Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಒಪ್ಪಂದದ ಶರತ್ತುಗಳನ್ನು...

ಪರಮಾಣು ಒಪ್ಪಂದದ ಶರತ್ತುಗಳನ್ನು ಪಾಲಿಸುತ್ತಿರುವ ಇರಾನ್: ಐಎಇಎ ವರದಿ

ವಾರ್ತಾಭಾರತಿವಾರ್ತಾಭಾರತಿ31 Aug 2018 8:07 PM IST
share

ವಿಯೆನ್ನಾ, ಆ. 31: ಮುಂದುವರಿದ ದೇಶಗಳೊಂದಿಗೆ ಇರಾನ್ ಮಾಡಿಕೊಂಡಿರುವ ಪರಮಾಣು ಒಪ್ಪಂದ ಕುರಿತ ಅನಿಶ್ಚಿತತೆಗಳ ಹೊರತಾಗಿಯೂ, ಒಪ್ಪಂದದ ಶರತ್ತುಗಳನ್ನು ಇರಾನ್ ಪಾಲಿಸಿಕೊಂಡು ಬರುತ್ತಿದೆ ಎಂದು ವಿಶ್ವಸಂಸ್ಥೆಯ ಪರಮಾಣು ನಿಗಾ ಘಟಕ ‘ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ’ (ಐಎಇಎ)ಯು ಗುರುವಾರ ಬಿಡುಗಡೆ ಮಾಡಿದ ವರದಿಯೊಂದು ತಿಳಿಸಿದೆ.

2015ರ ಜಂಟಿ ಸಮಗ್ರ ಕ್ರಿಯಾ ಯೋಜನೆ (ಪರಮಾಣು ಒಪ್ಪಂದದ ಅಧಿಕೃತ ಹೆಸರು)ಯ ಪ್ರಮುಖ ಮಾನದಂಡಗಳನ್ನು ಇರಾನ್ ಈಗಲೂ ಪಾಲಿಸುತ್ತಿದೆ ಎಂದು ವರದಿ ಹೇಳಿದೆ.

ಅಮೆರಿಕ ಮೇ ತಿಂಗಳಲ್ಲಿ ಈ ಒಪ್ಪಂದದಿಂದ ಹೊರಬಂದು ಇರಾನ್ ವಿರುದ್ಧ ಆರ್ಥಿಕ ದಿಗ್ಬಂಧನಗಳನ್ನು ಮರುಹೇರಿರುವುದನ್ನು ಸ್ಮರಿಸಬಹುದಾಗಿದೆ. ಅಂದಿನಿಂದ ಒಪ್ಪಂದದ ಭವಿಷ್ಯ ಅನಿಶ್ಚಿತವಾಗಿದೆ.

ಇರಾನ್ ಜೊತೆಗಿನ ಒಪ್ಪಂದದಲ್ಲಿ ರಶ್ಯ, ಫ್ರಾನ್ಸ್, ಜರ್ಮನಿ, ಬ್ರಿಟನ್ ಮತ್ತು ಚೀನಾ ಇತರ ಭಾಗೀದಾರ ದೇಶಗಳಾಗಿವೆ.

ಒಪ್ಪಂದದ ನಿಯಮಗಳಂತೆ, ಇರಾನ್‌ನಲ್ಲಿ ಯಾವುದೆಲ್ಲ ಸ್ಥಳಗಳು ಮತ್ತು ಸ್ಥಾವರಗಳಿಗೆ ಐಎಇಎ ಭೇಟಿ ನೀಡಬೇಕಾಗಿದೆಯೋ, ಆ ಎಲ್ಲ ಸ್ಥಳಗಳಿಗೆ ಅದು ಭೇಟಿ ನೀಡಿರುವುದಾಗಿ ವರದಿ ತಿಳಿಸಿದೆ.

ಆದಾಗ್ಯೂ, ಭೇಟಿಗೆ ಅವಕಾಶಗಳನ್ನು ಕಲ್ಪಿಸುವಾಗ ಇರಾನ್ ಸ್ವಯಂಪ್ರೇರಿತ ಹಾಗೂ ಸಾಂದರ್ಭಿಕ ಸಹಕಾರ ನೀಡಬೇಕಾದುದು ಅಗತ್ಯವಾಗಿದೆ ಎಂಬುದಾಗಿಯೂ ವರದಿಯಲ್ಲಿ ಹೇಳಲಾಗಿದೆ.

ಇದೇ ಅಭಿಪ್ರಾಯವನ್ನು ಐಎಇಎ ತನ್ನ ಹಿಂದಿನ ವರದಿಯಲ್ಲೂ ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X