Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇದ್ಲಿಬ್ ಸಂಘರ್ಷ ತಪ್ಪಿಸಲು ವಿಶ್ವಸಂಸ್ಥೆ...

ಇದ್ಲಿಬ್ ಸಂಘರ್ಷ ತಪ್ಪಿಸಲು ವಿಶ್ವಸಂಸ್ಥೆ ಕರೆ

ವಾರ್ತಾಭಾರತಿವಾರ್ತಾಭಾರತಿ31 Aug 2018 8:18 PM IST
share
ಇದ್ಲಿಬ್ ಸಂಘರ್ಷ ತಪ್ಪಿಸಲು ವಿಶ್ವಸಂಸ್ಥೆ ಕರೆ

ಜಿದ್ದಾ, ಆ. 31: ಸಿರಿಯದ ಇದ್ಲಿಬ್ ಪ್ರಾಂತದಲ್ಲಿ ನಡೆಯಬಹುದಾದ ಯುದ್ಧವನ್ನು ಮುಂಚಿತವಾಗಿಯೇ ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವಸಂಸ್ಥೆಯು ರಶ್ಯ, ಇರಾನ್ ಮತ್ತು ಟರ್ಕಿಗಳಿಗೆ ಕರೆ ನೀಡಿದೆ.

ಸಂಭಾವ್ಯ ಯುದ್ಧವು ಲಕ್ಷಾಂತರ ನಾಗರಿಕರ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತದೆ ಹಾಗೂ ಬಂಡುಕೋರರು ಮತ್ತು ಸರಕಾರ ಕ್ಲೋರಿನ್ ಅನಿಲವನ್ನು ರಾಸಾಯನಿಕ ಅಸ್ತ್ರವನ್ನಾಗಿ ಬಳಸಲು ಸಾಧ್ಯವಿದೆ ಎಂದು ಅದು ಅಭಿಪ್ರಾಯಪಟ್ಟಿದೆ.

ಇದ್ಲಿಬ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ವಿದೇಶಿ ಹೋರಾಟಗಾರರಿದ್ದಾರೆ ಎಂದು ಹೇಳಿರುವ ಸಿರಿಯಕ್ಕೆ ವಿಶ್ವಸಂಸ್ಥೆಯ ರಾಯಭಾರಿ ಸ್ಟಾಫನ್ ಡಿ ಮಿಸ್ತುರ, ಆ ಪೈಕಿ 10,000 ಮಂದಿಯನ್ನು ಭಯೋತ್ಪಾದಕರು ಎಂಬುದಾಗಿ ವಿಶ್ವಸಂಸ್ಥೆ ಘೋಷಿಸಿದೆ ಎಂದಿದ್ದಾರೆ.

ಇದ್ಲಿಬ್‌ನಲ್ಲಿ ಪೂರ್ಣ ಪ್ರಮಾಣದ ಯುದ್ಧ ಆರಂಭಗೊಳ್ಳಬಹುದು ಎಂಬ ಭೀತಿಯ ಹಿನ್ನೆಲೆಯಲ್ಲಿ, ನಾಗರಿಕರು ಅಲ್ಲಿಂದ ಹೊರಹೋಗಲು ‘ಮಾನವ ಕಾರಿಡಾರ್ (ಮಾರ್ಗ)’ ನಿರ್ಮಿಸಬೇಕೆಂದು ಅವರು ಕರೆ ನೀಡಿದ್ದಾರೆ ಹಾಗೂ ಇದರ ಉಸ್ತುವಾರಿ ನೋಡಿಕೊಳ್ಳಲು ಅಲ್ಲಿಗೆ ತೆರಳಲು ತಾನು ಸಿದ್ಧ ಎಂದಿದ್ದಾರೆ.

ಪ್ರಸ್ತಾಪಕ್ಕೆ ಬಂಡುಕೋರರ ವಿರೋಧ

ಆದರೆ, ವಿಶ್ವಸಂಸ್ಥೆ ರಾಯಭಾರಿಯ ಪ್ರಸ್ತಾಪವನ್ನು ಸಿರಿಯ ಪ್ರತಿಪಕ್ಷಗಳು ತಿರಸ್ಕರಿಸಿವೆ.

‘‘ಕಾರಿಡಾರ್‌ಗಳ ಬಗ್ಗೆ ಡಿ ಮಿಸ್ತುರ ನೀಡಿರುವ ಸಲಹೆ ನನಗೆ ಅರ್ಥವಾಗುತ್ತಿಲ್ಲ. ಹಿಂದೆ ಯುದ್ಧಗಳಿಂದ ನಿರ್ವಸಿತರಾದವರಿಗೆ ಇದ್ಲಿಬ್‌ನಲ್ಲಿ ಮರುವಸತಿ ಕಲ್ಪಿಸಲಾಗಿತ್ತು. ಜನರನ್ನು ಬೇರೆ ಕಡೆ ಕಳುಹಿಸಲಾಗುವುದಿಲ್ಲ ಎಂಬುದಾಗಿ ಸ್ವತಃ ಮಿಸ್ತುರ ಹೇಳಿದ್ದರು. ಈಗ ಅವರು ಕಾರಿಡಾರ್ ಬಗ್ಗೆ ಹೇಗೆ ಮಾತನಾಡಲು ಸಾಧ್ಯ? 30 ಲಕ್ಷಕ್ಕೂ ಅಧಿಕ ಜನರು ಎಲ್ಲಿಗೆ ಹೋಗುವುದು? ಟರ್ಕಿ ತನ್ನ ಬಾಗಿಲುಗಳನ್ನು ಮುಚ್ಚುತ್ತದೆ. ಅವರು ಇನ್ನೊಂದು ಗ್ರಹಕ್ಕೆ ಹೋಗಲು ಸಾಧ್ಯವೇ?’’ ಎಂದು ಪ್ರತಿಪಕ್ಷಗಳ ವಕ್ತಾರ ಯಾಹ್ಯಾ ಅಲ್-ಅರೀದಿ ‘ಅರಬ್ ನ್ಯೂಸ್’ನೊಂದಿಗೆ ಮಾತನಾಡುತ್ತಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X