Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಕ್ಷ್ಯಾಧಾರಗಳು ಕಪೋಕಲ್ಪಿತ ಎನ್ನುವುದು...

ಸಾಕ್ಷ್ಯಾಧಾರಗಳು ಕಪೋಕಲ್ಪಿತ ಎನ್ನುವುದು ಪೊಲೀಸರಿಗೂ ಗೊತ್ತು: ರಾವ್ ಸೋದರ ಪುತ್ರ

ಹೋರಾಟಗಾರರ ಬಂಧನ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ1 Sept 2018 8:00 PM IST
share
ಸಾಕ್ಷ್ಯಾಧಾರಗಳು ಕಪೋಕಲ್ಪಿತ ಎನ್ನುವುದು ಪೊಲೀಸರಿಗೂ ಗೊತ್ತು: ರಾವ್ ಸೋದರ ಪುತ್ರ

ಹೈದರಾಬಾದ್,ಸೆ.1: ಬಂಧಿತ ಮಾನವ ಹಕ್ಕು ಹೋರಾಟಗಾರರಿಗೂ ಮಾವೋವಾದಿಗಳಿಗೂ ಸಂಬಂಧ ಕಲ್ಪಿಸುವ ಮಹಾರಾಷ್ಟ್ರ ಪೊಲೀಸರ ‘ನಿರ್ಣಾಯಕ ಪುರಾವೆ’ ಮತ್ತು ಎಲ್ಲ ಸಾಕ್ಷಾಧಾರಗಳು ಕಪೋಲಕಲ್ಪಿತವಾಗಿವೆ ಎಂದು ಬಂಧಿತರಲ್ಲೊಬ್ಬರಾಗಿರುವ ತೆಲುಗು ಕವಿ ವರವರ ರಾವ್ ಅವರ ಸೋದರಪುತ್ರ ವೇಣುಗೋಪಾಲ ಅವರು ಶನಿವಾರ ಸುದ್ದಿಸಂಸ್ಥೆಗೆ ತಿಳಿಸಿದರು.

ಪೊಲೀಸರ ಹೇಳಿಕೆಗಳಲ್ಲಿ ಹೊಸದೇನಿಲ್ಲ. ಇವೆಲ್ಲವನ್ನೂ ಕಳೆದ ಜೂನ್‌ನಲ್ಲಿಯೇ ಹೇಳಲಾಗಿತ್ತು. ಸೆ.6ರಂದು ಸಾಕ್ಷಾಧಾರಗಳನ್ನು ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯವು ಸೂಚಿಸಿರುವ ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯನ್ನು ನಡೆಸುವುದು ಅಕ್ರಮವಾಗುತ್ತದೆ. ವಿಷಯವು ವಿಚಾರಣಾಧೀನವಾಗಿರುವುದರಿಂದ ಅದು ನ್ಯಾಯಾಂಗ ಉಲ್ಲಂಘನೆಯಾಗುತ್ತದೆ ಎಂದ ಅವರು,ಪೊಲೀಸ್ ಅಧಿಕಾರಿಗಳಿಗೆ ಸುದ್ದಿಗೋಷ್ಠಿಯನ್ನು ನಡೆಸುವ ಹಕ್ಕು ಇಲ್ಲ ಎಂದರು.

ಶುಕ್ರವಾರ ಮುಂಬೈನಲ್ಲಿ ಮಾಧ್ಯಮಗಳಿಗೆ ವಿವರಗಳನ್ನು ನೀಡಿದ್ದ ಎಡಿಜಿಪಿ ಪರಮಬೀರ್ ಸಿಂಗ್ ಅವರು,ಜೂನ್‌ನಲ್ಲಿ ಮತ್ತು ಈ ವಾರ ಬಂಧಿಸಲ್ಪಟ್ಟಿರುವ ಎಡಪಂಥೀಯ ಕಾರ್ಯಕರ್ತರಿಗೂ ಮಾವೋವಾದಿಗಳಿಗೂ ಸಂಬಂಧವಿರುವ ಬಗ್ಗೆ ತಮ್ಮ ಬಳಿ ನಿರ್ಣಾಯಕ ಪುರಾವೆಯಿದೆ. ಬಂಧಿತರಲ್ಲೋರ್ವ ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿ ಪ್ರಧಾನಿ ಮೋದಿಯವರನ್ನು ಮುಗಿಸುವ ಬಗ್ಗೆ ಮಾತನಾಡಿದ್ದ ಎಂದು ಹೇಳಿದ್ದರು.

ಸಾಕ್ಷ್ಯಾಧಾರಗಳು ಕಪೋಲಕಲ್ಪಿತ ಎನ್ನುವುದು ಪೊಲೀಸರಿಗೂ ಗೊತ್ತು. ಬಂಧಿತರ ಮಾನಹಾನಿಗೊಳಿಸಲು ಅವರು ಸುದ್ದಿಗೋಷ್ಠಿಯನ್ನು ಕರೆದಿದ್ದರು ಎಂದ ವೇಣುಗೋಪಾಲ,ಸರ್ವೋಚ್ಚ ನ್ಯಾಯಾಲಯವು ತನಗೆ ವಿವರಗಳನ್ನು ಸಲ್ಲಿಸುವಂತೆ ಪೊಲೀಸರಿಗೆ ತಿಳಿಸಿದೆಯೇ ಹೊರತು ಮಾಧ್ಯಮಗಳಿಗಲ್ಲ ಎಂದರು.

ಪೊಲೀಸರು ಉಲ್ಲೇಖಿಸಿರುವ ಸಾಕ್ಷಾಧಾರಗಳು ಕಪೋಲಕಲ್ಪಿತವಾಗಿದ್ದು, ರಾಜಕೀಯ ಪ್ರೇರಿತವಾಗಿವೆ ಎಂದು ಕಾಂಗ್ರೆಸ್,ಎನ್‌ಸಿಪಿ ಮತ್ತು ಶಿವಸೇನೆ ಜೂನ್‌ನಲ್ಲಿ ಹೇಳಿಕೆಗಳನ್ನು ನೀಡಿದ್ದವು ಎಂದೂ ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X