Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನ ಪರ ಮಾತನಾಡುವವರೇ ಕೇಂದ್ರದಲ್ಲಿ...

ಕೊಡಗಿನ ಪರ ಮಾತನಾಡುವವರೇ ಕೇಂದ್ರದಲ್ಲಿ ಇಲ್ಲ: ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ

ವಾರ್ತಾಭಾರತಿವಾರ್ತಾಭಾರತಿ27 Aug 2018 9:32 PM IST
share
ಕೊಡಗಿನ ಪರ ಮಾತನಾಡುವವರೇ ಕೇಂದ್ರದಲ್ಲಿ ಇಲ್ಲ: ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ

ಬೆಂಗಳೂರು/ಧಾರವಾಡ, ಆ. 27: ಮಳೆ ಹಾಗೂ ಪ್ರವಾಹದಿಂದ ಕೊಡಗು ಅನಾಥ ಸ್ಥಿತಿ ಅನುಭವಿಸುತ್ತಿದೆ. ಕೊಡಗು ಗೋವಾಗಿಂತ ದೊಡ್ಡದು. ಆದರೆ, ಅದರ ಪರ ಮಾತನಾಡುವವರು ಯಾರೂ ಇಲ್ಲ ಎಂದು ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಸೋಮವಾರ ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯ ದುರಂತ. ಲೋಕಸಭೆ ಸದಸ್ಯನಾಗಿ ಒಬ್ಬ ವ್ಯಕ್ತಿ ಆಯ್ಕೆ ಆಗಿದ್ದು, ಅವರು ಕೊಡಗಿನವರಲ್ಲ. ಅವರು ಮೈಸೂರು ಮೂಲದವರು. ಅವರನ್ನೆ ಕೊಡಗಿನ ಪ್ರತಿನಿಧಿ ಎಂದು ಭಾವಿಸಬೇಕಿದೆ. ಆದರೆ, ಕೊಡಗಿನ ಪ್ರತಿನಿಧಿ ಯಾರೂ ಕೇಂದ್ರ ಸರಕಾರದಲ್ಲಿಲ್ಲ. ಕೊಡಗು ಒಂದು ದೃಷ್ಟಿಯಿಂದ ಅನಾಥ ಸ್ಥಿತಿಯಲ್ಲಿದೆ ಎಂದರು.

ಕೊಡಗನ್ನು ಪ್ರತಿನಿಧಿಸುವ ವ್ಯಕ್ತಿಗೂ ಕೊಡಗಿಗೂ ಯಾವುದೇ ಸಂಬಂಧವಿಲ್ಲ. ಒಂದು ಕಾಲಕ್ಕೆ ಸ್ವತಂತ್ರ ರಾಜ್ಯವಾಗಿದ್ದ ಕೊಡಗು ಅನಾಥ ಸ್ಥಿತಿಯಲ್ಲಿದೆ ಎಂದ ಅವರು, ಗೋವಾ ಭಾರತ ಒಕ್ಕೂಟದಲ್ಲಿ ಒಂದು ರಾಜ್ಯ. ಆದರೆ, ಕೊಡಗು ಏನೂ ಲೆಕ್ಕಕ್ಕೇ ಇಲ್ಲ. ಕೊಡಗು ಗೋವಾಗಿಂತ ದೊಡ್ಡದಾಗಿತ್ತು. ಇಂದು ಅದರ ಪರವಾಗಿ ಮಾತನಾಡುವವರು ಯಾರು ಇಲ್ಲ ಎಂದು ನುಡಿದರು.

ಯಾರಿಂದಲೂ ಸೋಲಿಸಲು ಸಾಧ್ಯವಾಗದ ಕೊಡಗನ್ನು ಇಂದು ವರುಣ ಸೋಲಿಸಿದ್ದಾನೆ. ಇತ್ತೀಚೆಗೆ ಕೊಡಗಿನ ಬಗ್ಗೆ ಒಂದು ಕನಸು ಬಿತ್ತು. ಇಡೀ ದಿನ ಅದೇ ಕನಸು. ಅಲ್ಲಿ ಕೊಡಗಿನ ಶಾಲೆಗಳನ್ನು ನೋಡಬೇಕೆಂದು ಹೋದೆ. ಆದರೆ, ಅಲ್ಲಿ ಶಾಲೆಗಳು ಇದ್ದವು ಎಂಬುದಕ್ಕೆ ಕುರುಹು ಇರಲಿಲ್ಲ. ಇವತ್ತಿಗೂ ಕೂಡ ಅದೇ ಪರಿಸ್ಥಿತಿ ಇದೆ. ನನಗೆ ಈಗ ಅಪರಾಧಿ ಮನೋಭಾವ ಕಾಡುತ್ತಿದೆ. ಕೊಡಗನ್ನು ನೂತನ ರಾಜ್ಯದಲ್ಲಿ ಸೇರಿಸುವ ಪ್ರಯತ್ನ ಮಾಡಿದ್ದೆ. ಇವತ್ತು ನನಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. ರಾಕ್ಷಸ ಮಳೆಗೆ ಕಾಫಿ, ಏಲಕ್ಕಿ, ಮೆಣಸು ಕೊಚ್ಚಿ ಹೋಗಿದೆ. ಸರಕಾರ ಅವರನ್ನ ಉಳಿಸುವ ಕೆಲಸ ಮಾಡಬೇಕು. ಹಣ ಎತ್ತಿ ಜೇಬಿಗೆ ತುಂಬಿಕೊಳ್ಳುವ ಜನರು ಇದ್ದಾರೆ. ಹೀಗಾಗಿ ಸಂತ್ರಸ್ತರ ಹಣ ದುರ್ಬಳಕೆ ಸರಿಯಲ್ಲ ಎಂದು ಆಕ್ಷೇಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X