Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತ್ ಶಾ ಅವರ ಭದ್ರತಾ ವೆಚ್ಚಗಳನ್ನು...

ಅಮಿತ್ ಶಾ ಅವರ ಭದ್ರತಾ ವೆಚ್ಚಗಳನ್ನು ಬಹಿರಂಗಗೊಳಿಸುವಂತಿಲ್ಲ: ಸಿಐಸಿ

ವಾರ್ತಾಭಾರತಿವಾರ್ತಾಭಾರತಿ26 Aug 2018 8:37 PM IST
share
ಅಮಿತ್ ಶಾ ಅವರ ಭದ್ರತಾ ವೆಚ್ಚಗಳನ್ನು ಬಹಿರಂಗಗೊಳಿಸುವಂತಿಲ್ಲ: ಸಿಐಸಿ

ಹೊಸದಿಲ್ಲಿ,ಆ.26: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಒದಗಿಸಲಾಗಿರುವ ಭದ್ರತೆಯ ವೆಚ್ಚಗಳನ್ನು ಬಹಿರಂಗಗೊಳಿಸುವಂತಿಲ್ಲ ಎಂದಿರುವ ಕೇಂದ್ರೀಯ ಮಾಹಿತಿ ಆಯೋಗ(ಸಿಐಸಿ)ವು,ಮಾಹಿತಿ ಹಕ್ಕು ಕಾಯ್ದೆಯಲ್ಲಿನ ‘ಖಾಸಗಿ ಮಾಹಿತಿ’ ಮತ್ತು ‘ಸುರಕ್ಷತೆ’ಯ ವಿನಾಯಿತಿ ನಿಬಂಧನೆಗಳನ್ನು ಉಲ್ಲೇಖಿಸಿದೆ.

ಶಾ ಅವರು ರಾಜ್ಯಸಭಾ ಸದಸ್ಯರಾಗಿರದಿದ್ದಾಗ,2014,ಜು.5ರಂದು ದೀಪಕ ಜುನೇಜಾ ಅವರು ಆರ್‌ಟಿಐ ಕಾಯ್ದೆಯಡಿ ಅರ್ಜಿಯನ್ನು ಸಲ್ಲಿಸಿ,ಖಾಸಗಿ ವ್ಯಕ್ತಿ ಮತ್ತು ಅಧಿಕಾರಿಗಳಿಗ ಭದ್ರತೆಯನ್ನೊದಗಿಸಲು ಅವಕಾಶ ಕಲ್ಪಿಸಿರುವ ನಿಯಮಗಳ ಬಗ್ಗೆ ಮಾಹಿತಿಗಳನ್ನು ಕೋರಿದ್ದರು. ಸರಕಾರವು ತನ್ನ ವೆಚ್ಚದಲ್ಲಿ ಭದ್ರತೆಯನ್ನು ಒದಗಿಸಿರುವ ಎಲ್ಲ ವ್ಯಕ್ತಿಗಳ ಪಟ್ಟಿಯನ್ನು ನೀಡುವಂತೆಯೂ ಅವರು ಕೋರಿಕೊಂಡಿದ್ದರು.

ಯಾವುದೇ ವ್ಯಕ್ತಿಯ ಜೀವ ಅಥವಾ ದೈಹಿಕ ಸುರಕ್ಷತೆಯನ್ನು ಅಪಾಯಕ್ಕೀಡು ಮಾಡುವ ಮಾಹಿತಿಯನ್ನು ಬಹಿರಂಗಗೊಳಿಸುವುದರಿಂದ ವಿನಾಯಿತಿಯನ್ನು ನೀಡಿರುವ ಆರ್‌ಟಿಐ ಕಾಯ್ದೆಯ ಕಲಂ 8(1)(ಜಿ) ಅನ್ನು ಉಲ್ಲೇಖಿಸಿದ್ದ ಗೃಹ ಸಚಿವಾಲಯವು ಜುನೇಜಾ ಅವರು ಕೋರಿದ್ದ ಮಾಹಿತಿಗಳನ್ನು ಒದಗಿಸಲು ನಿರಾಕರಿಸಿತ್ತು. ಖಾಸಗಿತನವನ್ನು ಉಲ್ಲಂಘಿಸುವ ಮತ್ತು ಯಾವುದೇ ‘ಸಾರ್ವಜನಿಕ ಚಟುವಟಿಕೆ’ಗೆ ಸಂಬಂಧಿಸಿರದ ಖಾಸಗಿ ಮಾಹಿತಿಯನ್ನು ಬಹಿರಂಗಗೊಳಿಸುವುದರಿಂದ ವಿನಾಯಿತಿಯನ್ನು ನೀಡಿರುವ ಕಲಂ 8(1)(ಜಿ) ಅನ್ನೂ ಅದು ಉಲ್ಲೇಖಿಸಿತ್ತು.

ಇದನ್ನು ಪ್ರಶ್ನಿಸಿ ಜುನೇಜಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸಿಐಸಿ ಈಗ ತಿರಸ್ಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X