Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಳುತ್ತಿರುವ ಅಜ್ಜಿ-ಮೊಮ್ಮಗಳ ವೈರಲ್...

ಅಳುತ್ತಿರುವ ಅಜ್ಜಿ-ಮೊಮ್ಮಗಳ ವೈರಲ್ ಚಿತ್ರದ ಹಿಂದಿನ ಸತ್ಯ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ23 Aug 2018 5:15 PM IST
share
ಅಳುತ್ತಿರುವ ಅಜ್ಜಿ-ಮೊಮ್ಮಗಳ ವೈರಲ್ ಚಿತ್ರದ ಹಿಂದಿನ ಸತ್ಯ ಇಲ್ಲಿದೆ

ಹೊಸದಿಲ್ಲಿ, ಆ. 23: ವೃದ್ಧೆ ಮತ್ತು ಶಾಲಾ ಬಾಲಕಿಯೊಬ್ಬಳು ಕಣ್ಣೀರಿಡುತ್ತಿರುವ ಚಿತ್ರವೊಂದು ವೈರಲ್ ಆಗಿದೆ. ಹಲವಾರು ಸಾಮಾಜಿಕ ಜಾಲತಾಣ ಪೋಸ್ಟ್ ಗಳ ಪ್ರಕಾರ ಬಾಲಕಿಯೊಬ್ಬಳು ಶಾಲಾ ಪ್ರವಾಸದ ಅಂಗವಾಗಿ ವೃದ್ಧಾಶ್ರಮಕ್ಕೆ ಹೋಗಿದ್ದಾಗ ಅಲ್ಲಿ ತನ್ನ ಅಜ್ಜಿಯನ್ನು ನೋಡಿ ಕಣ್ಣೀರಿಟ್ಟ ಚಿತ್ರ ಇದಾಗಿದೆ.

ಆಕೆಯ ಹೆತ್ತವರು ಅಜ್ಜಿ ಸಂಬಂಧಿಕರ ಮನೆಯಲ್ಲಿದ್ದಾರೆಂದು ಆಕೆಗೆ ಸುಳ್ಳು ಹೇಳಿ, ಅಜ್ಜಿಯನ್ನು ವೃದ್ಧಾಶ್ರಮದಲ್ಲಿ ಸೇರಿಸಿದ್ದರೆಂದೂ ಅನಿರೀಕ್ಷಿತವಾಗಿ ಅಜ್ಜಿ-ಮೊಮ್ಮಗಳು ಭೇಟಿಯಾದ ಕ್ಷಣ ಇದಾಗಿದೆಯೆಂದೂ ಹೇಳಲಾಗಿತ್ತು.

ಆದರೆ ಬಿಬಿಸಿ ವರದಿಯೊಂದರ ಪ್ರಕಾರ ಈ ಚಿತ್ರವನ್ನು ಕಲ್ಪಿತ್ ಎಸ್ ಭಚ್ಚೆಕ್ ಎಂಬ ಛಾಯಾಗ್ರಾಹಕ 2007ರಲ್ಲಿ ಕ್ಲಿಕ್ಕಿಸಿದ್ದರು. ಚಿತ್ರದಲ್ಲಿರುವುದು ಅಜ್ಜಿ ಮತ್ತು ಮೊಮ್ಮಗಳೇ ಆಗಿದ್ದರೂ ಅದರ ಹಿಂದಿನ ಕಥೆ ಮಾತ್ರ ನಿಜವಲ್ಲ. ಚಿತ್ರದಲ್ಲಿ ಕಾಣಿಸಿರುವ ಅಜ್ಜಿ ದಮಯಂತಿ ಸ್ವಇಚ್ಛೆಯಿಂದ ವೃದ್ಧಾಶ್ರಮದಲ್ಲಿ ವಾಸಿಸುತ್ತಿದ್ದು, ಒಮ್ಮೆ ಮೊಮ್ಮಗಳು ಅಜ್ಜಿಯನ್ನು ನೋಡಿ ಭಾವಾತ್ಮಕವಾಗಿ ಅತ್ತಿದ್ದಳಷ್ಟೆ, ಮೇಲಾಗಿ ತನ್ನ ಅಜ್ಜಿ ವೃದ್ಧಾಶ್ರಮದಲ್ಲಿದ್ದಾರೆಂದು ಆಕೆಗೆ ಮೊದಲೇ ಗೊತ್ತಿತ್ತು. ಇಬ್ಬರ ಸಂದರ್ಶನವನ್ನೂ ಬಿಬಿಸಿ ನಡೆಸಿ ಸತ್ಯವನ್ನು ಬಹಿರಂಗ ಪಡಿಸಿತ್ತು.

A school organised a tour to an old age home and this girl found her grandmother there. When she used to ask her parents about the whereabouts of grandma, she was told that she has gone to meet her relatives. This is the society we are creating...#Heart_touching.. pic.twitter.com/fHRFVFAFyx

— Anita Chauhan (@anita_chauhan80) August 21, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X