Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದ ಸಾಲದ ಸುಳಿಗೆ ಸಿಲುಕುತ್ತಿರುವ...

ಚೀನಾದ ಸಾಲದ ಸುಳಿಗೆ ಸಿಲುಕುತ್ತಿರುವ ದೇಶಗಳು

‘ಬೆಲ್ಟ್ ಆ್ಯಂಡ್ ರೋಡ್’ ಯೋಜನೆಗೆ ಅಪಸ್ವರ

ವಾರ್ತಾಭಾರತಿವಾರ್ತಾಭಾರತಿ2 Sept 2018 9:42 PM IST
share

ಬೀಜಿಂಗ್, ಸೆ. 2: ತಾವು ಚೀನಾದ ಸಾಲದ ಸುಳಿಯಲ್ಲಿ ಸಿಲುಕಿರುವುದಾಗಿ ಹಲವು ದೇಶಗಳು ಗೊಣಗಲು ಆರಂಭಿಸಿರುವುದರೊಂದಿಗೆ, ಚೀನಾದ ಮಹತ್ವಾಕಾಂಕ್ಷೆಯ ‘ಬೆಲ್ಟ್ ಆ್ಯಂಡ್ ರೋಡ್’ ವ್ಯಾಪಾರ ಮೂಲಸೌಕರ್ಯ ಯೋಜನೆಗೆ ಅಡಚಣೆಗಳು ಎದುರಾಗಿವೆ.

2013ರಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಘೋಷಿಸಿರುವ ಈ ಯೋಜನೆಯನ್ನು ‘ಹೊಸ ರೇಶ್ಮೆ ಮಾರ್ಗ’ ಎಂಬುದಾಗಿಯೂ ಕರೆಯಲಾಗುತ್ತಿದೆ. ಈ ಯೋಜನೆಯು ಜಗತ್ತಿನಾದ್ಯಂತ ರೈಲು ಮಾರ್ಗ, ರಸ್ತೆ ಮತ್ತು ಬಂದರುಗಳನ್ನು ನಿರ್ಮಿಸುವ ಕಾರ್ಯಕ್ರಮವನ್ನು ಹೊಂದಿದೆ ಹಾಗೂ ಇದಕ್ಕಾಗಿ ಚೀನಾವು ವಿವಿಧ ದೇಶಗಳಿಗೆ ಬಿಲಿಯಗಟ್ಟಳೆ ಡಾಲರ್ ಸಾಲಗಳನ್ನು ನೀಡುತ್ತಿದೆ.

 ಯೋಜನೆಯ ಫಲಾನುಭವಿ ದೇಶಗಳಿಗೆ ಚೀನಾದ ಸಾಲಗಳನ್ನು ಮರುಪಾವತಿಸಲು ಸಂಪನ್ಮೂಲಗಳ ಕೊರತೆಯಿದೆ ಎಂಬ ಅಂಶ 5 ವರ್ಷಗಳ ಬಳಿಕ ಬೆಳಕಿಗೆ ಬಂದಿದೆ. ಚೀನಾವು ಈ ದೇಶಗಳಲ್ಲಿ ಸಾಲದ ಜಾಲವನ್ನು ಹರಡುತ್ತಿದೆ ಎಂಬ ಕಳವಳ ವ್ಯಕ್ತವಾಗಿದೆ. ಯೋಜನೆಯ ವಾರ್ಷಿಕ ದಿನದ ಸಂದರ್ಭದಲ್ಲಿ ಸೋಮವಾರ ಮಾಡಿದ ಭಾಷಣದಲ್ಲಿ, ‘‘ಇದು ಚೀನಾ ಕ್ಲಬ್ ಅಲ್ಲ’’ ಎಂದು ಜಿನ್‌ಪಿಂಗ್ ಹೇಳಿದ್ದಾರೆ. ‘‘ಬೆಲ್ಟ್ ಆ್ಯಂಡ್ ರೋಡ್, ಮುಕ್ತ ಹಾಗೂ ಸರ್ವರನ್ನೊಳಗೊಳ್ಳುವ ಯೋಜನೆಯಾಗಿದೆ’’ ಎಂದಿದ್ದಾರೆ.

3 ಯೋಜನೆಗಳನ್ನು ರದ್ದುಪಡಿಸಿದ ಮಲೇಶ್ಯ

ಆಗಸ್ಟ್‌ನಲ್ಲಿ ಬೀಜಿಂಗ್‌ಗೆ ಭೇಟಿ ನೀಡಿರುವ ಮಲೇಶ್ಯ ಪ್ರಧಾನಿ ಮಹಾತಿರ್ ಮುಹಮ್ಮದ್, 2000 ಕೋಟಿ ಡಾಲರ್ ರೈಲ್ವೇ ಸೇರಿದಂತೆ ಚೀನಾ ಬೆಂಬಲಿತ 3 ಯೋಜನೆಗಳನ್ನು ರದ್ದುಪಡಿಸಿರುವುದನ್ನು ಸ್ಮರಿಸಬಹುದಾಗಿದೆ.

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್‌ಗೆ ಸಂಬಂಧಿಸಿ ಚೀನಾದ ಸಾಲಗಳನ್ನು ಮರುಪಾವತಿಸಲು ಪಾಕಿಸ್ತಾನಕ್ಕೆ ಸಾಧ್ಯವಾಗಬಹುದೇ ಎಂಬ ಭೀತಿಯನ್ನು ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್ (ಪಿಟಿಐ) ಪಕ್ಷ ಈಗಾಗಲೇ ವ್ಯಕ್ತಪಡಿಸಿರುವುದನ್ನು ಸ್ಮರಿಸಬಹುದಾಗಿದೆ.

ಮಾಲ್ದೀವ್ಸ್ ದ್ವೀಪದಲ್ಲಿ ಚೀನಾದ ಚಟುವಟಿಕೆಗಳು ‘ಜಮೀನು ಒತ್ತುವರಿ’ ಮತ್ತು ‘ವಸಾಹತುಶಾಹಿ’ಗೆ ಸಮವಾಗಿದೆ ಎಂದು ಮಾಲ್ದೀವ್ಸ್‌ನ ದೇಶಭ್ರಷ್ಟ ಪ್ರತಿಪಕ್ಷ ನಾಯಕ ಮುಹಮ್ಮದ್ ನಶೀದ್ ಹೇಳಿದ್ದಾರೆ. ಮಾಲ್ದೀವ್ಸ್ ತನ್ನ ಸಾಲದ 80 ಶೇಕಡದಷ್ಟನ್ನು ಚೀನಾದಿಂದ ಪಡೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಶ್ರೀಲಂಕಾ ತೆತ್ತ ಬೆಲೆ

ಚೀನಾದ ಸಾಲದ ಶೂಲಕ್ಕೆ ಗುರಿಯಾಗಿರುವ ಶ್ರೀಲಂಕಾ ಈಗಾಗಲೇ ಅದಕ್ಕೆ ಭಾರೀ ಬೆಲೆಯನ್ನು ತೆತ್ತಿದೆ.

1.4 ಬಿಲಿಯ ಡಾಲರ್ (ಸುಮಾರು 9,940 ಕೋಟಿ ರೂಪಾಯಿ) ಸಾಲವನ್ನು ಮರುಪಾವತಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ, ಕಳೆದ ವರ್ಷ ಶ್ರೀಲಂಕಾ ತನ್ನ ಆಯಕಟ್ಟಿನ ಬಂದರೊಂದನ್ನು ಚೀನಾಕ್ಕೆ 99 ವರ್ಷಗಳ ಲೀಸ್‌ಗೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X