Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಿಶಭ್ ಚಿತ್ರದಲ್ಲಿ ಅಮಿತಾಭ್ ಸುದೀಪ್

ರಿಶಭ್ ಚಿತ್ರದಲ್ಲಿ ಅಮಿತಾಭ್ ಸುದೀಪ್

ವಾರ್ತಾಭಾರತಿವಾರ್ತಾಭಾರತಿ25 Aug 2018 4:42 PM IST
share
ರಿಶಭ್ ಚಿತ್ರದಲ್ಲಿ ಅಮಿತಾಭ್ ಸುದೀಪ್

ಸ್ಯಾಂಡಲ್‌ವುಡ್ ಪ್ರೇಕ್ಷಕರು ಥ್ರಿಲ್ ಆಗುವಂತಹ ಸುದ್ದಿಯಿದು. ‘ಕಿರಿಕ್‌ಪಾರ್ಟಿ’ ಖ್ಯಾತಿಯ ನಿರ್ದೇಶಕ ರಿಶಭ್ ಶೆಟ್ಟಿ ಆ್ಯಕ್ಷನ್‌ಕಟ್ ಹೇಳಲಿರುವ ಚಿತ್ರದಲ್ಲಿ ಬಾಲಿವುಡ್‌ನ ಬಿಗ್ ಬಿ ಅಮಿತಾಭ್ ಬಚ್ಚನ್ ಹಾಗೂ ಕಿಚ್ಚ ಸುದೀಪ್ ಜೊತೆಯಾಗಿ ನಟಿಸಲಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಏಕಕಾಲದಲ್ಲಿ ನಿರ್ಮಾಣಗೊಳ್ಳಲಿರುವ ಈ ಚಿತ್ರ ಶೀಘ್ರದಲ್ಲೇ ಸೆಟ್ಟಲೇರಲಿದೆ.

ಇಷ್ಟಕ್ಕೂ ರಿಶಭ್ ಶೆಟ್ಟಿ ಚಿತ್ರ ದಲ್ಲಿ ನಟಿಸುವುದಾಗಿ ಸುದೀಪ್ ಎರಡು ವರ್ಷಗಳ ಹೇಳಿಕೊಂಡಿದ್ದರು. ಆದಾಗ್ಯೂ, ಆ ಪ್ರಾಜೆಕ್ಟ್ ಬಗ್ಗೆ ಆನಂತರ ಹೆಚ್ಚಿನ ಸುದ್ದಿಗಳು ಕೇಳಿಬಂದಿರಲಿಲ್ಲ. ಸುದೀಪ್ ವಿಲನ್ ಸೇರಿದಂತೆ ಸಾಲುಸಾಲಾಗಿ ಮೂರು ಚಿತ್ರಗಳಲ್ಲಿ ಮಗ್ನರಾಗಿದ್ದರೆ, ರಿಶಭ್ ಶೆಟ್ಟಿ ತನ್ನ ಹೊಸ ಚಿತ್ರದ ನಿರ್ದೇಶನದ ಜೊತೆ ನಟನೆಯಲ್ಲೂ ಬ್ಯುಸಿಯಾಗಿಬಿಟ್ಟರು. ಈ ನಡುವೆ ತನ್ನದೇ ಆದ ನಿರ್ಮಾಣ ಸಂಸ್ಥೆಯನ್ನು ಕೂಡಾ ಆರಂಭಿಸಿಬಿಟ್ಟಿದ್ದರು. ಆದಾಗ್ಯೂ ಕಳೆದ ವಾರ ಅವರು ಅಮಿತಾಭ್, ಸುದೀಪ್ ಕಾಂಬಿನೇಶನ್‌ನ ಚಿತ್ರವನ್ನು ಘೋಷಣೆ ಮಾಡುವ ಮೂಲಕ ಸಿನೆಮಾಪ್ರಿಯರನ್ನು ಅಚ್ಚರಿಯಲ್ಲಿ ಕೆಡವಿ ದ್ದಾರೆ.ಇನ್ನೂ ಹೆಸರಿಡದ ಈ ಚಿತ್ರದ ಸ್ಕ್ರಿಪ್ಟ್ ಸುದೀಪ್‌ಗೆ ತುಂಬಾ ಮೆಚ್ಚಿಕೆಯಾಗಿದ್ದು, ಅವರು ಮರುಮಾತಿಲ್ಲದೆ ನಟಿಸಲು ಓ.ಕೆ. ಅಂದಿದ್ದಾರೆ. ರಿಶಭ್ ಈಗಾಗಲೇ ತನ್ನ ತಂಡದ ಜೊತೆ ಮುಂಬೈನಲ್ಲಿ ಅಮಿತಾಭ್ ಅವರನ್ನು ಭೇಟಿಯಾಗಿದ್ದು, ಅವರೂ ಕೂಡಾ ಚಿತ್ರಕಥೆಯನ್ನು ತುಂಬಾನೆ ಮೆಚ್ಚಿಕೊಂಡಿದ್ದಾರಂತೆ.

ಆದಾಗ್ಯೂ ಚಿತ್ರದ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ರಿಶಭ್ ಶೆಟ್ಟಿ ಹಿಂದೇಟು ಹಾಕುತ್ತಿದ್ದಾರೆ. ಇಷ್ಟಕ್ಕೂ ಈ ಚಿತ್ರದ ಸ್ಕ್ರಿಪ್ಟ್ ಅನ್ನು ಅವರು ಎರಡು ವರ್ಷಗಳ ಹಿಂದೆಯೇ ಸಿದ್ಧಪಡಿಸಿಟ್ಟಿದ್ದಾರಂತೆ. ತಾನೋರ್ವ ಅಮಿತಾಭ್‌ರ ಕಟ್ಟಾ ಅಭಿಮಾನಿ ಎನ್ನುವ ರಿಶಬ್, ಬಹಳವರ್ಷಗಳಿಂದಲೂ ಆ ಮಹಾನ್‌ನಟನ ಚಿತ್ರವನ್ನು ನಿರ್ದೇಶಿಸಬೇಕೆಂಬ ಹೆಬ್ಬಯಕೆ ಹೊಂದಿದ್ದರು. ಆದಾಗ್ಯೂ ಈ ಚಿತ್ರದಲ್ಲಿ ನಟಿಸಲು ಬಿಗ್‌ಬಿ ಅಧಿಕೃತವಾಗಿ ಒಪ್ಪಿಗೆ ನೀಡಿದ ಬಳಿಕವಷ್ಟೇ ತಾನು, ಚಿತ್ರದ ಕುರಿತ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವುದಾಗಿ ರಿಶಭ್ ಹೇಳಿಕೊಂಡಿದ್ದಾರೆ. ಚಿತ್ರವೀಗ ಪ್ರಿ-ಪ್ರೊಡಕ್ಷನ್ ಹಂತದಲ್ಲಿದ್ದು, ಮುಂದಿನ ವರ್ಷ ಸೆಟ್ಟೇರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X