Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ: ನಿರಂತರ ಕಾಡಾನೆ ದಾಳಿಗೆ...

ಮೂಡಿಗೆರೆ: ನಿರಂತರ ಕಾಡಾನೆ ದಾಳಿಗೆ ತತ್ತರಿಸಿದ ಗ್ರಾಮಸ್ಥರು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ29 Aug 2018 11:46 PM IST
share
ಮೂಡಿಗೆರೆ: ನಿರಂತರ ಕಾಡಾನೆ ದಾಳಿಗೆ ತತ್ತರಿಸಿದ ಗ್ರಾಮಸ್ಥರು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಮೂಡಿಗೆರೆ, ಆ.29: ತಾಲೂಕಿನ ಮೂಲರಹಳ್ಳಿ, ಗುತ್ತಿಹಳ್ಳಿ- ಬೈರಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಮೂರು ಕಾಡಾನೆಗಳು ಹಗಲು ರಾತ್ರಿ ಎನ್ನದೆ ದಾಂಧಲೆ ನಡೆಸುತ್ತಿದ್ದು ಕಾಫಿ, ಭತ್ತ, ಬಾಳೆ ಬೆಳೆಗಳನ್ನು ನಾಶ ಪಡಿಸಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ. ಕಾಡಾನೆಗಳನ್ನು ಓಡಿಸುವಂತೆ ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳಲು ಬಂದರೆ ಗ್ರಾಮಸ್ಥರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸುವ ಮೂಲಕ ರೈತರ ಮೇಲೆ ಸವಾರಿ ಮಾಡುತ್ತಿದ್ದಾರೆ. ಈ ಭಾಗದ ರೈತರ ಗೋಳನ್ನು ಅಳಿಸುವರಿಲ್ಲದಂತಾಗಿದೆ ಎಂದು ಮೂಲರ ಹಳ್ಳಿ ರಘು ಆರೋಪಿಸಿದ್ದಾರೆ.

ಕಳೆದ 2-3 ವರ್ಷಗಳಿಂದ ಕಾಡಾನೆಗಳು ಈ ಭಾಗದಲ್ಲಿ ನಿರಂತರ ದಾಳಿ ನಡೆಸುತ್ತಿರುವ ಕಾರಣ ಕಾಫಿ, ಮೆಣಸು ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿದೆ. ಕಾಡಾಗಳ ಹಾವಳಿಯಿಂದ ರಕ್ಷಿಸುವಂತೆ 2018 ರ ಮೇ ತಿಂಗಳಲ್ಲಿ ಗ್ರಾಮಸ್ಥರು ಮೂಡಿಗೆರೆ ಅರಣ್ಯ ಇಲಾಖೆಗೆ ಆಗಮಿಸಿದಾಗ ರಕ್ಷಣೆ ಕೊಡುವಂತೆ ಕೆಲವು ಗ್ರಾಮಸ್ಥರು ಅರಣ್ಯ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ನಡೆಸಿದ್ದಕ್ಕೆ ಸಿಟ್ಟಿಗೆದ್ದ ಅಧಿಕಾರಿಗಳು ಗ್ರಾಮಸ್ಥರ ಮೇಲೆ ಪೊಲೀಸರಿಗೆ ಸುಳ್ಳು ದೂರು ನೀಡಿ ಪ್ರಕರಣ ದಾಖಲಿಸಿದ್ದರು. ಅಧಿಕಾರಿಗಳ ವರ್ತನೆಗೆ ಬೆಳೆಗಾರರು ಮತ್ತು ರೈತರು ಭಯಭೀತರಾಗಿದ್ದಾರೆ. ಕಾಡು ಪ್ರಾಣಿಗಳಿಂದ ರಕ್ಷಿಸಿ ಎಂದು ಕೇಳುವುದು ತಪ್ಪೇ ? ಕಾಡು ಪ್ರಾಣಿಗಳಿಂದ ಬೆಳೆ ಹಾನಿ ಆದರೆ ಅದಕ್ಕೆ ಪರಿಹಾರ ಕೊಡುತ್ತೇವೆ ಎನ್ನುವ ಅಧಿಕಾರಿಗಳು ಕಾಡಾನೆಗಳನ್ನು ಓಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

ಕಾಡಾಣೆಗಳನ್ನು ಈ ಭಾಗದಿಂದ ಓಡಿಸುವ ಮೂಲಕ ಈ ಭಾಗದ ಜನರಿಗೆ ಶಾಶ್ವತ ಪರಿಹಾರವನ್ನು ಸರ್ಕಾರ ನೀಡಲು ಮುಂದೆ ಬರಬೇಕೆಂದು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X