Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಧು 'ಪಾಕ್ ಆಲಿಂಗನ' ಟೀಕಿಸಿದ ಅಮರಿಂದರ್...

ಸಿಧು 'ಪಾಕ್ ಆಲಿಂಗನ' ಟೀಕಿಸಿದ ಅಮರಿಂದರ್ ಗೆ ಪಾಕಿಸ್ತಾನದ ಸಂಗಾತಿ !

ವಾರ್ತಾಭಾರತಿವಾರ್ತಾಭಾರತಿ23 Aug 2018 10:16 PM IST
share
ಸಿಧು ಪಾಕ್ ಆಲಿಂಗನ ಟೀಕಿಸಿದ ಅಮರಿಂದರ್ ಗೆ ಪಾಕಿಸ್ತಾನದ ಸಂಗಾತಿ !

ಹೊಸದಿಲ್ಲಿ, ಆ.23: ಮಾಜಿ ಕ್ರಿಕೆಟಿಗ ಇಮ್ರಾನ್‍ ಖಾನ್ ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ತೆರಳಿದ್ದ ಭಾರತದ ಮಾಜಿ ಕ್ರಿಕೆಟಿಗ-ರಾಜಕಾರಣಿ ನವಜ್ಯೋತ್ ಸಿಂಗ್ ಸಿಧು ಅಲ್ಲಿನ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಾಜ್ವಾ ಅವರನ್ನು ಆಲಂಗಿಸಿಕೊಡದ್ದು ವಿವಾದಕ್ಕೆ ಕಾರಣವಾಗಿತ್ತು. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡಾ, "ಸಿಧು ಅಪ್ಪುಗೆ ಒಳ್ಳೆಯ ಸಂಕೇತವಲ್ಲ; ಅದನ್ನು ತಪ್ಪಿಸಬಹುದಿತ್ತು" ಎಂದು ಪರೋಕ್ಷವಾಗಿ ಸಿಧು ನಡೆಯನ್ನು ಆಕ್ಷೇಪಿಸಿದ್ದರು.

ಆದರೆ ಹೀಗೆ ಸಿಧು ಅವರನ್ನು ಟೀಕಿಸಿದ ಅಮರಿಂದರ್‍ಗೆ ಪಾಕಿಸ್ತಾನದ ಸಂಗಾತಿ ಇದ್ದಾರೆ ಎನ್ನುವುದು ಎಷ್ಟೋ ಮಂದಿಗೆ ತಿಳಿದಿಲ್ಲ. ಫಸ್ಟ್‍ಲೇಡಿ ಆಫ್ ಪಂಜಾಬ್ ಎಂದೇ ಕರೆಯಲ್ಪಡುವ ಅರೂಸಾ ಅಲಂ ಅವರನ್ನು ಪಂಜಾಬ್ ಒಪ್ಪಿಕೊಂಡಿದೆ. ಪಂಜಾಬ್ ಮುಖ್ಯಮಂತ್ರಿಯ ದೀರ್ಘಕಾಲದ ಸಂಗಾತಿಯಾಗಿ ಪಾಕ್ ನ ಈ ಮಹಿಳೆ ಚಂಡೀಗಢದಲ್ಲಿ ಚಿರಪರಿಚಿತರು. ಇದಕ್ಕೆ ಗಡಿ ಅಡ್ಡ ಬಂದಿಲ್ಲ.

2004ರಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದಾಗ ಅಮರೀಂದರ್ ಸಿಂಗ್ ಗೆ ಜಾವೇದ್ ಬಾಜ್ವಾರ ಪರಿಚಯವಾಗಿತ್ತು. ಆಕೆ ವಿವಾಹಿತೆ. ಇಬ್ಬರು ಮಕ್ಕಳೂ ಇದ್ದಾರೆ. ತನಿಖಾ ಪತ್ರಕರ್ತೆ ಎಂದು ಆಕೆಯನ್ನು ಬಣ್ಣಿಸಲಾಗಿತ್ತು. ಆಕೆಯ ತಾಯಿ ಪಾಕಿಸ್ತಾನದಲ್ಲಿ ಜನರಲ್ ರಾಣಿ ಎಂದೇ ಪರಿಚಿತ.

ಅಮರಿಂದರ್ ಅವರ ಅಧಿಕೃತ ನಿವಾಸದಲ್ಲೇ ವಾಸವಿರುವ ಅರೂಸಾ ಚುನಾವಣೆಯಲ್ಲೂ ವ್ಯಾಪಕ ಪ್ರಚಾರ ಮಾಡಿದ್ದರು. ಅಮರಿಂದರ್ ಅವರ ಪತ್ನಿ ಎಂದೇ ಎಲ್ಲರೂ ಗುರುತಿಸುತ್ತಾರೆ. ಹೀಗಿದ್ದ ಮೇಲೆ ಸಿಧು ಸಾರ್ವಜನಿಕವಾಗಿ ಆಲಿಂಗನ ಮಾಡಿದ್ದನ್ನು ಕ್ಯಾಪ್ಟನ್ ಹೇಗೆ ಪ್ರಶ್ನಿಸುತ್ತಾರೆ ಎಂದು 'ದ ಪ್ರಿಂಟ್'ನಲ್ಲಿ ಬರೆದ ಲೇಖನದಲ್ಲಿ ಪತ್ರಕರ್ತೆ ಶೋಭಾ ಡೇ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X