Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ...

ಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ ಪ್ರಮಾಣಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ27 Aug 2018 9:15 PM IST
share
ಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ ಪ್ರಮಾಣಕ್ಕೆ ಏರಿಕೆ

ಹೊಸದಿಲ್ಲಿ, ಆ.27: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಕುಸಿತವಾದ ಹಿನ್ನೆಲೆಯಲ್ಲಿ ಸೋಮವಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ ದಾಖಲೆ ಪ್ರಮಾಣದ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 69.46 ರೂ.ಗೆ, ಪೆಟ್ರೋಲ್ ಬೆಲೆ ರೂ.78ಕ್ಕೆ ತಲುಪಿದೆ.

 ಡೀಸೆಲ್ ಬೆಲೆ ಲೀಟರ್‌ಗೆ 14 ಪೈಸೆ, ಪೆಟ್ರೋಲ್ ಬೆಲೆ ಲೀಟರ್‌ಗೆ 12 ಪೈಸೆ ಏರಿಕೆಯಾಗಿದೆ ಎಂದು ಸರಕಾರಿ ಸ್ವಾಮ್ಯದ ತೈಲ ಸಂಸ್ಥೆಗಳ ಪ್ರಕಟಣೆ ತಿಳಿಸಿದೆ. ಇದರೊಂದಿಗೆ ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಟ ಮಟ್ಟಕ್ಕೆ ತಲುಪಿದ್ದು ದಿಲ್ಲಿಯಲ್ಲಿ ಪ್ರತೀ ಲೀಟರ್‌ಗೆ 69.46 ರೂ.ಗೆ, ಮುಂಬೈಯಲ್ಲಿ 73.74 ರೂ.ಗೆ ತಲುಪಿದೆ.ದಿಲ್ಲಿಯಲ್ಲಿ ಮಾರಾಟ ತೆರಿಗೆ ಕಡಿಮೆಯಾಗಿರುವ ಕಾರಣ ಇತರ ಮೆಟ್ರೊಪಾಲಿಟನ್ ನಗರಗಳಿಗಿಂತ ದಿಲ್ಲಿಯಲ್ಲಿ ತೈಲ ಬೆಲೆ ಕಡಿಮೆಯಿರುತ್ತದೆ. ಈ ಹಿಂದೆ ಮೇ ತಿಂಗಳಿನಲ್ಲಿ ದಿಲ್ಲಿಯಲ್ಲಿ 69.31ರೂ.ಗೆ ತಲುಪಿರುವುದು ಇದುವರೆಗಿನ ದಾಖಲೆಯಾಗಿದೆ. ಪೆಟ್ರೋಲ್ ಬೆಲೆ ದಿಲ್ಲಿಯಲ್ಲಿ 77.91 ರೂ, ಮುಂಬೈಯಲ್ಲಿ 85.33 ರೂ.ಗೆ ತಲುಪಿದೆ.

ರೂಪಾಯಿ ಮೌಲ್ಯದಲ್ಲಿ ಕುಸಿತವಾದ ಹಿನ್ನೆಲೆಯಲ್ಲಿ ಆಗಸ್ಟ್ 16ರಿಂದ ತೈಲ ಬೆಲೆಗಳು ಏರುಗತಿಯಲ್ಲಿ ಸಾಗಿದೆ. ಕಳೆದ 12 ದಿನಗಳಲ್ಲಿ ದಿಲ್ಲಿಯಲ್ಲಿ ಪೆಟ್ರೋಲ್ ಬೆಲೆ 77 ಪೈಸೆ, ಡೀಸೆಲ್ ಬೆಲೆ 74 ಪೈಸೆ ಹೆಚ್ಚಾಗಿದೆ. ಈ ಹಿಂದೆ ಪ್ರತೀ ತಿಂಗಳ 1ನೇ ಮತ್ತು 15ನೇ ತಾರೀಕಿನಂದು ತೈಲ ಬೆಲೆ ಪರಿಷ್ಕರಣೆ ನಡೆಸುತ್ತಿದ್ದ ಸರಕಾರಿ ಸ್ವಾಮ್ಯದ ಸಂಸ್ಥೆಗಳು, ಕಳೆದ ಜೂನ್‌ನಿಂದ ಪ್ರತೀ ದಿನ ಬೆಲೆ ಪರಿಷ್ಕರಣೆ ಮಾಡುತ್ತಿವೆ. 2014ರ ನವೆಂಬರ್‌ನಿಂದ 2016ರ ಜನವರಿವರೆಗಿನ ಅವಧಿಯಲ್ಲಿ ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 9 ಬಾರಿ ಏರಿಸಿದ್ದು ಪ್ರತೀ ಲೀಟರ್ ಪೆಟ್ರೋಲ್ ಮೇಲೆ 11.77 ರೂ, ಡೀಸೆಲ್ ಮೇಲೆ 13.47 ರೂ. ಅಬಕಾರಿ ಸುಂಕ ವಿಧಿಸಲಾಗುತ್ತಿದೆ.

ಕೇವಲ ಒಮ್ಮೆ ಮಾತ್ರ ತೆರಿಗೆ ಕಡಿತಗೊಳಿಸಲಾಗಿದೆ. ಸುಂಕ ಏರಿಕೆಯ ಕಾರಣ ತೈಲೋತ್ಪನ್ನಗಳ ಮೇಲಿನ ಸುಂಕ ಸಂಗ್ರಹ ಕಳೆದ ನಾಲ್ಕು ವರ್ಷದಲ್ಲಿ ದ್ವಿಗುಣವಾಗಿದ್ದು 2014-15ರಲ್ಲಿ 99,184 ಕೋಟಿ ರೂ. ಇದ್ದ ತೆರಿಗೆ ಸಂಗ್ರಹ 2017-18ರಲ್ಲಿ 1,84,091 ರೂ.ಗೆ ತಲುಪಿದೆ. ರಾಜ್ಯಗಳ ವ್ಯಾಟ್ ಸಂಗ್ರಹದಲ್ಲೂ ಏರಿಕೆಯಾಗಿದ್ದು 2014-15ರಲ್ಲಿ 1,37,157 ಕೋಟಿ ರೂ. ಸಂಗ್ರವವಾಗಿದ್ದರೆ 2017-18ರಲ್ಲಿ 1,84,091 ಕೋಟಿ ರೂ.ಗೆ ತಲುಪಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X