Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆನ್‌ಲೈನ್‌ನಲ್ಲಿ ಎಫ್‌ಐಆರ್‌ಗಳನ್ನು...

ಆನ್‌ಲೈನ್‌ನಲ್ಲಿ ಎಫ್‌ಐಆರ್‌ಗಳನ್ನು ಸಲ್ಲಿಸಬಹುದೇ?

ಕಾನೂನು ಆಯೋಗವನ್ನು ಪ್ರಶ್ನಿಸಿದ ಗೃಹ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ26 Aug 2018 9:46 PM IST
share
ಆನ್‌ಲೈನ್‌ನಲ್ಲಿ ಎಫ್‌ಐಆರ್‌ಗಳನ್ನು ಸಲ್ಲಿಸಬಹುದೇ?

ಹೊಸದಿಲ್ಲಿ,ಆ.26: ಜನರು ತಮ್ಮ ಮನೆಗಳಿಂದಲೇ ಆನ್‌ಲೈನ್‌ನಲ್ಲಿ ಪ್ರಥಮ ವರ್ತಮಾನ ವರದಿ ಅಥವಾ ಇ-ಎಫ್‌ಐಆರ್‌ಗಳನ್ನು ಸಲ್ಲಿಸಲು ಅವಕಾಶ ನೀಡಬಹುದೇ ಎಂದು ಗೃಹ ಸಚಿವಾಲಯವು ಕಾನೂನು ಆಯೋಗವನ್ನು ಪ್ರಶ್ನಿಸಿದೆ.

ಸಿಆರ್‌ಪಿಸಿಯ ಕಲಂ 154ರಡಿ ಸಂಜ್ಞೆಯ ಅಪರಾಧಗಳಲ್ಲಿ ಎಫ್‌ಐಆರ್ ದಾಖಲಿಸುವುದು ಕಡ್ಡಾಯವಾಗಿದೆ.

ಈ ವಿಷಯವನ್ನು ಪರಿಶೀಲಿಸಿರುವ ಕಾನೂನು ಆಯೋಗವು,ಜನರಿಗೆ ಆನ್‌ಲೈನ್‌ನಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲು ಅವಕಾಶ ನೀಡಲು ಸಿಆರ್‌ಪಿಸಿಗೆ ತಿದ್ದುಪಡಿ ತಂದರೆ ಕೆಲವರು ಇತರರ ವರ್ಚಸ್ಸಿಗೆ ಮಸಿ ಬಳಿಯಲು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು ಎನ್ನುವುದು ಸಂಭಾವ್ಯ ಪರಿಣಾಮಗಳಲ್ಲೊಂದಾಗಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಎಫ್‌ಐಆರ್ ಸಲ್ಲಿಸಲು ಪೊಲೀಸ್ ಠಾಣೆಗಳಿಗೆ ತೆರಳುವುದು ಜನರಿಗೆ ಕಷ್ಟವಾಗುತ್ತದೆ ನಿಜ,ಮನೆಯಿಂದಲೇ ಎಫ್‌ಐಆರ್ ಸಲ್ಲಿಸುವುದು ಸುಲಭವಾಗುತ್ತದೆ. ಆದರೆ ಹೆಚ್ಚಿನವರಿಗೆ ಪೊಲೀಸರೆದುರು ಸುಳ್ಳು ಹೇೆಳುವುದು ಕಷ್ಟವಾಗುತ್ತದೆ. ಪೊಲೀಸರಿಗೆ ದೂರುದಾರನ ವರ್ತನೆ ಅರ್ಥವಾಗುತ್ತದೆ. ಆದರೆ ಯಾರಾದರೂ ಇತರರ ಹೆಸರಿಗೆ ಮಸಿ ಬಳಿಯಲು ಆನ್‌ಲೈನ್ ಸೌಲಭ್ಯವನ್ನು ದುರುಪಯೋಗಿಸಬಹುದು. ನಮಗೆ ಈವರೆಗೆ ಇಷ್ಟು ಅರ್ಥವಾಗಿದೆ. ಆದರೆ ಪರಿಕಲ್ಪನೆಯನ್ನು ತಿಳಿದುಕೊಳ್ಳಲು ನಾವು ಈಗಷ್ಟೇ ಆರಂಭಿಸಿದ್ದೇವೆ. ಹೀಗಾಗಿ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಆಯೋಗದ ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.

ಎಫ್‌ಐಆರ್‌ಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು ಎಂದು ಆಯೋಗವು ಶಿಫಾರಸು ಮಾಡಿದರೆ ಅದರ ದುರುಪಯೋಗವನ್ನು ತಡೆಯಲು ಕ್ರಮಗಳನ್ನೂ ಸೂಚಿಸಬೇಕಾಗುತ್ತದೆ ಎಂದು ಮಾಜಿ ಕಾನೂನು ಕಾರ್ಯದರ್ಶಿಯೋರ್ವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X