Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಾಜಪೇಯಿ ಗುಣ, ಸಾಧನೆ ವರ್ಣಿಸಲು ಅಸಾಧ್ಯ:...

ವಾಜಪೇಯಿ ಗುಣ, ಸಾಧನೆ ವರ್ಣಿಸಲು ಅಸಾಧ್ಯ: ಯಡಿಯೂರಪ್ಪ

ಕಾವೇರಿ ಪಶ್ಚಿಮ ವಾಹಿನಿಯಲ್ಲಿ ಅಟಲ್ ಚಿತಾಭಸ್ಮ ವಿಸರ್ಜನೆ

ವಾರ್ತಾಭಾರತಿವಾರ್ತಾಭಾರತಿ23 Aug 2018 11:48 PM IST
share
ವಾಜಪೇಯಿ ಗುಣ, ಸಾಧನೆ ವರ್ಣಿಸಲು ಅಸಾಧ್ಯ: ಯಡಿಯೂರಪ್ಪ

ಶ್ರೀರಂಗಪಟ್ಟಣ, ಆ.23: ಮಾಜಿ ಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಚಿತಾಭಸ್ಮವನ್ನು ಇಲ್ಲಿನ ಪಶ್ಚಿಮವಾಹಿನಿಯ ಬಳಿಯ ಕಾವೇರಿ ನದಿಯಲ್ಲಿ ಗುರುವಾರ ವಿಸರ್ಜಿಸಲಾಯಿತು.

ಮಂಡ್ಯ ಜಿಲ್ಲೆಯ ಗಡಿಭಾಗ ನಿಡಘಟ್ಟದಿಂದ ಪಶ್ವಿಮವಾಹಿನಿವರೆಗೆ ಮೆರವಣಿಗೆ ಮೂಲಕ ಚಿತಾಭಸ್ಮ ತಂದು ಕಾವೇರಿ ನದಿ ದಂಡೆಯ ಮೇಲೆ ಅರ್ಚಕ ಡಾ.ಭಾನುಪ್ರಕಾಶ್ ನೇತೃತ್ವದಲ್ಲಿ ಶ್ರದ್ಧಾ ಕಾರ್ಯದ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಶ್ರಾದ್ಧಾ ಕಾರ್ಯದ ಪೂಜಾ ವಿಧಿವಿಧಾನಗಳು ನಡೆದ ನಂತರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಳಸದಲ್ಲಿದ್ದ ವಾಜಪೇಯಿ ಅವರ ಚಿತಾಭಸ್ಮವನ್ನು ಕಾವೇರಿ ನದಿಗೆ ವಿಸರ್ಜಿಸಿ ಅಂತಿಮ ನಮನ ಸಲ್ಲಿಸಿದರು. 

ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಕೇಂದ್ರ ಸಚಿವ ಅನಂತ್‍ಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಸೇರಿದಂತೆ ಜಿಲ್ಲೆ ಮತ್ತು ಸ್ಥಳೀಯ ಮುಖಂಡರು ಯಡಿಯೂರಪ್ಪ ಅವರ ಜತೆ ಅಸ್ಥಿ ವಿಸರ್ಜನೆ ವೇಳೆ ಕೈಜೋಡಿಸಿದರು. ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ವಾಜಪೇಯಿ ಅವರ ಚಿತಾಭಸ್ಮವನ್ನು ದೇಶದ ಎಲ್ಲಾ ರಾಜ್ಯಗಳ ಪವಿತ್ರ ನದಿಯಲ್ಲಿ ವಿಸರ್ಜಿಸಲು ಪ್ರಧಾನಿ ನರೇಂದ್ರಮೋದಿ ಅವರು  ಸೂಚಿಸಿದ್ದು, ಅದರಂತೆ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು ಎಂದರು.

ವಾಜಪೇಯಿ ಅವರ ಗುಣ ಸಾಧನೆಗಳನ್ನು ಶಬ್ಧಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಅವರೊಬ್ಬ ಅಜಾತಶತ್ರು. ದೇಶದ ಎಲ್ಲಾ ಜನರನ್ನು ಒಗ್ಗೂಡಿಸಿಕೊಂಡು ಮುನ್ನಡೆದರು. ಅವರನ್ನು ಕಳೆದುಕೊಂಡು ದೇಶ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಸ್ಮರಿಸಿದರು.

ಬಿಜೆಪಿ ಮುಖಂಡರಾದ ಕೆ.ಎಸ್.ನಂಜುಂಡೇಗೌಡ, ಕೆ.ಬಲರಾಂ, ಎ.ಸಿ.ಪ್ರಕಾಶ್, ಕುಬೇರ್ ಸಿಂಗ್, ಉಮೇಶ್, ಮಲ್ಲೆಗೌಡನಕೊಪ್ಪಲು ನಾಗರಾಜು, ಪರಿಸರ ಪ್ರೇಮಿ ರಮೇಶ್, ಟಿ ಶ್ರೀಧರ್, ಸಂತೋಷ್, ಅರ್ಚಕ ಲಕ್ಷ್ಮೀಶ್ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X