,  ಜಿಲ್ಲಾ ಕೋಶಾಧಿಕಾರಿ ಅಮೀರ್ ತಂಙಳ್ , ಬಾದುಷಾ ತಂಙಳ್, ಕರ್ನಾಟಕ ಜಂಇಯತುಲ್ ಉಲಮ ಪ್ರಧಾನ ಕಾರ್ಯದರ್ಶಿ ಬಂಬ್ರಾಣ ಉಸ್ತಾದ್, ಸುನ್ನೀ ಸಂದೇಶ ಮಾಸಿಕ ಸಂಪಾದಕರುಗಳಾದ ಕುಕ್ಕಿಲ ದಾರಿಮೀ,  ಹೈದರ್ ದಾರಿಮೀ, ಕೇಂದ್ರ ಜುಮಾ ಮಸ್ಜಿದ್  ಖತೀಬ್ ಸದಕತುಲ್ಲಾ ಪೈಝೀ, ಗುರುಪುರ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಶರೀಫ್ ದಾರಿಮೀ, ಸಲೀಂ ಮದನಿ ಬೈರಿಕಟ್ಟೆ, ದ.ಕ. ಮದರಸ ಮ್ಯಾನೇಜ್ಮೆಂಟ್ ಕೋಶಾಧಿಕರಿ ಮೆಟ್ರೋ ಹಾಜೀ, ಮೀನುಗಾರಿಕ ನಿಗಮ ನಿರ್ದೇಶಕರಾದ ಅಬ್ದುಲ್ ಅಝೀಝ್ ಬಾಷ ಗುರುಪುರ, ಮಝ್ದ ಯೂಸುಫ್ ಹಾಜೀ, ಮದರ್ ಇಂಡಿಯಾ ಅಬ್ದುಲ್ ಲತೀಪ್, ಏರ್ ಇಂಡಿಯಾ ಉಸ್ಮಾನ್, ಮದರಸ ಮ್ಯಾನೇಜ್ಮೆಂಟ್ ಗುರುಪುರ ಅಧ್ಯಕ್ಷ ನೌಶಾದ್ ಹಾಜೀ, ಜಿಲ್ಲಾ  ಪಂಚಾಯತ್ ಸದಸ್ಯ ಯುಪಿ ಇಬ್ರಾಹಿಂ, ಎಸ್ಕೆಎಸ್ಸೆಸೆಫ್ ಕೈಕಂಬ ವಲಯ ಅಧ್ಯಕ್ಷ ಜಮಾಲುದ್ದೀನ್ ದಾರಿಮೀ, ಬಾಮಿ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕ ರೀಯಾಝ್ ಮಿಲನ್, ನೋಟರಿ ಇಕ್ಬಾಲ್, ಮುಹಿಯ್ದೀನ್ ಸಅದಿ, ಮುಹಮ್ಮದ್ ಬಶೀರ್ ಅಧ್ಯಕ್ಷರು ನೂರುಲ್ ಇಸ್ಲಾಂ ಜುಮಾ ಮಸೀದಿಯ  ಕರಿಯಂಗಳ ಪಲ್ಲಿಪ್ಪಾಡಿ,ಹಾಗೂ ಅಡ್ಡೂರು ಕ್ಲಸ್ಟರ್ ನ ಪದಾಧಿಕಾರಿಗಳು ಮುಂತಾದ ಉಲಮಾ, ಉಮರಾ ನೇತಾರರು  ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X