Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶಿಯನ್ ಗೇಮ್ಸ್: 3ನೆ ಸ್ಥಾನಿಯಾಗಿ ಗುರಿ...

ಏಶಿಯನ್ ಗೇಮ್ಸ್: 3ನೆ ಸ್ಥಾನಿಯಾಗಿ ಗುರಿ ತಲುಪಿದ್ದರೂ ಗೋವಿಂದನ್ ಗೆ ಸಿಗಲಿಲ್ಲ ಕಂಚು!

ಭಗ್ನವಾಯ್ತು 20 ವರ್ಷಗಳ ನಂತರ ಪದಕ ಗೆಲ್ಲುವ ಭಾರತದ ಕನಸು

ವಾರ್ತಾಭಾರತಿವಾರ್ತಾಭಾರತಿ26 Aug 2018 9:36 PM IST
share
ಏಶಿಯನ್ ಗೇಮ್ಸ್: 3ನೆ ಸ್ಥಾನಿಯಾಗಿ ಗುರಿ ತಲುಪಿದ್ದರೂ ಗೋವಿಂದನ್ ಗೆ ಸಿಗಲಿಲ್ಲ ಕಂಚು!

ಹೊಸದಿಲ್ಲಿ, ಆ.26: ಏಶಿಯನ್ ಗೇಮ್ಸ್ ನಲ್ಲಿ 10 ಸಾವಿರ ಮೀಟರ್ ಓಟದಲ್ಲಿ ಎರಡು ದಶಕಗಳ ನಂತರ ಲಭಿಸಲಿದ್ದ ಪದಕವೊಂದು ಕೊನೆಯ ಕ್ಷಣದಲ್ಲಿ ಕೈತಪ್ಪಿದೆ. ಜಕಾರ್ತದಲ್ಲಿ ನಡೆಯುತ್ತಿರುವ ಏಶಿಯನ್ ಗೇಮ್ಸ್ ನ 10,000 ಮೀ. ಓಟದಲ್ಲಿ ಭಾರತದ ಗೋವಿಂದನ್ ಲಕ್ಷ್ಮಣನ್ 3ನೆ ಸ್ಥಾನಿಯಾಗಿ ಹೊರಹೊಮ್ಮಿದ್ದರು. ಈ ಮೂಲಕ ಭಾರತದ ಖಾತೆಗೆ ಮತ್ತೊಂದು ಕಂಚು ಸೇರ್ಪಡೆಯಾಯಿತು ಎನ್ನುವಷ್ಟರಲ್ಲೇ ತೀರ್ಪುಗಾರರು ಗೋವಿಂದನ್ ರ ಪ್ರದರ್ಶನವನ್ನು ಅನರ್ಹಗೊಳಿಸಿದ್ದಾರೆ.

ಭಾರತದ ಸೇನೆಯ ಓಟಗಾರನಾಗಿರುವ ಗೋವಿಂದನ್ 3ನೆಯವರಾಗಿ ಗುರಿ ಮುಟ್ಟಿದ್ದರು. ಆದರೆ ಓಟದ ನಡುವೆ ಅವರು ಕಾಲು ಟ್ರ್ಯಾಕ್ ನಿಂದ ಹೊರಗಿತ್ತು ಎನ್ನುವ ಕಾರಣ ನೀಡಿದ ತೀರ್ಪುಗಾರರು ಗೋವಿಂದನ್ ರನ್ನು ಅನರ್ಹಗೊಳಿಸಿದ್ದಾರೆ. ಒಂದು ವೇಳೆ ಗೋವಿಂದನ್ ಕಂಚು ಗೆದ್ದಿದ್ದರೆ ಏಶಿಯನ್ ಗೇಮ್ಸ್ ನ 10 ಸಾವಿರ ಮೀ. ಓಟದಲ್ಲಿ 20 ವರ್ಷಗಳ ನಂತರ ಭಾರತ ಗೆದ್ದ ಪದಕ ಇದಾಗಿರುತ್ತಿತ್ತು.

29 ನಿಮಿಷ 44.91 ಸೆಕೆಂಡುಗಳಲ್ಲಿ ಗೋವಿಂದನ್ ಗುರಿ ಮುಟ್ಟಿದ್ದರು. ಪ್ರಥಮ ಸ್ಥಾನಿಯಾದ ಬಹರೈನ್ ನ ಹಸನ್ ಚಾನಿ 28:35.45 ಸೆಕೆಂಡುಗಳಲ್ಲಿ ಗುರಿ ಮುಟ್ಟಿದ್ದರು. ತೀರ್ಪುಗಾರರ ಈ ನಿರ್ಧಾರವನ್ನು ವಿರೋಧಿಸಿ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಪ್ರತಿಭಟನೆ ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X