Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಶತಮಾನದ ಮಳೆಯ ಬಳಿಕ ಊಹಾತೀತ...

ಕೇರಳದಲ್ಲಿ ಶತಮಾನದ ಮಳೆಯ ಬಳಿಕ ಊಹಾತೀತ ಅಪಾಯಗಳ ಬಗ್ಗೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ25 Aug 2018 8:47 PM IST
share
ಕೇರಳದಲ್ಲಿ ಶತಮಾನದ ಮಳೆಯ ಬಳಿಕ ಊಹಾತೀತ ಅಪಾಯಗಳ ಬಗ್ಗೆ ಎಚ್ಚರಿಕೆ

ತಿರುವನಂತಪುರ,ಆ.25: ಕೇರಳದಲ್ಲಿ ನೂರಾರು ಜೀವಗಳನ್ನು ಬಲಿ ಪಡೆದು,13 ಲಕ್ಷ ಜನರನ್ನು ನಿರ್ವಸಿತಗೊಳಿಸಿರುವ ಶತಮಾನದ ಮಳೆಯು ಜಾಗತಿಕ ತಾಪಮಾನವು ಎಗ್ಗಿಲ್ಲದೇ ಹೆಚ್ಚುತ್ತಿದ್ದರೆ ಅತ್ಯಂತ ಸಂಕಷ್ಟದ ಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ್ದ ಹವಾಮಾನ ವಿಜ್ಞಾನಿಗಳ ಭವಿಷ್ಯಕ್ಕನುಗುಣವಾಗಿಯೇ ಸುರಿದಿದೆ.

ಹವಾಮಾನ ಬದಲಾವಣೆಗೂ ಕೇರಳದ ನೆರೆಯಂತಹ ಯಾವುದೇ ಏಕೈಕ ಪ್ರತಿಕೂಲ ಹವಾಮಾನ ಘಟನೆಗೂ ತಳುಕು ಹಾಕುವುದು ಕಠಿಣವಾಗುತ್ತದೆ ಎಂದು ಪುಣೆ ಸಮೀಪದ ಭಾರತೀಯ ಉಷ್ಣಪ್ರದೇಶ ಹವಾಮಾನ ಶಾಸ್ತ್ರ ಸಂಸ್ಥೆ(ಐಐಟಿಎಂ)ಯ ವಿಜ್ಞಾನಿ ರಾಕ್ಸಿ ಮ್ಯಾಥ್ಯೂ ಕೋಲ್ ಹೇಳಿದರು. ಇದೇ ವೇಳೆ, 1950-2017ರ ಅವಧಿಯಲ್ಲಿ ವ್ಯಾಪಕವಾದ ಅತಿಯಾದ ಮಳೆ ಸುರಿಯುವಿಕೆಯ ಘಟನೆಗಳು ಮೂರು ಪಟ್ಟು ಹೆಚ್ಚಾಗಿ ಭಾರೀ ಪ್ರಮಾಣದ ಪ್ರವಾಹಗಳಿಗೆ ಕಾರಣವಾಗಿದೆ ಎನ್ನುವುದನ್ನು ನಮ್ಮ ಇತ್ತೀಚಿನ ಸಂಶೋಧನೆಯು ತೋರಿಸಿದೆ ಎಂದೂ ಅವರು ತಿಳಿಸಿದರು.

ನೇಚರ್ ಕಮ್ಯುನಿಕೇಷನ್ಸ್‌ನಲ್ಲಿ ಕಳೆದ ವರ್ಷ ಪ್ರಕಟವಾಗಿರುವ ಕೋಲ್ ಸಹಲೇಖಕರಾಗಿದ್ದ ಅಧ್ಯಯನ ವರದಿಯು ಈ ಅವಧಿಯಲ್ಲಿ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹಗಳಿಂದಾಗಿ 69,000 ಜನರು ಸಾವನ್ನಪಿದ್ದಾರೆ ಮತ್ತು 1.70 ಕೋ.ಜನರು ನಿರ್ವಸಿತರಾಗಿದ್ದರು ಎನ್ನುವುದನ್ನು ಬೆಟ್ಟು ಮಾಡಿದೆ.

ಕೇರಳದಲ್ಲಿ ಇಂದು ನಾವು ನೋಡುತ್ತಿರುವ ನೆರೆಯು ಮೂಲತಃ ಹವಾಮಾನ ಮುನ್ಸೂಚನೆಗಳಿಗೆ ಅನುಗುಣವಾಗಿಯೇ ಇದೆ ಎಂದು ತಿಳಿಸಿದ ಜರ್ಮನಿಯ ಪೋಸ್ಟ್‌ಡ್ಯಾಂ ಇನ್‌ಸ್ಟಿಟ್ಯೂಟ್ ಆಫ್ ಕ್ಲೈಮೇಟ್ ಇಂಪ್ಯಾಕ್ಟ್ ರೀಸರ್ಚ್‌ನ ವಿಜ್ಞಾನಿ ಕಿರಾ ವಿಂಕೆ ಅವರು,ಈಗಿನ ಪ್ರಮಾಣದಲ್ಲಿಯೇ ಹಸಿರುಮನೆ ಅನಿಲ ಹೊರಸೂಸುವಿಕೆ ಮುಂದುವರಿದರೆ ಊಹಿಸಲೂ ಸಾಧ್ಯವಾಗದ ಅಪಾಯಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 ಅರಬ್ಬಿ ಸಮುದ್ರ ಮತ್ತು ಸಮೀಪದ ಪ್ರದೇಶಗಳು ತ್ವರಿತವಾಗಿ ಬಿಸಿಯಾಗುವುದು ಮಳೆ ಮಾರುತಗಳಲ್ಲಿ ಏರುಪೇರುಗಳಿಗೆ ಕಾರಣವಾಗುತ್ತದೆ ಮತ್ತು 3-4 ದಿನಗಳ ಅಲ್ಪಾವಧಿಯಲ್ಲಿ ಭೀಕರ ಮಳೆಯನ್ನುಂಟು ಮಾಡುತ್ತದೆ ಎಂದು ಕೋಲ್ ವಿವರಿಸಿದರು.

ಕಳೆದೊಂದು ದಶಕದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಭೂಮಿಯ ಅತಿಯಾದ ಬಿಸಿಯಾಗುವಿಕೆಯು ಮಧ್ಯ ಮತ್ತು ದಕ್ಷಿಣ ಭಾರತದಲ್ಲಿ ಮುಂಗಾರು ಮಳೆಯು ತೀವ್ರಗೊಳ್ಳಲು ಕಾರಣವಾಗಿದೆ ಎಂದು ರಷ್ಯನ್ ಅಕಾಡಮಿ ಆಫ್ ಸೈನ್ಸಸ್‌ನ ಪ್ರೊ.ಎಲಿನಾ ಸುರೊವ್ಯಾಟ್ಕಿನಾ ಹೇಳಿದರು.

 ಈಗಿನ ಪ್ರವೃತ್ತಿಯನ್ನು ಪರಿಗಣಿಸಿದರೆ 2050ರ ವೇಳೆಗೆ ಭಾರತದ ಸರಾಸರಿ ವಾರ್ಷಿಕ ತಾಪಮಾನವು 1.5 ಡಿ.ಸೆಂಟಿಗ್ರೇಡ್‌ನಿಂದ 3 ಡಿ.ಸೆಂಟಿಗ್ರೇಡ್‌ನಷ್ಟು ಹೆಚ್ಚಲಿದೆ. ಸಕಾಲಿಕ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಬದಲಾಗುತ್ತಿರುವ ಮಳೆಯ ಸ್ವರೂಪ ಮತ್ತು ಹೆಚ್ಚುತ್ತಿರುವ ತಾಪಮಾನವು ಭಾರತದ ಜಿಡಿಪಿಯನ್ನು ಶೇ.2.8ರಷ್ಟು ತಗ್ಗಿಸಲಿದೆ ಮತ್ತು ದೇಶದ ಜನಸಂಖ್ಯೆಯ ಅರ್ಧದಷ್ಟು ಜನರ ಜೀವನಮಟ್ಟ ಕುಸಿಯಲಿದೆ ಎಂದು ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X