Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೆಹುಲ್ ಚೋಕ್ಸಿ ಪಲಾಯನಕ್ಕೆ ಪ್ರಧಾನಿ...

ಮೆಹುಲ್ ಚೋಕ್ಸಿ ಪಲಾಯನಕ್ಕೆ ಪ್ರಧಾನಿ ಕಚೇರಿಯ ನೆರವು: ಕಾಂಗ್ರೆಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ29 Aug 2018 10:21 PM IST
share
ಮೆಹುಲ್ ಚೋಕ್ಸಿ ಪಲಾಯನಕ್ಕೆ ಪ್ರಧಾನಿ ಕಚೇರಿಯ ನೆರವು: ಕಾಂಗ್ರೆಸ್ ಆರೋಪ

ಹೊಸದಿಲ್ಲಿ, ಆ.29: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿ ವಿರುದ್ಧದ ದೂರುಗಳ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ನಿರ್ಲಕ್ಷದ ಧೋರಣೆ ವಹಿಸಿದ ಕಾರಣ ಚೋಕ್ಸಿ ಭಾರತದಿಂದ ಪಲಾಯನ ಮಾಡಲು ಸಾಧ್ಯವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮೆಹುಲ್ ಚೋಕ್ಸಿ ವಿರುದ್ಧದ ಆರೋಪಗಳಿಗೆ ಬಲವಾದ ಪುರಾವೆಗಳಿದ್ದರೂ, ಸಂಬಂಧಿತ ತನಿಖಾ ಸಂಸ್ಥೆಗಳಿಗೆ ಚೋಕ್ಸಿ ಎಸಗಿರುವ ಅಪರಾಧದ ಗಂಭೀರತೆಯ ಅರಿವು ಇದ್ದರೂ ಪ್ರಧಾನಮಂತ್ರಿಗಳ ಕಚೇರಿ ಇದನ್ನು ನಿರ್ಲಕ್ಷಿಸಿದ ಕಾರಣ ಆತ ದೇಶಬಿಟ್ಟು ಪಲಾಯನ ಮಾಡಲು ಅನುಕೂಲವಾಗಿದೆ. 23,484 ಕೋಟಿ ರೂ. ಮೊತ್ತದ ಪಿಎನ್‌ಬಿ ವಂಚನೆ ಪ್ರಕರಣದಲ್ಲಿ ಮೆಹುಲ್ ಚೋಕ್ಸಿ ವಿದೇಶಕ್ಕೆ ಪಲಾಯನ ಮಾಡಲು ನರೇಂದ್ರ ಮೋದಿಯವರ ನೇತೃತ್ವದ ಪ್ರಧಾನಮಂತ್ರಿ ಕಚೇರಿಯ ಮೌನಸಮ್ಮತಿಯಿತ್ತು ಎಂದು ಕಾಂಗ್ರೆಸ್ ಮುಖಂಡ ಪವನ್ ಖೇರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 2017ರ ಆರಂಭದಲ್ಲಿ ಮುಂಬೈ ಪಾಸ್‌ಪೋರ್ಟ್ ಕಚೇರಿಯಿಂದ ಚೋಕ್ಸಿ ಪ್ರಮಾಣಪತ್ರ ಪಡೆದಿದ್ದು, ಅದರಲ್ಲಿ ಆತನಿಗೆ ಪ್ರತಿಕೂಲವಾದ ಯಾವುದೇ ಅಂಶಗಳನ್ನು ನಮೂದಿಸಿಲ್ಲ. ಅಲ್ಲದೆ ಚೋಕ್ಸಿ ಆ್ಯಂಟಿಉಗವಾ ದೇಶದ ಪೌರತ್ವ ಪಡೆದಿದ್ದು, ಭಾರತ ಸರಕಾರ ಚೋಕ್ಸಿ ವಿಷಯದಲ್ಲಿ ತನ್ನನ್ನು ಇದುವರೆಗೆ ಸಂಪರ್ಕಿಸಿಲ್ಲ ಎಂದು ಆ ದೇಶದ ಪ್ರಧಾನಿ ತಿಳಿಸಿದ್ದಾರೆ. 2018ರ ಎಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಆ್ಯಂಟಿಗ ದೇಶದ ಪ್ರಧಾನಿಯನ್ನು ಭೇಟಿಯಾಗಿದ್ದರು. ಆಗ ಕೂಡಾ ಅವರು ಚೋಕ್ಸಿ ಬಗ್ಗೆ ಚಕಾರವೆತ್ತಿಲ್ಲ ಎಂಬುದು ಇಲ್ಲಿ ಗಮನಾರ್ಹವಾಗಿದೆ ಎಂದು ಖೇರ ಹೇಳಿದ್ದಾರೆ. ಮೆಹುಲ್ ಚೋಕ್ಸಿ ಆರ್ಥಿಕ ವಂಚನೆ ಎಸಗಿರುವುದನ್ನು ತಿಳಿದಿದ್ದರೂ ಪ್ರಧಾನಮಂತ್ರಿ ಕಚೇರಿ ನಿಗೂಢ ಮೌನ ವಹಿಸಿದೆ ಎಂದು ಅವರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X