Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಾಲಕನ ವರ್ಗಾವಣೆ ಪ್ರಕರಣ: ರೈ...

ಚಾಲಕನ ವರ್ಗಾವಣೆ ಪ್ರಕರಣ: ರೈ ನೇತೃತ್ವದಲ್ಲಿ ಅಧಿಕಾರಿಗಳಿಗೆ ಧೈರ್ಯ

ವಾರ್ತಾಭಾರತಿವಾರ್ತಾಭಾರತಿ27 Aug 2018 11:09 PM IST
share
ಚಾಲಕನ ವರ್ಗಾವಣೆ ಪ್ರಕರಣ: ರೈ ನೇತೃತ್ವದಲ್ಲಿ ಅಧಿಕಾರಿಗಳಿಗೆ ಧೈರ್ಯ

ಬಂಟ್ವಾಳ, ಆ. 27:  ಚಾಲಕನ ವರ್ಗಾವಣೆಯ ವಿಚಾರವಾಗಿ ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ನಡೆಸಿದ ಧರಣಿಗೆ ಪ್ರತಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಿಯೋಗ ಸೋಮವಾರ ಸಂಜೆ ತಾಲೂಕು ಪಂಚಾಯತ್ ಕಚೇರಿಗೆ ತೆರಳಿ ಜನಪ್ರತಿನಿಧಿಗಳು ಒತ್ತಡಕ್ಕೆ ಸಿಲುಕದೆ ನ್ಯಾಯಪರವಾಗಿ ಕೆಲಸ ಮಾಡಿ, ಪ್ರತಿಭಟನೆಗೆ ಹೆದರಿ ಕೆಲಸ ಮಾಡಬೇಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಸಂಸದರೊಬ್ಬರು ಸಣ್ಣ ವಿಚಾರವೊಂದನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರೆ ಮುಂದೇ ಪ್ರತಿಭಟನೆಗಳೇ ಇಲ್ಲಿ ನಡೆಯುತ್ತಿರುತ್ತದೆ. ಚಾಲಕನ ವರ್ಗಾವಣೆ ವಿಚಾರವಾಗಿ ಲೋಪವಾಗಿದ್ದರೆ ಅದನ್ನು ಸರಿಪಡಿಸುವ ಕೆಲಸ ಮಾಡಬೇಕಿತ್ತು. ಅದರ ಬದಲು ಪ್ರತಿಭಟನೆ ಮಾಡಿ ಅಧಿಕಾರಿಗಳನ್ನು ಹೆದರಿಸುವ ಕೆಲಸ ಮಾಡಿದ್ದಾರೆ. ಪೊಲೀಸರನ್ನು, ತಹಶೀಲ್ದಾರರನ್ನು, ಕಾರ್ಯನಿರ್ವಾಹಣಾಧಿಕಾರಿಯನ್ನು ಹೆದರಿಸುವ ತಂತ್ರವನ್ನು ಸಂಘಪರಿವಾರದವರು ಅನುಸರಿಸುತ್ತಿದ್ದಾರೆ. ಅದಕ್ಕೆ ನಾವಿಲ್ಲಿ ಅವಕಾಶ ಕೊಡುವುದಿಲ್ಲ, ಜನಪ್ರತಿನಿಧಿಗಳ ಒತ್ತಡಕ್ಕ ಸಿಲುಕದೆ ನ್ಯಾಯಪರವಾಗಿ ಕೆಲಸ ಮಾಡಿ, ಪ್ರತಿಭಟನೆಗೆ ಹೆದರಿ ಕೆಲಸ ಮಾಡಬೇಡಿ ಎಂದು ಅಧಿಕಾರಿಗಳಿಗೆ  ಧೈರ್ಯ ತುಂಬಿರುವುದಾಗಿ ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ಪದ್ಮಶೇಖರ ಜೈನ್, ಮಮತಾಗಟ್ಟಿ, ಮಂಜುಳಾ ಮಾವೆ, ಬೇಬಿ ಕುಂದರ್, ಮಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ ಮತ್ತಿತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X