Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲ ದಲಿತ ಚಳುವಳಿಗಳನ್ನು ನಕ್ಸಲ್ ಗೆ...

ಎಲ್ಲ ದಲಿತ ಚಳುವಳಿಗಳನ್ನು ನಕ್ಸಲ್ ಗೆ ಹೋಲಿಸುವ ಷಡ್ಯಂತ್ರ ನಡೆಯುತ್ತಿದೆ: ಅರುಂಧತಿ ರಾಯ್, ಬೆಜವಾಡ ವಿಲ್ಸನ್

ವಾರ್ತಾಭಾರತಿವಾರ್ತಾಭಾರತಿ30 Aug 2018 9:25 PM IST
share
ಎಲ್ಲ ದಲಿತ ಚಳುವಳಿಗಳನ್ನು ನಕ್ಸಲ್ ಗೆ ಹೋಲಿಸುವ ಷಡ್ಯಂತ್ರ ನಡೆಯುತ್ತಿದೆ: ಅರುಂಧತಿ ರಾಯ್, ಬೆಜವಾಡ ವಿಲ್ಸನ್

ಹೊಸದಿಲ್ಲಿ, ಆ.30: ಐವರು ಮಾನವ ಹಕ್ಕುಗಳ ಹೋರಾಟಗಾರರ ಬಂಧನವನ್ನು ವಿರೋಧಿಸಿ ಪ್ರಗತಿಪರ ಚಿಂತಕರ ಗುಂಪು ಗುರುವಾರ ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ನ್ಯಾಯವಾದಿ ಪ್ರಶಾಂತ್ ಭೂಷಣ್, ಸಾಮಾಜಿಕ ಕಾರ್ಯಕರ್ತೆ ಅರುಣಾ ರಾಯ್ ಮತ್ತು ಬೆಜವಾಡ ವಿಲ್ಸನ್, ಗುಜರಾತ್ ಶಾಸಕ ಜಿಗ್ನೇಶ್ ವೇವಾನಿ, ಲೇಖಕಿ ಅರುಂಧತಿ ರಾಯ್ ಹಾಗೂ ಇತರರು ಉಪಸ್ಥಿತರಿದ್ದರು.

ದಲಿತರನ್ನು ಸಮರ್ಥಿಸಿದಾಗಲೆಲ್ಲಾ ಸರಕಾರವೇ ಅದನ್ನು ವಿರೋಧಿಸುತ್ತಿದೆ. ಭೀಮಾ ಕೋರೆಗಾಂವ್‌ನಲ್ಲಿ ನಾವು ದಲಿತರ ವಿಜಯದ ಸಂಕೇತವನ್ನು ಆಚರಿಸಲಿದ್ದೆವು. ಅದರಲ್ಲಿ ತಪ್ಪೇನಿದೆ? ಮೊಟ್ಟಮೊದಲ ಬಾರಿಗೆ ದಲಿತರಿಗೆ ಆಚರಿಸಲು ಒಂದು ಕಾರಣ ಸಿಕ್ಕಿತ್ತು. ಆದರೆ ಅದಕ್ಕೆ ನಿಮ್ಮ ವಿರೋಧವಿದೆ. ಇದು ಸ್ವಾತಂತ್ರದ ಪ್ರಶ್ನೆ ಎಂದು ಸಫಾಯಿ ಕರ್ಮಚಾರಿ ಆಂದೋಲನದ ರಾಷ್ಟ್ರೀಯ ಸಂಚಾಲಕ ಬೆಜವಾಡ ವಿಲ್ಸನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅರುಣಾ ರಾಯ್, ಇದು ಅಘೋಷಿತ ತುರ್ತುಸ್ಥಿತಿ, ಮತಾಂಧತೆ ಮತ್ತು ಗುಜರಾತ್ ಮಾದರಿಯ ಮಿಶ್ರಣವಾಗಿದೆ. ಅವರ ಎರಡು ಕಾರ್ಯಗಳನ್ನು ಮಾಡಲು ಬಯಸುತ್ತಾರೆ.

ಒಂದು, ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ಮಾತನಾಡುವವರನ್ನು ಭಯಪಡಿಸುವುದು ಮತ್ತು ಎರಡನೆಯದ್ದು, ದಲಿತರ ಸಮರ್ಥನೆಯನ್ನು ನಿರಾಕರಿಸುವುದು. ಎಲ್ಲ ದಲಿತ ಚಳುವಳಿಯನ್ನು ನಕ್ಸಲ್‌ಗೆ ಹೋಲಿಸುವ ಮೂಲಕ ಅದನ್ನು ತಿರಸ್ಕರಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಮಾವೋವಾದಿಗಳು ಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ ಎಂಬ ಆರೋಪ ಮೋದಿ ಮತ್ತು ಅಮಿತ್ ಶಾ ಸೂಚನೆಯಂತೆ ಮಹಾರಾಷ್ಟ್ರ ಪೊಲೀಸರು ರಚಿಸಿದ ಕಟ್ಟುಕತೆಯಷ್ಟೇ. ಆಮೂಲಕ ಇವರು 2019ರ ಚುನಾವಣೆಗೂ ಮುನ್ನ ಮೋದಿ ಪರ ಜನರಲ್ಲಿ ದಯೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜಿಗ್ನೇಶ್ ಮೇವಾನಿ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X