Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫೈನಲ್ ತಲುಪಲು ಶೂಟರ್ ಅನೀಶ್ ವಿಫಲ

ಫೈನಲ್ ತಲುಪಲು ಶೂಟರ್ ಅನೀಶ್ ವಿಫಲ

ವಾರ್ತಾಭಾರತಿವಾರ್ತಾಭಾರತಿ25 Aug 2018 11:57 PM IST
share
ಫೈನಲ್ ತಲುಪಲು ಶೂಟರ್ ಅನೀಶ್ ವಿಫಲ

ಜಕಾರ್ತ, ಆ.25: ಹದಿನೈದರ ಹರೆಯದ ಬಾಲಕ ಅನೀಶ್ ಭನ್ವಾಲಾ ಶನಿವಾರ ನಡೆದ ಏಶ್ಯನ್ ಗೇಮ್ಸ್‌ನ ಪುರುಷರ 25 ಮೀ.ರ್ಯಾಪಿಡ್ ಫೈಯರ್ ಪಿಸ್ತೂಲ್ ಇವೆಂಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿನ ಪ್ರದರ್ಶನ ಪುನರಾವರ್ತಿಸಲು ವಿಫಲರಾಗಿದ್ದಾರೆ.

  ಈ ವರ್ಷಾರಂಭದಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದ ಭನ್ವಾಲಾ ಐತಿಹಾಸಿಕ ಸಾಧನೆ ಮಾಡಿದ್ದರು. ಏಶ್ಯನ್ ಗೇಮ್ಸ್‌ನ ಅರ್ಹತಾ ಸುತ್ತಿನಲ್ಲಿ 576 ಅಂಕ ಗಳಿಸಿದ ಭನ್ವಾಲಾ 9ನೇ ಸ್ಥಾನ ಪಡೆಯುವುದರೊಂದಿಗೆ ಫೈನಲ್ ಸುತ್ತಿಗೆ ತೇರ್ಗಡೆಯಾಗಲು ವಿಫಲರಾದರು. ಸ್ಪರ್ಧೆಯಲ್ಲಿದ್ದ ಭಾರತದ ಇನ್ನೊರ್ವ ಶೂಟರ್ ಶಿವಂ ಶುಕ್ಲಾ 569 ಅಂಕ ಗಳಿಸಿ 11ನೇ ಸ್ಥಾನ ಪಡೆದಿದ್ದಾರೆ. ಅಗ್ರ-6 ಶೂಟರ್‌ಗಳು ಫೈನಲ್‌ಗೆ ತಲುಪಿದ್ದು ಚೀನಾದ ಝನನ್ ಯಾಯೊ ಫೈನಲ್‌ನಲ್ಲಿ ಒಟ್ಟು 34 ಅಂಕ ಗಳಿಸಿ ಚಿನ್ನ ಜಯಿಸಿದರು. ಚೀನಾದ ಇನ್ನೋರ್ವ ಶೂಟರ್ ಜುನ್‌ಮಿನ್ ಲಿನ್(33 ಅಂಕ)ಹಾಗೂ ದಕ್ಷಿಣ ಕೊರಿಯಾದ ಕಿಮ್ ಜುನ್‌ಹಾಂಗ್(29) ಕ್ರಮವಾಗಿ ಬೆಳ್ಳಿ ಹಾಗೂ ಕಂಚು ಗೆದ್ದಿದ್ದಾರೆ. ಭಾರತದ ಕಿರಿಯ ಶೂಟರ್‌ಗಳಾದ ಸೌರಭ್ ಚೌಧರಿ(16 ವರ್ಷ) ಹಾಗೂ ಶಾರ್ದೂಲ್ ವಿಹಾನ್(15 ವರ್ಷ)ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಜಯಿಸುವ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಿಂಚಿದ್ದ ಮನು ಭಾಕರ್ ಹಾಗೂ ಭನ್ವಾಲಾ ಏಶ್ಯನ್ ಗೇಮ್ಸ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದೇ ನಿರಾಸೆಗೊಳಿಸಿದ್ದಾರೆ. ಮನು ಗೇಮ್ಸ್‌ನಲ್ಲಿ ಮೂರು ಸ್ಪರ್ಧೆಗಳಲ್ಲಿ ಸ್ಪರ್ಧಿಸಿದ್ದರೂ ಪದಕ ಕೈಗೆಟುಕಿಲ್ಲ.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X