Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಶಾಸಕರು ಹುಲಿಗಳಿದ್ದಂತೆ: ಶಾಸಕ...

ಬಿಜೆಪಿ ಶಾಸಕರು ಹುಲಿಗಳಿದ್ದಂತೆ: ಶಾಸಕ ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ31 Aug 2018 11:16 PM IST
share
ಬಿಜೆಪಿ ಶಾಸಕರು ಹುಲಿಗಳಿದ್ದಂತೆ: ಶಾಸಕ ಈಶ್ವರಪ್ಪ

ಶಿವಮೊಗ್ಗ, ಆ. 31: ಬಿಜೆಪಿಯ 104 ಶಾಸಕರು ಹುಲಿಗಳಂತಿದ್ದು, ಒಟ್ಟಾಗಿದ್ದೇವೆ. ನಮ್ಮನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ. ಕಾಂಗ್ರೆಸ್ ಶಾಸಕರ ಬಗ್ಗೆ ಅವರಿಗೆ ನಂಬಿಕೆಯಿಲ್ಲವಾಗಿದೆ. ಈ ಕಾರಣದಿಂದ ಬಿಜೆಪಿಯ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‍ಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. 

ಬಿಜೆಪಿ ಪಕ್ಷದ ನಾಯಕರು ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‍ರವರು ಮಾಡಿದ್ದ ಆರೋಪಕ್ಕೆ ಕೆ.ಎಸ್.ಈಶ್ವರಪ್ಪ ಮೇಲಿನ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಶುಕ್ರವಾರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ, ನಗರದ ಗುಂಡಪ್ಪಶೆಡ್‍ನ ಶಾರದಾ ದೇವಿ ಶಾಲೆ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 

ಸಮನ್ವಯತೆ ಇಲ್ಲ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಸಮನ್ವಯತೆ ಇಲ್ಲದಾಗಿದೆ. ಒಬ್ಬರು ಮತ್ತೊಬ್ಬರ ಮುಖ ನೋಡದ ಪರಿಸ್ಥಿತಿಗೆ ಬಂದಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದು 100 ದಿನಳಲ್ಲಿ ಎರಡು ಬಾರಿ ಮಾತ್ರ ಸಮನ್ವಯ ಸಮಿತಿ ಸಭೆ ನಡೆದಿದೆ. ಇದೆಲ್ಲವನ್ನು ಗಮನಿಸಿದರೆ ಈ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲವಾಗಿದೆ ಎಂದರು. 

ರಾಜ್ಯ ಸರ್ಕಾರ ಫೋನ್ ಕದ್ದಾಲಿಕೆ ನಡೆಸುತ್ತಿದೆ ಎಂದು ಬಿ.ಎಸ್.ಯಡ್ಡಿಯೂರಪ್ಪ ಮಾಡಿರುವ ಆರೋಪ ಅತ್ಯಂತ ಗಂಭೀರವಾದುದಾಗಿದೆ. ಈ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು, ಕೇಂದ್ರ ಸರ್ಕಾರದಿಂದ ಬೇಕಿದ್ದರೆ ತನಿಖೆ ನಡೆಸಲಿ ಎಂದು ಲಘು ದಾಟಿಯಲ್ಲಿ ಪ್ರತಿಕ್ರಿಯೆ ನೀಡಿರುವುದು ಸರಿಯಲ್ಲ. ಈ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಯಬೇಕಾಗಿದೆ. ಪ್ರತ್ಯೇಕ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದಾರೆ. 

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಹಾಗೆಯೇ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಆಡಳಿತ ನಡೆಸಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X