Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸತತ ಎರಡನೇ ಬಾರಿ ಬೆಳ್ಳಿ ಜಯಿಸಿದ ಭಾರತದ...

ಸತತ ಎರಡನೇ ಬಾರಿ ಬೆಳ್ಳಿ ಜಯಿಸಿದ ಭಾರತದ ಮಹಿಳಾ ಸ್ಕ್ವಾಷ್ ತಂಡ

ವಾರ್ತಾಭಾರತಿವಾರ್ತಾಭಾರತಿ1 Sept 2018 11:54 PM IST
share
ಸತತ ಎರಡನೇ ಬಾರಿ ಬೆಳ್ಳಿ ಜಯಿಸಿದ ಭಾರತದ ಮಹಿಳಾ ಸ್ಕ್ವಾಷ್ ತಂಡ

ಹೊಸದಿಲ್ಲಿ,ಸೆ.1: ಹಾಂಕಾಂಗ್ ವಿರುದ್ಧ ಏಶ್ಯನ್ ಗೇಮ್ಸ್ ಫೈನಲ್‌ನಲ್ಲಿ ಶರಣಾದ ಭಾರತದ ಮಹಿಳಾ ಸ್ಕ್ವಾಷ್ ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ. ಕಳೆದ ಆವೃತ್ತಿಯ ಗೇಮ್ಸ್ ನಲ್ಲೂ ಎರಡನೇ ಸ್ಥಾನ ಪಡೆದಿದ್ದ ಭಾರತ ಸತತ ಎರಡನೇ ಬಾರಿ ಬೆಳ್ಳಿ ಪದಕ ಗೆದ್ದುಕೊಂಡಿದೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಸುನಯನಾ ಕುರುವಿಲ್ಲಾ ಹಾಗೂ ಭಾರತದ ನಂ.1 ಆಟಗಾರ್ತಿ ಜೋಶ್ನಾ ಚಿನ್ನಪ್ಪ ತಾವಾಡಿದ ಸಿಂಗಲ್ಸ್ ಪಂದ್ಯದಲ್ಲಿ ಸೋತರು. ಭಾರತ ಮೂರು ದಿನಗಳ ಅಂತರದಲ್ಲಿ ಎರಡನೇ ಬಾರಿ ಹಾಂಕಾಂಗ್‌ಗೆ ಶರಣಾಯಿತು. ಶುಕ್ರವಾರ ನಡೆದ ಸೆಮಿ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಮಲೇಶ್ಯಾವನ್ನು ಮಣಿಸಿ ಅಚ್ಚರಿ ಫಲಿತಾಂಶ ದಾಖಲಿಸಿದ್ದ ಭಾರತ ಚಿನ್ನ ಗೆಲ್ಲುವ ಭರವಸೆ ಮೂಡಿಸಿತ್ತು. ಭಾರತ ಸ್ಕ್ವಾಷ್ ತಂಡ ಗೇಮ್ಸ್‌ನಲ್ಲಿ ಒಟ್ಟು 5 ಪದಕಗಳನ್ನು ಗೆದ್ದುಕೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ಮೂರು ಕಂಚಿನ ಪದಕ ಜಯಿಸಿದ್ದ ಭಾರತ ಪುರುಷರ ತಂಡ ವಿಭಾಗದಲ್ಲಿ ಕಂಚು ಜಯಿಸಿತ್ತು.

 ಉಭಯ ತಂಡಗಳ ದುರ್ಬಲ ಆಟಗಾರರ ನಡುವೆ ಮೊದಲ ಸಿಂಗಲ್ಸ್ ಪಂದ್ಯ ನಡೆಯಿತು. ವಿಶ್ವದ ನಂ.88ನೇ ಆಟಗಾರ್ತಿ ಕುರುವಿಲ್ಲಾ 51ನೇ ರ್ಯಾಂಕಿನ ಝಿ ಲೊಕ್ ಹೊರನ್ನು ಎದುರಿಸಿದರು. ಭಾರತದ ಯುವ ಆಟಗಾರ್ತಿ ಕುರುವಿಲ್ಲಾ ಗ್ರೂಪ್ ಹಂತದಲ್ಲಿ ಹೋ ವಿರುದ್ಧ ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡು ಗೆಲುವು ಸಾಧಿಸಿದ್ದರು. ಇಂದು ಕುರುವಿಲ್ಲಾ ಹಾಗೂ ಹೊ ನಡುವೆ ಪೈಪೋಟಿ ಕಂಡುಬಂದಿತು. ಅಂತಿಮವಾಗಿ ಕುರುವಿಲ್ಲಾ 8-11, 6-11, 12-10, 3-11 ಅಂತರದಿಂದ ಸೋತಿದ್ದಾರೆ. ಗೆಲ್ಲಲೇಬೇಕಾದ ಎರಡನೇ ಸಿಂಗಲ್ಸ್ ಪಂದ್ಯದಲ್ಲಿ ಜೋಶ್ನಾ ಚಿನ್ನಪ್ಪ ಹಾಂಕಾಂಗ್‌ನ ಅನ್ನಿ ವಿರುದ್ಧ 3-11, 9-11, 5-11 ಅಂತರದಿಂದ ಆಘಾತಕಾರಿ ಸೋಲುಂಡರು. ಸೆಮಿ ಫೈನಲ್‌ನಲ್ಲಿ 8 ಬಾರಿಯ ವಿಶ್ವ ಚಾಂಪಿಯನ್ ನಿಕೊಲ್ ಡೇವಿಡ್‌ರನ್ನು ಸೋಲಿಸಿದ್ದ ಚಿನ್ನಪ್ಪ ಫೈನಲ್‌ನಲ್ಲಿ ನೀರಸ ಪ್ರದರ್ಶನ ನೀಡಿ ನಿರಾಸೆಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X