Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 4ನೇ ಟೆಸ್ಟ್: ಭಾರತ 273 ರನ್‌ಗೆ ಆಲೌಟ್

4ನೇ ಟೆಸ್ಟ್: ಭಾರತ 273 ರನ್‌ಗೆ ಆಲೌಟ್

ಪೂಜಾರ ಶತಕ: ಕೊಹ್ಲಿ ಪಡೆಗೆ ಅಲ್ಪ ಮುನ್ನಡೆ

ವಾರ್ತಾಭಾರತಿವಾರ್ತಾಭಾರತಿ31 Aug 2018 11:09 PM IST
share
4ನೇ ಟೆಸ್ಟ್: ಭಾರತ 273 ರನ್‌ಗೆ ಆಲೌಟ್

 ಸೌಥಾಂಪ್ಟನ್, ಆ.31: ಚೇತೇಶ್ವರ ಪೂಜಾರ ಅವರ ಏಕಾಂಗಿ ಹೋರಾಟದ ನೆರವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 273 ರನ್‌ಗೆ ಆಲೌಟಾಗಿದೆ. 27 ರನ್ ಅಲ್ಪ ಮುನ್ನಡೆ ಪಡೆದುಕೊಂಡಿದೆ.

ಎರಡನೇ ದಿನವಾದ ಶುಕ್ರವಾರ ವಿಕೆಟ್ ನಷ್ಟವಿಲ್ಲದೆ 19 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಭಾರತ ತಂಡ 84.5 ಓವರ್‌ಗಳಲ್ಲಿ 10 ವಿಕೆಟ್ ನಷ್ಟಕ್ಕೆ 273 ರನ್ ಗಳಿಸಿತು. ಪೂಜಾರ ಶತಕ ದಾಖಲಿಸಿ(132, 257 ಎಸೆತ, 16 ಬೌಂಡರಿ) ತಂಡಕ್ಕೆ ಆಸರೆಯಾದರು. ಪೂಜಾರಗೆ ನಾಯಕ ಕೊಹ್ಲಿ(46)ಹೊರತುಪಡಿಸಿ ಬೇರೆ ಯಾವ ದಾಂಡಿಗರು ಉತ್ತಮ ಸಾಥ್ ನೀಡಲಿಲ್ಲ.

ಭಾರತ 195 ರನ್‌ಗೆ 8 ವಿಕೆಟ್ ಕಳೆದುಕೊಂಡಿತ್ತು. ಆಗ ಬಾಲಂಗೋಚಿಗಳಾದ ಇಶಾಂತ್ ಶರ್ಮಾ(14) ಅವರೊಂದಿಗೆ 9ನೇ ವಿಕೆಟ್‌ಗೆ 32 ರನ್ ಹಾಗೂ ಜಸ್‌ಪ್ರಿತ್ ಬುಮ್ರಾ(6) ಅವರೊಂದಿಗೆ ಕೊನೆಯ ವಿಕೆಟ್‌ಗೆ 46 ರನ್ ಜೊತೆಯಾಟ ನಡೆಸಿದ ಪೂಜಾರ ತಂಡ 273 ರನ್ ಗಳಿಸಲು ನೆರವಾದರು.

 ಆರಂಭಿಕ ಆಟಗಾರರಾದ ಶಿಖರ್ ಧವನ್(23) ಹಾಗೂ ಕೆಎಲ್ ರಾಹುಲ್(19) ಮೊದಲ ವಿಕೆಟ್‌ಗೆ 37 ರನ್ ಗಳಿಸಿ ಸಾಧಾರಣ ಆರಂಭ ನೀಡಿದರು. ತಂಡ 50 ರನ್‌ಗೆ 2 ವಿಕೆಟ್ ಕಳೆದುಕೊಂಡಿತು. ಆಗ 3ನೇ ವಿಕೆಟ್‌ಗೆ 92 ರನ್ ಸೇರಿಸಿದ ನಾಯಕ ವಿರಾಟ್ ಕೊಹ್ಲಿ(46, 71 ಎಸೆತ,6 ಬೌಂಡರಿ)ಹಾಗೂ ಚೇತೇಶ್ವರ ಪೂಜಾರ ತಂಡವನ್ನು ಆಧರಿಸಿದರು.

ನಾಯಕ ಕೊಹ್ಲಿ ಔಟಾದ ಬಳಿಕ ಭಾರತ ಕುಸಿತದ ಹಾದಿ ಹಿಡಿಯಿತು. ಉಪ ನಾಯಕ ಅಜಿಂಕ್ಯ ರಹಾನೆ(11), ರಿಷಬ್ ಪಂತ್(0), ಹಾರ್ದಿಕ್ ಪಾಂಡ್ಯ(4) ಹಾಗೂ ಆರ್.ಅಶ್ವಿನ್(1) ಪೆವಿಲಿಯನ್‌ಗೆ ಪರೇಡ್ ನಡೆಸಿದರು. ಪಂತ್ 29 ಎಸೆತಗಳನ್ನು ಎದುರಿಸಿದರೂ ರನ್ ಖಾತೆ ತೆರೆಯಲು ಸಾಧ್ಯವಾಗದೇ ಅಲಿಗೆ ವಿಕೆಟ್ ಒಪ್ಪಿಸಿದರು. ಇಂಗ್ಲೆಂಡ್ ಬೌಲಿಂಗ್ ವಿಭಾಗದಲ್ಲಿ ಮೊಯಿನ್ ಅಲಿ 63 ರನ್‌ಗೆ 5 ವಿಕೆಟ್‌ಗಳನ್ನು ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು. ಸ್ಟುವರ್ಟ್ ಬ್ರಾಡ್(3-63)ಆರಂಭಿಕ ಆಟಗಾರರನ್ನು ಬೇಗನೆ ಔಟ್ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X