Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಜಪೇಯಿಯನ್ನು ಬಿಜೆಪಿ...

ವಾಜಪೇಯಿಯನ್ನು ಬಿಜೆಪಿ ಕುಬ್ಜರನ್ನಾಗಿಸಿದೆ: ಚಿತಾಭಸ್ಮ ವಿಸರ್ಜನೆಯ ಕುರಿತು ಶಿವಸೇನೆ ಟೀಕೆ

ವಾರ್ತಾಭಾರತಿವಾರ್ತಾಭಾರತಿ27 Aug 2018 10:02 PM IST
share
ವಾಜಪೇಯಿಯನ್ನು ಬಿಜೆಪಿ ಕುಬ್ಜರನ್ನಾಗಿಸಿದೆ: ಚಿತಾಭಸ್ಮ ವಿಸರ್ಜನೆಯ ಕುರಿತು ಶಿವಸೇನೆ ಟೀಕೆ

ಮುಂಬೈ,ಆ.27: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮ ವಿಸರ್ಜನೆ ಕಾರ್ಯಕ್ಕೆ ಬಿಜೆಪಿ ರಾಜಕೀಯ ಬಣ್ಣ ಬಳಿದಿದೆ ಎಂದು ಆರೋಪಿಸಿರುವ ಶಿವಸೇನೆ, ಬಿಜೆಪಿಯ ಈ ನಕಲಿ ಪ್ರೀತಿಯು ದೇಶದ ಧೀಮಂತ ನಾಯಕ ತನ್ನ ಮರಣದ ನಂತರ ಸಣ್ಣವರಾಗಿ ಕಾಣುವಂತೆ ಮಾಡಿದೆ ಎಂದು ಕುಟುಕಿದೆ.

93ರ ಹರೆಯದ ವಾಜಪೇಯಿ ಆಗಸ್ಟ್ 16ರಂದು ನಿಧನ ಹೊಂದಿದ್ದರು. ಅವರ ಚಿತಾಭಸ್ಮವನ್ನು ದೇಶಾದ್ಯಂತದ ವಿವಿಧ ನದಿಗಳಲ್ಲಿ ವಿಸರ್ಜಿಸಲು ಬಿಜೆಪಿ ನಿರ್ಧರಿಸಿದೆ. ಶಿವಸೇನೆಯು ಟೀಕೆ ಮತ್ತು ವಿಡಂಬನೆಯಿಂದ ಕೂಡಿದ ಹೇಳಿಕೆಯಲ್ಲಿ, ಬಿಜೆಪಿಯು ತನ್ನ ಹಿರಿಯ ನಾಯಕರಿಗೆ ಪಾಮುಖ್ಯತೆ ನೀಡುವುದಿಲ್ಲ. ಆದರೆ ಅವರ ಚಿತಾಭಸ್ಮಕ್ಕೆ ಪಾಮುಖ್ಯತೆಯನ್ನು ನೀಡಲಾಗುತ್ತದೆ. ಓರ್ವ ನಾಯಕನಿಗೆ ನಾವು ಸೂಚಿಸುವ ನಿಜವಾದ ಗೌರವವೆಂದರೆ ಅವರ ಯೋಚನೆಗಳನ್ನು ಮುಂದೆ ಕೊಂಡೊಯ್ಯುವುದು. ಅವರ ಬಗ್ಗೆ ನಕಲಿ ಪ್ರೀತಿ ತೋರಿಸುವುದಲ್ಲ ಎಂದು ತನ್ನ ಮುಖವಾಣಿ ಸಾಮ್ನಾದಲ್ಲಿ ಬಿಜೆಪಿಯನ್ನು ಕುಟುಕಿದೆ.

ಅಟಲ್ ಅವರ ಚಿತಾಭಸ್ಮವನ್ನು ಒಂದು ಪಕ್ಷ ವಿಸರ್ಜಿಸುವ ಬದಲು ಅದನ್ನು ಎಲ್ಲ ಪಕ್ಷಗಳು ಭಾಗಿಯಾಗಿರುವ ಒಂದು ರಾಷ್ಟ್ರೀಯ ಕಾರ್ಯಕ್ರಮವಾಗಿ ನಡೆಸಬಹುದಿತ್ತು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರದಲ್ಲಿ ಶಿವಸೇನೆ, ಒಡಿಶಾದಲ್ಲಿ ನವೀನ್ ಪಟ್ನಾಯಕ್ ಮತ್ತು ಪಂಜಾಬ್‌ನಲ್ಲಿ ಅಕಾಲಿ ದಳ ಅಟಲ್ ಅವರ ಚಿತಾಭಸ್ಮವನ್ನು ಪಡೆದು ವಿಸರ್ಜನಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಿತ್ತು. ಕಾಂಗ್ರೆಸ್‌ನ ರಾಹುಲ್ ಗಾಂಧಿ ಕೂಡಾ ಈ ಕಾರ್ಯಕ್ರಮದಲ್ಲಿ ಪಾಲುಪಡೆದು ಅಟಲ್ ಅವರ ದೊಡ್ಡತನ ಮತ್ತು ಜನಪ್ರಿಯತೆಯನ್ನು ಇಡೀ ಜಗತ್ತೇ ವೀಕ್ಷಿಸುವಂತೆ ಮಾಡುವ ಅವಕಾಶವಿತ್ತು ಎಂದು ಸೇನೆ ಹೇಳಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X